ಜನತಾ ಕರ್ಪ್ಯೂಗೆ ಕೊಪ್ಪಳ ಜಿಲ್ಲೆಯಲ್ಲಿ ಬೆಂಬಲ: ರಸ್ತೆಗಿಳಿಯದ ವಾಹನಗಳು, ಜನಸಂಚಾರ ವಿರಳ


Team Udayavani, Mar 22, 2020, 4:43 PM IST

ಜನತಾ ಕರ್ಪ್ಯೂಗೆ ಕೊಪ್ಪಳ ಜಿಲ್ಲೆಯಲ್ಲಿ ಬೆಂಬಲ

ಕೊಪ್ಪಳ: ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಪ್ಯೂ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನತೆ ಬೆಳಗ್ಗೆಯಿಂದ ಸಂಜೆಯವರೆಗೂ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರತಿ ಭಾನುವಾರ ಸರ್ಕಾರಿ ನೌಕರರಿಗೆ ರಜೆ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟು ಜನದಟ್ಟಣೆಯಿಂದ ಕೂಡಿರುತ್ತಿದ್ದವು. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯುತ್ತಿತ್ತು. ಆದರೆ ಜನತಾ ಕರ್ಪ್ಯೂ ಘೋಷಣೆ ಮಾಡಿದ್ದರಿಂದ ಇಡೀ ಜಿಲ್ಲೆಯಾದ್ಯಂತ ಜನರು ಮನೆಯಲ್ಲೇ ಉಳಿದು ವಿಶ್ರಾಂತಿ ಪಡೆಯುವ ಮೂಲಕ ಸಂಪೂರ್ಣವಾಗಿ ಬೆಂಬಲಿಸಿದರು.

ಬೆಳಗ್ಗೆಯಿಂದಲೂ ಸರ್ಕಾರಿ ಸಾರಿಗೆ ಸೇರಿದಂತೆ ಯಾವುದೇ ಖಾಸಗಿ ವಾಹನಗಳೂ ರಸ್ತೆಗಳಿಗೆ ಇಳಿಯಲಿಲ್ಲ. ಹೋಟಲ್, ಅಂಗಡಿಗಳು ಸೇರಿದಂತೆ ಜನತೆ ಸ್ವಯಂ ಜನತಾ ಕರ್ಪ್ಯೂಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಬೆರಳೆಣಿಕೆಯ ಜನರು ಕಂಡುಬಂದರೆ, ಮಧ್ಯಾಹ್ನವಂತೂ ರಸ್ತೆಯುದ್ಧಕ್ಕೂ ಒಬ್ಬರೇ ಒಬ್ಬ ವ್ಯಕ್ತಿಯೂ ಕಾಣಸಿಗಲಿಲ್ಲ.

ಇನ್ನೂ ಜಿಲ್ಲೆಯಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲವಾದರೂ ಜಿಲ್ಲಾಡಳಿತ ಮುಂಚಿತವಾಗಿಯೇ ಹಲವು ಕಟ್ಟುನಿಟ್ಟಿನ ಕ್ರಮಕೈಗೊಂಡು ಪ್ರತಿಯೊಬ್ಬ ವಿದೇಶಿ ವ್ಯಕ್ತಿಯ ಮೇಲೆ ನಿಗಾ ಇರಿಸಿದೆ. ಅಲ್ಲದೇ, ವಿದೇಶದಿಂದ ಆಗಮಿಸಿದ ವ್ಯಕ್ತಿಗಳ ಆರೋಗ್ಯದ ಮೇಲೆಯೂ ಕಣ್ಣಿಟ್ಟಿದೆ.

ಕೊಪ್ಪಳದ ಕೇಂದ್ರಿಯ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ಜನದಟ್ಟಣೆಯ ತಾಣಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ಒಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಜನತೆ ಜನತಾ ಕರ್ಪ್ಯೂಗೆ ಅಭೂತಪೂರ್ವವಾಗಿ ಸ್ಪಂದಿಸಿ ಕೋವಿಡ್-19 ವೈರಸ್ ಹೊಡೆದೋಡಿಸಲು ಪಣತೊಟ್ಟಿದ್ದಾರೆ.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರ್ಷದ ಕೂಳಿಗಾಗಿ ವರ್ಷದ ಕೂಳು ಕಳೆದುಕೊಳ್ಳುವುದು ಬೇಡ: ಬಿ.ಎಸ್‌. ಯಡಿಯೂರಪ್ಪ

ಹರ್ಷದ ಕೂಳಿಗಾಗಿ ವರ್ಷದ ಕೂಳು ಕಳೆದುಕೊಳ್ಳುವುದು ಬೇಡ: ಬಿ.ಎಸ್‌. ಯಡಿಯೂರಪ್ಪ

ಕೋವಿಡ್‌ -19 ವೈರಸ್‌ ಸಮರಕ್ಕೆ ಏಕತೆಯ ಉತ್ತರ

ಕೋವಿಡ್‌ -19 ವೈರಸ್‌ ಸಮರಕ್ಕೆ ಏಕತೆಯ ಉತ್ತರ

“ಜನತಾ ಕರ್ಫ್ಯೂ’ಗೆ ಕಡಲ ನಗರಿ ಅಕ್ಷರಶಃ ಸ್ತಬ್ಧ

“ಜನತಾ ಕರ್ಫ್ಯೂ’ಗೆ ಕಡಲ ನಗರಿ ಅಕ್ಷರಶಃ ಸ್ತಬ್ಧ

ಕೋವಿಡ್‌ 19 ಹಠಾವೋ: ಜನತಾ ಕರ್ಫ್ಯೂಗೆ ಜನ ಬೆಂಬಲ

ಕೋವಿಡ್‌ 19 ಹಠಾವೋ: ಜನತಾ ಕರ್ಫ್ಯೂಗೆ ಜನ ಬೆಂಬಲ

janata-karnartaka

“ಜನತಾ ಕರ್ಫ್ಯೂ’ಗೆ ಜನ ಮನ್ನಣೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.