ನಗರದ ರಂಗಕರ್ಮಿ ಅನಿಲ್‌ ಕುಮಾರ್‌ ಹೆಗ್ಡೆ ಅವರಿಗೆ ಸಮ್ಮಾನ


Team Udayavani, Mar 22, 2020, 6:54 PM IST

ನಗರದ ರಂಗಕರ್ಮಿ ಅನಿಲ್‌ ಕುಮಾರ್‌ ಹೆಗ್ಡೆ ಅವರಿಗೆ ಸಮ್ಮಾನ

ಮುಂಬಯಿ, ಮಾ. 21: ಸಿರಿಬೈಲು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಸಿರಿಬೈಲು ಕಡ್ತಲ ಇದರ ಸಾಂಸ್ಕೃತಿಕ ಸಂಭ್ರಮ 2020 ಸಮಾರಂಭವು ಇತ್ತೀಚೆಗೆ ಶ್ರೀ ಭರ್ಬರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನ ಸಿರಿಬೈಲು ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿ ಸಮ್ಮಾನಿಸಲಾಯಿತು. ಕಲಾ ಸಾಧಕ ಪ್ರಶಸ್ತಿಯನ್ನು ಮುಂಬಯಿ ರಂಗಭೂಮಿಯ ರಂಗನಟ, ಲೇಖಕ, ನಿರ್ದೇಶಕ ಅನಿಲ್‌ ಕುಮಾರ್‌ ಹೆಗ್ಡೆ ಪೆರ್ಡೂರು ಇವರಿಗೆ ನೀಡಿ ಸಮ್ಮಾನಿಸಲಾಯಿತು. ಯುವ ಉದ್ಯಮಿ ಪ್ರಶಸ್ತಿಯನ್ನೂ ಎನರ್ಜಿ ಗ್ರೀನ್‌ ಬಯೋಟೆಕ್‌ ಇದರ ಮಾಲಕ ಯುವ ಪ್ರತಿಭೆ ಅಶ್ವತ್ಥ್ ಹೆಗ್ಡೆಯವರಿಗೆ ನೀಡಲಾಯಿತು.

ವಸಂತ್‌ ಮುನಿಯಾಲ್‌, ಉಪೇಂದ್ರ ವಾಗ್ಲೆ, ಅಶ್ವಥ್‌ ಕುಮಾರ್‌ ಹೆಗ್ಡೆ, ಪುರುಷೋತ್ತಮ್‌ ನಾಯ್ಕ, ಸಚಿನ್‌ ರಾಜ್‌ ಶೆಟ್ಟಿ ಇವರುಗಳನ್ನು ಲೆಕ್ಕ ಪರಿಶೋಧಕರು ಎಂಬ ಸಾಧನೆಗೆ ಸಮ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧನೆಗೈದ ಕು| ಅನಿಷಾ ಪೂಜಾರಿ ಮತ್ತು ವಾದ್ಯ ಸಂಗೀತ ಕಲಾವಿದೆ ಡಾ| ಸುಧಾಕರ್‌ ಶೇರಿಗಾರ್‌ ಇವರುಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೇವಸ್ಥಾನದ ಆಡಳಿತ ಮೋಕ್ತೇಸರ ವಸಂತ ಬೆಳಿರಾಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸದಾಶಿವ ಪ್ರಭು ಉಡುಪಿ ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಧರ್ಮರಾಜ ಕುದ್ರೆ, ರಾಷ್ಟ್ರೀಯ ರೈಲ್ವೇ ಚಿತ್ರ ಪುರಸ್ಕೃತ ಪೃಥ್ವಿ ಕೊಣ್ಣನೂರು, ಹೆಗ್ಗಡೆ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶಂಕರ್‌ ಹೆಗ್ಡೆ, ಸಂತೋಷ್‌ ಹೆಗ್ಡೆ, ಸಾಹಿತಿ ಮೊಹಮದ್‌ ಬಡ್ಡೂರು, ಜಿಯಾನಂದ ಹೆಗ್ಡೆ ಬೈರಂಪಳ್ಳಿ ಮತ್ತು ಡಾ| ಪ್ರಮೋದ್‌ ಕುಮಾರ್‌ ಹೆಗ್ಡೆ ಕಡ್ತಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಸಿರಿಬೈಲು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳ್ನಾಡಿದರು. ಕಾರ್ಯದರ್ಶಿ ಮನೋಹರ್‌ ಪೂಜಾರಿ ವಂದಿಸಿದರು.

ಅಂಗನವಾಡಿ ಮಕ್ಕಳಿಂದ ನೃತ್ಯ ಮತ್ತು ಮುಂಬಯಿ ಹೆಸರಾಂತ ನಾಟಕ ತಂಡ ರಂಗಮಿಲನ ಇವರಿಂದ ನಯನಾ ಸಚಿನ್‌ ಇವರು ರಚಿಸಿ, ಮನೋಹರ್‌ ಶೆಟ್ಟಿ ನಂದಳಿಕೆ ನಿರ್ದೇಶನದ ಕುತೂಹಲ ಬರಿತ ತುಳು ಹಾಸ್ಯ ನಾಟಕ ದಾದನ ಉಂಡುಗೆ ಪ್ರದರ್ಶನಗೊಂಡಿತು. ಕಾರ್ಯಕ್ರಮ ಸಂಯೋಜನೆಯನ್ನು ಹೆಸರಾಂತ ಕಲಾವಿದ ಉಮೇಶ್‌ ಹೆಗ್ಡೆ ಕಡ್ತಲ ಮತ್ತು ಹರೀಶ್‌ ಪೂಜಾರಿ ಸಿರಿಬೈಲು ಮಾಡಿದರು.

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.