ಕಾರ್ಮಿಕ ವಲಯದ ವೇತನ ರಕ್ಷಣೆಗೆ ಮುಂದಾದ ಬ್ರಿಟನ್‌ ಸರಕಾರ

'ಕೋವಿಡ್ 19 ಉದ್ಯೋಗ ಉಳಿತಾಯ ಯೋಜನೆ' ಸುನಾಕ್‌

Team Udayavani, Mar 24, 2020, 12:01 PM IST

ಕಾರ್ಮಿಕ ವಲಯದ ವೇತನ ರಕ್ಷಣೆಗೆ ಮುಂದಾದ ಬ್ರಿಟನ್‌ ಸರಕಾರ

ಲಂಡನ್‌: ಕೋವಿಡ್ 19 ವೈರಸ್ ನಿಂದ ಇಡೀ ಜಗತ್ತೇ ಸ್ತಬ್ಧವಾಗಿದೆ. ಎಲ್ಲ ರಾಷ್ಟ್ರಗಳ ಆರ್ಥಿಕ ಕ್ಷೇತ್ರ ಹಿಂಜರಿತಕ್ಕೆ ಸಿಲುಕಿದ್ದು, ಸಾಮಾನ್ಯ ವರ್ಗದ ಜನರು, ದಿನಗೂಲಿಗಾರರು, ಕಾರ್ಮಿಕರು ಅಭದ್ರತೆಯಿಂದ ಜೀವನ ನಡೆಸುತ್ತಿದ್ದಾರೆ. ಈ ಹಿನ್ನಲೆ ಕಾರ್ಮಿಕ ವಲಯದ ವೇತನ ರಕ್ಷಣೆಗೆ ಬ್ರಿಟನ್‌ ಸರಕಾರ ಮುಂದಾಗಿದ್ದು, ಅಲ್ಲಿನ ಹಣಕಾಸು ಸಚಿವ ರಿಷಿ ಸುನಕ್‌ ಭಾರಿ ಮೊತ್ತದ ನೆರವಿನ ಯೋಜನೆ ಪ್ರಕಟಿಸಿದ್ದಾರೆ.

‘ಸಾಂಕ್ರಾಮಿಕ ಹಾವಳಿಯಿಂದ ದೇಶದ ಉದ್ಯಮ ವಲಯಕ್ಕೆ ಪೆಟ್ಟು ಬಿದ್ದಿದೆ. ಕಾರ್ಮಿಕರು ಮನೆಯಿಂದ ಹೊರ ಬರಲಾರದೇ ಭಯಭೀತಗೊಂಡಿದ್ದಾರೆ. ಉದ್ಯೋಗ ನಷ್ಟ ಹಾಗೂ ಸಂಬಳ ಕಡಿತದ ಆತಂಕವೂ ಅವರನ್ನು ಕಾಡುತ್ತಿದೆ. ಆದರೆ ಅಂತಹ ನಷ್ಟ ಆಗಲು ಸರಕಾರ ಬಿಡುವುದಿಲ್ಲ. ಈ ಹೋರಾಟದಲ್ಲಿ ಜನರ ಜತೆಗೆ ನಾವಿರುತ್ತೇವೆ ಎಂದು ಪ್ರಧಾನಿ ಬೋರಿಸ್‌ ಜಾನ್ಸನ್‌ ಜತೆ ಡೌನ್‌ ಸೋಂಕಿತ ಪ್ರದೇಶಕ್ಕೆ ಭೇಟಿ ನೀಡಿದ ಸುನಾಕ್‌ ಜನರಿಗೆ ಧೈರ್ಯ ತುಂಬಿದ್ದಾರೆ.

ಕೋವಿಡ್ 19 ವೈರಸ್ ಹೊಡೆತಕ್ಕೆ ಬ್ರಿಟನ್‌ ಅಲ್ಲಿ ಇದುವರೆಗೆ 177 ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿಗೆ ಸೋಂಕು ತಗುಲಿದೆ. ಕಂಪನಿಗಳು ಕೆಲಸ ಸ್ಥಗಿತಗೊಳಿಸಿವೆ. ಅವುಗಳ ನಷ್ಟದ ಬಾಬ್ತು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ನೆರವಿಗೆ ಮುಂದಾದ ಸರಕಾರ, ‘ಕೋವಿಡ್ 19 ವೈರಸ್ ಉದ್ಯೋಗ ಉಳಿತಾಯ ಯೋಜನೆ’ ಆರಂಭಿಸಿದೆ. ಇದರ ಅಡಿಯಲ್ಲಿ ಸರಕಾರವು ಉದ್ಯೋಗಕ್ಕೆ ತೆರಳಲು ಸಾಧ್ಯವಾಗದ ಕಾರ್ಮಿಕರ ತಿಂಗಳ ವೇತನದಲ್ಲಿ ಶೇ.80 ರಷ್ಟು ಪಾಲು ಅಥವಾ 2,500 ಪೌಂಡ್‌ ಭರಿಸಲಿದೆ.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.