ವಿದೇಶ ಯಾತ್ರೆ ಕೈ ಬಿಟ್ಟ ಬುದ್ಧಿವಂತ


Team Udayavani, Mar 24, 2020, 12:39 PM IST

ವಿದೇಶ ಯಾತ್ರೆ ಕೈ ಬಿಟ್ಟ ಬುದ್ಧಿವಂತ

ಕೋವಿಡ್ 19 ಎಫೆಕ್ಟ್ ನಿಂದಾಗಿ ಈಗಾಗಲೇ ಭಾರತೀಯ ಚಿತ್ರರಂಗವೇ ತತ್ತರಿಸಿ ಹೋಗಿದೆ. ಅಷ್ಟೇ ಅಲ್ಲ, ಅನೇಕ ಚಿತ್ರಗಳು ತಮ್ಮ ಚಿತ್ರೀಕರಣವನ್ನೇ ಸ್ಥಗಿತಗೊಳಿಸಿವೆ. ಅದರಲ್ಲೂ ಬಹುತೇಕ ಸಿನಿಮಾಗಳು ವಿದೇಶಗಳಲ್ಲಿ ಮಾತಿನ ಭಾಗ, ಹಾಡುಗಳ ದೃಶ್ಯಗಳನ್ನು ಚಿತ್ರೀಕರಿಸಲು ತಯಾರಿ ನಡೆಸಿದ್ದವು. ಆದರೆ, ಕೋವಿಡ್ 19 ಸಮಸ್ಯೆ ಎದುರಾಗಿದ್ದರಿಂದ ತಮ್ಮ ವಿದೇಶ ಯಾತ್ರೆಯನ್ನು ಮೊಟಕುಗೊಳಿಸಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಬುದ್ಧಿವಂತ 2′.

ಹೌದು, ಉಪೇಂದ್ರ ಅವರು ನಾಯಕರಾಗಿ ನಟಿಸುತ್ತಿರುವ “ಬುದ್ಧಿವಂತ 2′ ಚಿತ್ರದ ಬಹುತೇಕ ಚಿತ್ರೀಕರಣ ಈಗಾಗಲೇ ಮುಗಿದಿದೆ. ಮಾತಿನ ಭಾಗದ ಚಿತ್ರೀಕರಣವನ್ನು ಸಹ ಪೂರೈಸಿದೆ. ಸದ್ಯಕ್ಕೆ ಚಿತ್ರದ ಹಾಡುಗಳ ಚಿತ್ರೀಕರಣವನ್ನು ಮಾತ್ರ ಚಿತ್ರತಂಡ ಬಾಕಿ ಉಳಿಸಿಕೊಂಡಿದೆ. ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸಲು ಚಿತ್ರತಂಡ ಸಾಕಷ್ಟು ಯೋಜನೆ ರೂಪಿಸಿತ್ತು. ಮಲೇಷಿಯಾ ಹಾಗು ಕತಾರ್‌ ದೇಶಗಳಲ್ಲಿರುವ ಸುಂದರ ತಾಣಗಳಲ್ಲಿ ಸಖತ್‌ ಕಲರ್‌ಫ‌ುಲ್‌ ಆಗಿ ಚಿತ್ರದ ಹಾಡುಗಳನ್ನು ಚಿತ್ರೀಕರಿಸಬೇಕೆಂದು ಕನಸು ಕಂಡಿದ್ದ ಚಿತ್ರತಂಡಕ್ಕೆ ಈಗ ಕೋವಿಡ್ 19 ಅಡ್ಡ ಬಂದಿದ್ದು, ಚಿತ್ರೀಕರಣ ನಡೆಸಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸದ್ಯದ ಪರಿಸ್ಥತಿಯಲ್ಲಿ ವಿದೇಶದತ್ತ ಮುಖ ಮಾಡಿ ಮಲಗೋದು ಕಷ್ಟ ಎಂಬುದನ್ನು ಮನಗಂಡಿರುವ ಚಿತ್ರತಂಡ, ವಿದೇಶದತ್ತ ಪಯಣ ಮಾಡುವ ಆಸೆಯನ್ನು ಕೈ ಬಿಟ್ಟಿದೆ. ಬದಲಾಗಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೇ ವಿಶೇಷ ಹಾಗು ಕಲರ್‌ಫ‌ುಲ್‌ ಎನಿಸುವಂತಹ ಸೆಟ್‌ ನಿರ್ಮಿಸಿ ಚಿತ್ರದ ಹಾಡುಗಳನ್ನು ಚಿತ್ರೀಕರಿಸುವ ಉದ್ದೇಶವನ್ನು ಚಿತ್ರತಂಡ ಹೊಂದಿದೆ.

ಕೊನೆಯ ಪಕ್ಷ ರಾಜಸ್ತಾನದಲ್ಲಾದರೂ ಚಿತ್ರೀಕರಣ ಮಾಡಬೇಕು ಎಂಬ ಕನಸು ಚಿತ್ರತಂಡದ್ದು. ಆದರೆ, ಅಲ್ಲೂ ಸಹ ಕರೊನೊ ಸಮಸ್ಯೆ ಎದುರಾಗಿದ್ದು, ಆ ರಾಜ್ಯ ಕೂಡ ಸದ್ಯಕ್ಕೆ ಲಾಕ್‌ ಆಗಿದೆ. ಕೋವಿಡ್ 19 ಭೀತಿ ಎದುರಿಸುತ್ತಿರುವ ರಾಜಸ್ತಾನದಲ್ಲೂ ಚಿತ್ರೀಕರಣಕ್ಕೆ ಹೊರಡುತ್ತೋ ಇಲ್ಲವೋ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಅಂದಹಾಗೆ, ಈ ಚಿತ್ರವನ್ನು ಕಿಸ್ಟಲ್‌ ಪಾರ್ಕ್‌ ಬ್ಯಾನರ್‌ನಡಿ ಟಿ.ಆರ್‌.ಚಂದ್ರಶೇಖರ್‌ ನಿರ್ಮಾಣ ಮಾಡಿದ್ದು, ಜಯರಾಮ್‌ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸೋನಾಲ್‌ ಮೊಂತೆರೋ ಅವರು ಉಪೇಂದ್ರ ಅವರಿಗೆ ನಾಯಕಿಯಾಗಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಾಯಕ ನಟರೊಬ್ಬರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರು ಯಾರು ಎಂಬುದನ್ನು ಚಿತ್ರತಂಡ ಗೌಪ್ಯವಾಗಿಟ್ಟಿದೆ. ಸದ್ಯದಲ್ಲೇ ಚಿತ್ರತಂಡ ಆ ಚಿತ್ರನಟ ಯಾರು ಎಂಬದನ್ನು ರಿವೀಲ್‌ ಮಾಡಲಿದೆ.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.