Covid-19 ವೈರಸ್ ವಿರುದ್ಧದ ಹೋರಾಟದಲ್ಲಿ ಮುದ್ರಣ ಮಾಧ್ಯಮದ ಪಾತ್ರ ಶ್ಲಾಘನೀಯ; ಪ್ರಧಾನಿ ಮೋದಿ

ದೇಶದ ಪ್ರಮುಖ ದಿನಪತ್ರಿಕೆಯ ಸಂಪಾದಕರು, ಪಬ್ಲಿಷರ್ಸ್ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ ಮೋದಿ

Team Udayavani, Mar 25, 2020, 1:48 PM IST

Covid-19 ವೈರಸ್ ವಿರುದ್ಧದ ಹೋರಾಟದಲ್ಲಿ ಮುದ್ರಣ ಮಾಧ್ಯಮದ ಪಾತ್ರ ಶ್ಲಾಘನೀಯ; ಪ್ರಧಾನಿ ಮೋದಿ

PM Modi

ನವದೆಹಲಿ: ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಅರಿವು ಮೂಡಿಸುವಲ್ಲಿ ಮುದ್ರಣ ಮಾಧ್ಯಮದ ಪಾತ್ರ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಪ್ರತಿಯೊಂದು ಗ್ರಾಮದಿಂದ ಹಿಡಿದು ದೇಶದ ಮೂಲೆ, ಮೂಲೆಗೂ ಅರಿವು ಮೂಡಿಸುವ, ಸುದ್ದಿ ತಲುಪಿಸುವಲ್ಲಿ ಮುದ್ರಣ ಮಾಧ್ಯಮದ ಕೆಲಸ ತುಂಬಾ ಮುಖ್ಯವಾದದ್ದು. ಇದರಲ್ಲಿ ಮುದ್ರಣ ಮಾಧ್ಯಮ ತುಂಬಾ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದರು.

ದೇಶದ ಪ್ರಮುಖ ದಿನಪತ್ರಿಕೆಯ ಸಂಪಾದಕರು, ಪಬ್ಲಿಷರ್ಸ್ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ ಮೋದಿ, ಕೋವಿಡ್ 19 ವಿಚಾರದಲ್ಲಿ ಮುದ್ರಣ ಮಾಧ್ಯಮ ಅದ್ಭುತ ವಿಶ್ವಾಸಾರ್ಹ ಕಾರ್ಯ ನಿರ್ವಹಿಸಿದೆ. ಪತ್ರಿಕೆಗಳ ಸ್ಥಳೀಯ ಪುಟಗಳನ್ನು ಓದಿದ್ದೇನೆ. ಕೋವಿಡ್ 19 ಬಗ್ಗೆ ಅರಿವು ಮೂಡಿಸುವ ಅತ್ಯುತ್ತಮ ಫ್ಲ್ಯಾಟ್ ಫಾರಂ ಇದಾಗಿದೆ ಎಂದು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಕೋವಿಡ್ 19 ಪರೀಕ್ಷಾ ಕೇಂದ್ರಗಳ ಬಗ್ಗೆ, ಯಾರು ಪರೀಕ್ಷೆಗೊಳಗಾಬೇಕು, ಪರೀಕ್ಷೆಗೊಳಾಗುವವರು ಯಾರನ್ನು ಸಂಪರ್ಕಿಸಬೇಕು, ಮನೆಯಲ್ಲಿರುವಾಗ ಅನುಸರಿಸಬೇಕಾದ ಮಾರ್ಗಗಳು ಹೀಗೆ ಹಲವು ವಿಷಯಗಳ ಕುರಿತು ಜನರಿಗೆ ಮಾಹಿತಿ ನೀಡುವುದು ಅಗತ್ಯ. ಇದರ ಬಗ್ಗೆ ಮುದ್ರಣ ಮಾಧ್ಯಮಗಳು, ವೆಬ್ ಪೋರ್ಟಲ್ ಗಳು ಉತ್ತಮವಾಗಿ ಮಾಹಿತಿ ನೀಡಬೇಕಾಗಿದೆ ಎಂದರು.

ದೇಶದಲ್ಲಿ ಲಾಕ್ ಡೌನ್ ಆದಾಗ ಜನರಿಗೆ ಯಾವ ವಸ್ತುಗಳ ದೊರೆಯಲಿದೆ, ಯಾವ ವಸ್ತು ಲಭ್ಯವಿಲ್ಲ ಎಂಬುದನ್ನು ಸ್ಥಳೀಯ ಪುಟಗಳಲ್ಲಿಯೂ ಪ್ರಕಟಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದರು ಎಂದು ವರದಿ ತಿಳಿಸಿದೆ. ಮಾಧ್ಯಮಗಳು ಸರ್ಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದ್ದರು. ಅದೇ ರೀತಿ ರಾಷ್ಟ್ರೀಯ ಮತ್ತು ಸ್ಥಳೀಯ ಮಟ್ಟದ ಫೀಡ್ ಬ್ಯಾಕ್ ಗಳನ್ನು ಕೂಡಾ ನೀಡುವುದು ಅಗತ್ಯ ಎಂದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.