ಶಿವಮೊಗ್ಗದಲ್ಲಿ ರಸ್ತೆಗಿಳಿದರೆ ಲಾಠಿ ಏಟಿನಿಂದ ವಿನಾಯತಿ; ಆದರೆ ಕೇಸ್ ಮಾತ್ರ ಗ್ಯಾರಂಟಿ
Team Udayavani, Mar 27, 2020, 12:50 PM IST
ಶಿವಮೊಗ್ಗ: ಲಾಕ್ ಡೌನ್ ಮತ್ತು ಸಿಆರ್ ಪಿಸಿ 144 ಸೆಕ್ಷನ್ ನಿಯಮ ಉಲ್ಲಂಘಿಸಿ ರಸ್ತೆಗೆ ಬರುವ ಸಾರ್ವಜನಿಕರಿಗೆ ಕಳೆದೆರಡು ದಿನಗಳಿಂದ ನೀಡಲಾಗುತ್ತಿದ್ದ ಲಾಠಿ ಏಟಿನಿಂದ ಇಂದು ವಿನಾಯತಿ ನೀಡಲಾಗಿದೆ. ಆದರೆ ಅಂಥವರ ಮೇಲೆ ಪ್ರಕರಣ ಮಾತ್ರ ದಾಖಲಾಗುತ್ತಿದೆ.
ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ರಸ್ತೆಗೆ ಬರುವವರಿಗೆ ಲಾಠಿ ಏಟಿನಿಂದ ವಿನಾಯ್ತಿ ನೀಡಲಾಗಿದೆ. ಆದರೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಕಾನೂನು ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಗುಂಪುಗೂಡುತ್ತಿರುವವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸುತ್ತಿದ್ದಾರೆ.
ಶಿವಮೊಗ್ಗ ಗಾಂದಿ ಬಜಾರ್ ನಲ್ಲಿ ಕಾನೂನು ಉಲ್ಲಂಘಿಸಿ ಓಡಾಡುತ್ತಿದ್ದ ನಾಸಿಕ್, ರಿಜ್ವಾನ್ ಖಾನ್, ರಿಯಾಜ್ ಅಹಮದ್, ಆನಂದ ಎಂಬುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಹೊಳೆಹೊನ್ನೂರು ಗ್ರಾಮದಲ್ಲಿ ಕಾನೂನು ಉಲ್ಲಂಘಿಸಿದ ನೇತ್ರಪ್ಪ, ದೇವಾ, ಪಾಪು, ವಿಶ್ವಾಸ, ಪ್ರಮೋದ ಎಂಬವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ