ಅಧಿಕಾರಿಗಳೊಂದಿಗೆ ಶಾಸಕರ ಸಭೆ


Team Udayavani, Mar 28, 2020, 2:49 PM IST

ಅಧಿಕಾರಿಗಳೊಂದಿಗೆ ಶಾಸಕರ ಸಭೆ

ಸಕಲೇಶಪುರ: ಕೋವಿಡ್ 19 ಭೀತಿಯ ಹಿನ್ನೆಲೆಯಲ್ಲಿ ತಾಲೂಕು ಲಾಕ್‌ಡೌನ್‌ ಆಗಿದ್ದರೂ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರು ಕ್ಷೇತ್ರದ ಜನರಿಂದ ದೂರ ಉಳಿದಿದ್ದಾರೆ ಎಂದು ಉದಯವಾಣಿ ಪತ್ರಿಕೆಯಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನಿಂದ ಆಗಮಿಸಿ ತಕ್ಷಣ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ  ಕೋವಿಡ್ 19 ನಿಯಂತ್ರಣಕ್ಕೆ ನಿಯಂತ್ರಣಕ್ಕೆ ತಾಲೂಕಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಸುಮಾರು 59 ಜನ ವಿದೇಶದಿಂದ ಬಂದಿದ್ದು, ಯಾರಿಗೂ ಕೋವಿಡ್ 19 ಪಾಸಿಟಿವ್‌ ಕಾಣಿಸಿಕೊಳ್ಳದಿದ್ದರೂ ಅವರೆಲ್ಲರ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದರು. ಪಟ್ಟಣದ ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ದರದಲ್ಲಿ ಬಡವರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಇಂದಿರಾ ಕ್ಯಾಂಟೀನ್‌ ನಲ್ಲಿ ಹೆಚ್ಚಿನ ಜನ ಊಟ ಮಾಡಲು ಅನುಕೂಲವಾಗುವಂತೆ ವೈಯಕ್ತಿಕವಾಗಿ ಧನ ಸಹಾಯ ಮಾಡುವುದಾಗಿ ಹೇಳಿದರು.

ದಿನಸಿ, ಹಾಲು ಮತ್ತು ಅಗತ್ಯ ವಸ್ತುಗಳನ್ನು ಜನರ ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು. ಎಲ್ಲಾದಕ್ಕಿಂತ ಮುಖ್ಯವಾಗಿ ಸಾರ್ವಜನಿಕರು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ ಪರಸ್ಪರ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಜನರ ಮೇಲೆ ಪ್ರೀತಿ ಇದ್ದರೂ ಸಹ ಅನಿವಾರ್ಯವಾಗಿ ದೂರವಿರಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ತಹಶೀಲ್ದಾರ್‌ ಮಂಜುನಾಥ್‌, ತಾಪಂ ಇಒ ಹರೀಶ್‌ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.