ಕೇರಳ ದೂರಿನ ಬೆನ್ನಲ್ಲೇ ಮಂಗಳೂರು- ಕಾಸರಗೋಡು ಹೆದ್ದಾರಿ ಓಪನ್: ವರದಿ
Team Udayavani, Mar 28, 2020, 6:00 PM IST
ಬೆಂಗಳೂರು: ರಾಜ್ಯಕ್ಕೆ ಅಗತ್ಯ ಸಾಮಾಗ್ರಿ ತಲುಪಿಸುವ ಹೆದ್ದಾರಿಯನ್ನು ಕರ್ನಾಟಕ ಮುಚ್ಚಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರಕಾರಕ್ಕೆ ದೂರಿದ ಬೆನ್ನಲ್ಲೇ ಮಂಗಳೂರು- ಕಾಸರಗೋಡು ಸೇರಿದಂತೆ ಮೂರು ಹೆದ್ದಾರಿಗಳನ್ನು ತೆರೆಯಲು ಕರ್ನಾಟಕ ಸರಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಕೇಂದ್ರ ಸಚಿವ ಸದಾನಂದ ಗೌಡ ಅವರು ಕೇರಳ ಮತ್ತು ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ. ಇದರಂತೆ ಮಂಗಳೂರು- ಕಾಸರಗೋಡು, ಮೈಸೂರು- ಹೆಚ್ ಡಿ ಕೋಟೆ ಮತ್ತು ಗುಂಡ್ಲುಪೇಟೆ ಮುತಂಗಾ ಹೆದ್ದಾರಿಗಳನ್ನು ತೆರೆಯಲಾಗುವುದು ಎಂದು ವರದಿಯಾಗಿದೆ.
ಕೊಡಗು- ತಲಶೇರಿ ಹೆದ್ದಾರಿಯನ್ನು ಕರ್ನಾಟಕ ಮುಚ್ಚಿತ್ತು. ಇದರಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರಕಾರಕ್ಕೆ ದೂರಿ ಪತ್ರ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
MUST WATCH
ಹೊಸ ಸೇರ್ಪಡೆ
Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ