ಕುಂಭಾಸಿ : ಲೋಕ ಕಲ್ಯಾಣಾರ್ಥವಾಗಿ ಶ್ರೀ ಧನ್ವಂತರಿ ಮಹಾಜಪ ಪಠಣ ಹಾಗೂ ಹೋಮ
ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ
Team Udayavani, Mar 29, 2020, 6:32 PM IST
ತೆಕ್ಕಟ್ಟೆ:ವಿಶ್ವದಾದ್ಯಂತ ಹಬ್ಬಿರುವ ವಿನಾಶಕಕಾರಿ ಕೋವಿಡ್ ನಿರ್ಮೂನೆಗಾಗಿ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ಶ್ರೇಯೋಭಿವೃದ್ಧಿ, ಭಾರತದ ರಾಜಾಂಗ ಕಾರ್ಯ, ದೂರ ಸಂಚಾರ ವ್ಯವಸ್ಥೆ, ವಿತ್ತ ವ್ಯಾಪಾರ ವ್ಯವಹಾರ, ದೇಗುಲದಲ್ಲಿ ಧಾರ್ಮಿಕ ಕಾರ್ಯ , ವಿದ್ಯಾಲಯ, ರೈತಾಪಿ ಜನತೆಯ ಕೃಷಿ, ರಾಷ್ಟ್ರಪತಿ, ಪ್ರಧಾನಿ, ಯೋಧರು , ವೈದ್ಯರು, ಆರೋಗ್ಯ ಸಿಬಂದಿ, ಪೊಲೀಸ್ ಇಲಾಖೆ, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಸಕಲ ಜೀವ ಸಂಕುಲಕ್ಕೂ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಒಳ್ಳೆಯ ಆರೋಗ್ಯ ಹಾಗು ಸ್ವ ಕರ್ತವ್ಯದಲ್ಲಿ ರೋಗ ರಹಿತವಾಗಿ ತೊಡಗಿಸಿಕೊಳ್ಳಬೇಕು ಎನ್ನುವ ನಿಟ್ಟಿನಿಂದ ಶ್ರೀ ಸನ್ನಿಧಿಯಲ್ಲಿ ಶ್ರೀ ಧನ್ವಂತರಿ ಮಹಾಜಪ , ಧನ್ವಂತರಿ ಹೋಮ, ವೇದ ಪಾರಾಯಣ, ಚಂಡಿಕಾ ಪಾರಾಯಣವು ದೇವಳದ ಪ್ರಧಾನ ಅರ್ಚಕ ಅನಂತ ಪುರಾಣಿಕ್ ಮಾರ್ಗದರ್ಶನದಲ್ಲಿ ಮಾ.27 ರಂದು ನಡೆಯಿತು.
ಈ ಸಂದರ್ಭದಲ್ಲಿ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದ ಆಡಳಿತ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ ,ಅರ್ಚಕ ಸುಬ್ರಹ್ಮಣ್ಯ ಹೆಬ್ಟಾರ್, ಪ್ರಸನ್ನ ಉಪಾಧ್ಯಾಯ, ಸುಮುಖ ಭಟ್, ಶ್ರೀಕಾಂತ್ ಭಟ್, ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥ ರಾಜಶೇಖರ್ ಹೆಗ್ಡೆ ಮತ್ತಿತರರು ಉಪಸ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ
SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ
Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲುವು
ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ
MUST WATCH
ಹೊಸ ಸೇರ್ಪಡೆ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ