ಲಾಕ್ ಡೌನ್ ಗೆ ಸ್ಪಂದಿಸುವಂತೆ ಸಚಿವ ಪ್ರಭು ಚವ್ಹಾಣ ಮನವಿ
Team Udayavani, Mar 30, 2020, 1:45 PM IST
ಬೀದರ್: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಲಾಕ್ ಡೌನ್ ಗೆ ಸ್ಪಂದಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಜಾಗೃತಿ ಆರಂಭಿಸಿದ್ದಾರೆ.
ಮಹಾರಾಷ್ಟ್ರಕ್ಕೆ ಹೊಂದಿ ಕೊಂಡಿರುವ ಕಮಲನಗರ ಗಡಿಯಲ್ಲಿ ಸಚಿವ ಚವ್ಹಾಣ ರಸ್ತೆ ಮೇಲೆ ಸಂಚರಿಸುತ್ತಿರುವ ಪ್ರಯಾಣಿಕರಿಗೆ ಕೈಮುಗಿದು ಮನೆಯಲ್ಲೆ ಇರುವಂತೆ ಮನವಿ ಮಾಡುತ್ತಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಆಹಾರದ ಅಭಾವ ಎದುರಿಸುತ್ತಿರುವವರನ್ನು ಗುರುತಿಸಿ ಅಕ್ಕಿ,ಬೇಳೆ, ಎಣ್ಣೆ ಮತ್ತಿತರ ಅವಶ್ಯ ವಸ್ತುಗಳನ್ನು ವಿತರಿಸಿದ್ದಾರೆ.
ಗಡಿಭಾಗದ ತಪಾಸಣಾ ಕೇಂದ್ರಗಳೆಗೆ ಭೇಟಿ ನೀಡಿ ಸಿಬ್ಬಂದಿಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು