ವುಹಾನ್ ಕೋವಿಡ್ 19: ಚೀನಾ ಹೇಳಿದ್ದು ಕೇವಲ ಅರ್ಧ ಸತ್ಯ-ಭಯಾನಕ ಸತ್ಯ ಬಿಚ್ಚಿಟ್ಟ ವರದಿ!

ವರದಿಯ ಪ್ರಕಾರ, ಸುಮಾರು 3,500 ಜನರಿಗೆ ಪ್ರತಿದಿನ ಬೂದಿಯ ಮಡಕೆಯನ್ನು ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ನೀಡಿತ್ತು.

Team Udayavani, Mar 30, 2020, 7:32 PM IST

ವುಹಾನ್ ಕೋವಿಡ್ 19: ಚೀನಾ ಹೇಳಿದ್ದು ಕೇವಲ ಅರ್ಧ ಸತ್ಯ-ಭಯಾನಕ ಸತ್ಯ ಬಿಚ್ಚಿಟ್ಟ ವರದಿ

Representative Image

ಬೀಜಿಂಗ್: ಮಾರಣಾಂತಿಕ ಕೋವಿಡ್ 19 ವೈರಸ್ ತವರು ಎಂದೇ ಕುಖ್ಯಾತಿ ಪಡೆದ ಚೀನಾದಲ್ಲಿ ಈ ಮಹಾಮಾರಿಗೆ ಸಾವನ್ನಪ್ಪಿದ್ದವರ ಸಂಖ್ಯೆ 3000, 4000 ಎಂದು ಸರ್ಕಾರ ಹೇಳಿತ್ತು. ಆದರೆ ಇದು ಸತ್ಯವಾದ ಅಂಕಿಅಂಶ ಅಲ್ಲ ಎಂಬುದು ಚೀನಾದ ಸ್ಥಳೀಯರ ವಾದವಾಗಿದೆ ಎಂದು ದ ಸನ್ ಪತ್ರಿಕೆ ವರದಿ ಮಾಡಿದೆ.

ಚೀನಾದ ವುಹಾನ್ ನಲ್ಲಿ ಮಾರಕ ಕೋವಿಡ್ 19 ವೈರಸ್ ಗೆ ಬಲಿಯಾದವರ ಸಂಖ್ಯೆ ಬರೋಬ್ಬರಿ 42 ಸಾವಿರ ಎಂದು ಅಂದಾಜಿಸಲಾಗಿದೆ. ಸ್ಥಳೀಯರ ವಾದ ಸರಣಿ ಹೀಗಿದೆ…ದಿನಂಪ್ರತಿ 500 ಯೂರಾನ್ಸ್ (ಅಂತ್ಯ ಸಂಸ್ಕಾರ ನೆರವೇರಿಸಲು ನೀಡುವ ಬೂದಿ) ಅನ್ನು ಸರಬರಾಜು ಮಾಡಲಾಗಿತ್ತು. ಹುಬೈ ಪ್ರಾಂತ್ಯದಲ್ಲಿ ಏಳು ದಿನಗಳ ಕಾಲವೂ 500 ಯೂರಾನ್ಸ್ ಹಂಚಲಾಗಿತ್ತು ಎಂದು ತಿಳಿಸಿದ್ದಾರೆ.

ವರದಿಯ ಪ್ರಕಾರ, ಸುಮಾರು 3,500 ಜನರಿಗೆ ಪ್ರತಿದಿನ ಬೂದಿಯ ಮಡಕೆಯನ್ನು ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ನೀಡಿತ್ತು. ಇದರ ಅರ್ಥ 42ಸಾವಿರ ಯೂರಾನ್ಸ್ ಹನ್ನೆರಡು ದಿನಗಳಲ್ಲಿ ವಿತರಿಸಲಾಗಿದೆ ಎಂದು ದ ಮೇಲ್ ಆನ್ ಲೈನ್ ವರದಿ ವಿವರಿಸಿದೆ.

ವುಹಾನ್ ನಲ್ಲಿ ವಾಸವಾಗಿರುವವರು ಹೇಳುವ ಪ್ರಕಾರ ಕೋವಿಡ್ 19 ಅತೀ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೆ ಜನರು ಭಯಭೀತರಾಗುತ್ತಾರೆ ಎಂದು ಸತ್ಯಾಂಶ ಬಿಚ್ಚಿಟ್ಟಿಲ್ಲ ಎಂದು ದೂರಿದ್ದಾರೆ. ಸರ್ಕಾರ ನಿಧಾನಕ್ಕೆ ನಿಜವಾದ ಅಂಕಿಅಂಶವನ್ನು ಬಿಡುಗಡೆ ಮಾಡಬಹುದು. ನಂತರ ಜನರು ಕೂಡಾ ಸತ್ಯವನ್ನು ಒಪ್ಪಿಕೊಳ್ಳುತ್ತಾರೆ ಎಂದು ವ್ಯಕ್ತಿಯೊಬ್ಬರು ಪತ್ರಿಕೆ ತಿಳಿಸಿದ್ದಾರೆ.

ಹುಬೈ ಪ್ರಾಂತ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ 28 ಸಾವಿರ ಜನರ ಶವ ಸಂಸ್ಕಾರ ನಡೆಸಲಾಗಿದೆ ಎಂದು ಒಂದು ಮೂಲ ತಿಳಿಸಿದೆ ಎಂದು ವರದಿ ವಿವರಿಸಿದೆ. ಕೋವಿಡ್ 19 ವೈರಸ್ ದಾಳಿಗೆ ತುತ್ತಾಗಿದ್ದ ವುಹಾನ್ ನಿಂದ ಸಾವಿರಾರು ಯೂರಾನ್ಸ್ ಅನ್ನು ಚೀನಾ ಸತ್ಯ ಹೊರ ಜಗತ್ತಿಗೆ ತಿಳಿಯಲಿದೆ ಎಂಬ ಭಯದಿಂದ ರಹಸ್ಯವಾಗಿ ಸಾಗಿಸಿರುವುದಾಗಿ ಸನ್ ಆನ್ ಲೈನ್ ಈ ಹಿಂದೆ ವರದಿಯೊಂದನ್ನು ಪ್ರಕಟಿಸಿತ್ತು.

ಚೀನಾ ಮೂಲದ ಕೈಕ್ಸಿನ್ ಮಾಧ್ಯಮದ ವರದಿಯಂತೆ ಅಂತ್ಯಸಂಸ್ಕಾರ ನಡೆಸುವ ಮನೆಗಳಿಗೆ ಲಾರಿಗಳಲ್ಲಿ ಯೂರಾನ್ಸ್ ಅನ್ನು ತುಂಬಿ ಕಳುಹಿಸುತ್ತಿರುವ ಫೋಟೊವನ್ನು ಪ್ರಕಟಿಸಿರುವುದಾಗಿ ಹೇಳಿದೆ. ಎರಡು ದಿನಗಳಲ್ಲಿ ,2500 ಯೂರಾನ್ಸ್ ಎಂದು ವರದಿ ಮಾಡಿದ್ದು, ಮತ್ತೊಂದು ಫೋಟೋದಲ್ಲಿ ರಹಸ್ಯವಾಗಿ 3,500 ಯೂರಾನ್ಸ್ ತುಂಬಿಸಿರುವು ಫೋಟೊವನ್ನು ಪ್ರಕಟಿಸಿತ್ತು ಎಂದು ವಿವರಿಸಿದೆ.

ಮಾರಕ ವೈರಸ್ ನಿಂದ ವುಹಾನ್ ಮತ್ತು ಹುಬೈ ಪ್ರಾಂತ್ಯ ಅಕ್ಷರಶಃ ನಲುಗಿ ಹೋಗಿದ್ದವು. ಆದರೆ ಹೊರಗೆ ಜಗತ್ತಿಗೆ ಭಯಾನಕ ವಿವರಗಳು ಬಯಲಾಗಿಲ್ಲವಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಮಾಧ್ಯಮಗಳಿಗೆ, ಸತ್ಯ ಹೇಳುವ ವೈದ್ಯರಿಗೆ ಎಲ್ಲರಿಗೂ ಚೀನಾ ಸರ್ಕಾರ ನಿರ್ಬಂಧ ವಿಧಿಸಿಬಿಟ್ಟಿತ್ತು.

ಟಾಪ್ ನ್ಯೂಸ್

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.