ಕೋವಿಡ್ 19ಎಫೆಕ್ಟ್: ಸಚಿವರು, ಶಾಸಕರ ಶೇ.75ರಷ್ಟು ಸಂಬಳ ಕಡಿತ: ತೆಲಂಗಾಣ ಸಿಎಂ ಘೋಷಣೆ
ವಿಧಾನಸಭೆಗೆ ಹಾಗೂ ಸ್ಥಳೀಯ ಸಂಸ್ಥೆಗೆ ಆಯ್ಕೆಯಾದ ಜನಪ್ರತಿನಿಧಿಗಳ ಸಂಬಳವನ್ನು ಶೇ.75ರಷ್ಟು ಕಡಿತಗೊಳಿಸಲಾಗುವುದು.
Team Udayavani, Mar 31, 2020, 10:07 AM IST
CM K Chandrashekar Rao
ನವದೆಹಲಿ:ಮಾರಣಾಂತಿಕ ಕೋವಿಡ್ 19 ವೈರಸ್ ನಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸಿಎಂ ಸೇರಿದಂತೆ ಶಾಸಕರು, ಸಚಿವರ ಶೇ.75ರಷ್ಟು ಸಂಬಳವನ್ನು ಕಡಿತಗೊಳಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮಂಗಳವಾರ ಘೋಷಿಸಿದ್ದಾರೆ.
ವಿಧಾನಸಭೆಗೆ ಹಾಗೂ ಸ್ಥಳೀಯ ಸಂಸ್ಥೆಗೆ ಆಯ್ಕೆಯಾದ ಜನಪ್ರತಿನಿಧಿಗಳ ಸಂಬಳವನ್ನು ಶೇ.75ರಷ್ಟು ಕಡಿತಗೊಳಿಸಲಾಗುವುದು. ರಾಜ್ಯ ಸ್ವಾಮಿತ್ವದ ಕಾರ್ಪೋರೇಷನ್ಸ್, ರಸ್ತೆ ಸಾರಿಗೆ ಸಂಸ್ಥೆ, ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಪೋರೇಶನ್ ಕೂಡಾ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!