ಕೋವಿಡ್-19 ಕರ್ತವ್ಯದ ನಡುವೆ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತರಾಜ್ಯ ಕಳ್ಳರ ಬಂಧನ
Team Udayavani, Mar 31, 2020, 5:12 PM IST
ಗಂಗಾವತಿ: ಕೋವಿಡ್-19 ವೈರಸ್ ಹರಡದಂತೆ ಜನರನ್ನು ಮನೆಯಿಂದ ಹೊರಗೆ ಬಿಡದೇ ಕರ್ತವ್ಯ ನಿಭಾಯಿಸುತ್ತಿರುವ ಪೊಲೀಸರು ನಗರದಲ್ಲಿ ನಡೆಯುತ್ತಿರುವ ಮನೆಗಳ್ಳತನ ಮಾಡಿ ಜನರಿಗೆ ಭೀತಿಮೂಡಿಸಿದ್ದ ಮೂರು ಜನ ಅಂತಾತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಈ ಮೂವರು ಚೋರರಿಂದ ಪೊಲೀಸರು 12 ಲಕ್ಷ ರೂ.ಮೌಲ್ಯದ ಬೆಳ್ಳಿ ಬಂಗಾರ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಅಭಿಜಿತ್ ಜಾಧವ್, ಸಚಿನ್ ಗಾಯಕವಾಡ, ಹುಸೇನ್ ಗಾಯಕವಾಡ ಬಂಧಿತ ಆರೋಪಿಗಳು.
ಈ ಆರೋಪಿಗಳು ನಗರ ಹಾಗು ಗ್ರಾಮೀಣ ಭಾಗದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಬಾಗಿಲು ಮುರಿದು ಕಳ್ಳತನ ಮಾಡಿದ್ದರು.
ಈ ಕಳ್ಳರಿಂದ 225 ಗ್ರಾಂ ಚಿನ್ಬಾಭರಣ, 2670 ಗ್ರಾಂ ಬೆಳ್ಳಿ ಸಾಮಾನುಗಳನ್ನು ವಶಕ್ಕೆ ಪಡೆದಿದ್ದಾರೆ. ಲಾಕ್ ಡೌನ್ ಕೆಲಸದ ಒತ್ತಡದ ನಡುವೆಯೂ ಗಂಗಾವತಿ ನಗರ ಪೊಲೀಸರ ಕಾರ್ಯಕ್ಷಮತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ
Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ
Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ