ದಯವಿಟ್ಟು ಮನೆಯಲ್ಲೇ ಇರಿ ಎಂದು ವಿನಂತಿಸಿಕೊಂಡ ಕನ್ನಡ-ತುಳು ಚಿತ್ರ ತಾರೆಯರು
Team Udayavani, Mar 31, 2020, 6:36 PM IST
ಕೋವಿಡ್ 19 ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ದೇಶ ಜಯ ಸಾಧಿಸಬೇಕೆಂಬ ಉದ್ದೇಶದಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಈ ಮಾರಕ ವೈರಾಣು ಹರಡುವ ಚೈನ್ ಅನ್ನು ಮುರಿಯುವ ಉದ್ದೇಶದಿಂದ ಕೇಂದ್ರ ಸರಕಾರವು 21 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಿಸಿದೆ.
ಈ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಮ್ಮ ಮನೆಗಳಲ್ಲಿಯೇ ಇದ್ದು ‘ಸೆಲ್ಫ್ ಕ್ವಾರೆಂಟೈನ್’ ಮಾಡಿಕೊಳ್ಳುವ ಮೂಲಕ ಈ ಮಾರಕ ವೈರಾಣು ವಿರುದ್ಧದ ಸಮರದಲ್ಲಿ ಸೇನಾನಿಗಳಾಗೋಣ ಎಂದು ಸೆಲೆಬ್ರಿಟಿಗಳಾದ ರಘು ದೀಕ್ಷಿತ್, ರಮೇಶ್ ಅರವಿಂದ, ವಿಜಯ ರಾಘವೇಂದ್ರ, ನವೀನ್ ಡಿ. ಪಡೀಲ್, ರಾಗಿಣಿ ದ್ವಿವೇದಿ, ಪೂಜಾ ಹೆಗ್ಡೆ ಮೊದಲಾದವರು ಉದಯವಾಣಿ ಡಿಜಿಟಲ್ ಮಾಧ್ಯಮದ ಮೂಲಕ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ