ಕಡಲೆ ಖರೀದಿಗೂ ಕಂಟಕವಾದ ಕೋವಿಡ್ 19


Team Udayavani, Apr 1, 2020, 4:53 PM IST

ಕಡಲೆ ಖರೀದಿಗೂ ಕಂಟಕವಾದ ಕೋವಿಡ್ 19

ಕುಷ್ಟಗಿ: ಕೋವಿಡ್‌-19 ವ್ಯಾಪಿಸುವಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ರೈತರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಏ. 12ರವರೆಗೆ ನೋಂದಣಿ ಪ್ರಕ್ರಿಯೆ,ಏ. 24ರವರೆಗೆ ಖರೀದಿ ಪ್ರಕ್ರಿಯೆ ನಡೆಯಬೇಕಿದ್ದು, ಆದರೆ ಮಾರ್ಚ್‌ 22ರಿಂದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೋಂದಣಿ ಸ್ಥಗಿತಗೊಂಡಿದೆ. ಬೆಂಬಲ ಬೆಲೆಯ ಕಡಲೆ ನೋಂದಣಿ ಕೇಂದ್ರಗಳಾದ ಹನುಮಸಾಗರದಲ್ಲಿ 304, ತಾವರಗೇರಾದಲ್ಲಿ 780 ರೈತರ ಹೆಸರು ನೋಂದಣಿಯಾಗಿವೆ.

ಪ್ರಸ್ತುತ ಕೋವಿಡ್‌-19  ವೈರಸ್‌ ಹರಡುವಿಕೆ ನಿಯಂತ್ರಿಸಲು, ಲಾಕ್‌ಡೌನ್‌ ಜಾರಿಯಾಗಿದ್ದು, ಮಾ. 31ರವರೆಗೆ ತಾತ್ಕಾಲಿಕ ಸ್ಥಗಿತದ ಆದೇಶ ನೀಡಿದೆ. ಲಾಕ್‌ಡೌನ್‌ ಏ. 14ಕ್ಕೆ ಕೊನೆಗೊಳ್ಳುವ ಸಾಧ್ಯತೆಯೂ ಕಡಿಮೆ, ಇನ್ನಷ್ಟು ದಿನಗಳು ವಿಸ್ತಾರಗೊಳ್ಳುವ ಅನುಮಾನ ರೈತರಲ್ಲಿ ಆತಂಕ ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲೆಂದೇ ದಾಸ್ತಾನುಮಾಡಿಕೊಂಡಿರುವ ಕಡಲೆಯನ್ನು ಕೀಟಬಾಧೆ, ಇಲಿ, ಹೆಗ್ಗಣ ಕಾಟಗಳಿಂದ ನಿರ್ವಹಣೆ ಮಾಡುವುದು ಸವಾಲಾಗಿದೆ. ನೋಂದಣೆ ಮಾಡಿದ ಸಾವಿರಕ್ಕೂ ಅಧಿಕ ರೈತರು ಅತಂತ್ರ ಪರಿಸ್ಥಿತಿಯಲ್ಲಿ ಸರ್ಕಾರದ ಮುಂದಿನ ಕ್ರಮ ಏಪ್ರಿಲ್‌ 14ರ ನಂತರ ಯಾವ ಕ್ರಮ ಕೈಗೊಳ್ಳುವರೋ ಎನ್ನುವ ನಿರೀಕ್ಷೆ ರೈತರದ್ದಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕಡಲೆ ಖರೀದಿಸುವ ವ್ಯವಸ್ತೆಯಾಗಬೇಕು. ಇದರಿಂದ ಕಡಲೆ ಕೆಡದಂತೆ ಇಡಲು ಸಾಧ್ಯವಾಗಲಿದೆ ಎನ್ನುವ ಅಭಿಪ್ರಾಯ ರೈತರದ್ದಾಗಿದೆ.

ಈ ಪರಿಸ್ಥಿತಿಯಲ್ಲಿ ಕಡಲೆ ಬೆಳೆ ನೋಂದಣಿಯಾಗಿರುವ ರೈತರು ಇತ್ತ ಮಾರುವ ಹಾಗಿಲ್ಲ, ಬದಲಾದ ಪರಿಸ್ಥಿತಿಯಲ್ಲಿ ಹಣಕಾಸಿನ ಅಡಚಣೆಗೆ ಮಾರಾಟಕ್ಕೂ ಅವಕಾಶವಿಲ್ಲದೇ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಗಿದೆ.

ಕೋವಿಡ್‌-19  ವೈರಸ್‌ ನಿಯಂತ್ರಿಸುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಬೆಂಬಲ ಬೆಲೆಯಡಿ ಕಡಲೆ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಏ. 14ರ ನಂತರ ಖರೀದಿ ಪ್ರಕ್ರಿಯೆ ಆರಂಭಿಸುವ ಬಗ್ಗೆ ಸರ್ಕಾರದ ಅದೇಶ ನಿರೀಕ್ಷಿಸಲಾಗುತ್ತಿದೆ.  –ಸಿದ್ದೇಶ ಎಂ., ತಹಶೀಲ್ದಾರ್‌

ಟಾಪ್ ನ್ಯೂಸ್

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.