ವರ್ತಕರಿಂದ ಅಗತ್ಯ ವಸ್ತು ಸಂಗ್ರಹ


Team Udayavani, Apr 2, 2020, 2:54 PM IST

ವರ್ತಕರಿಂದ ಅಗತ್ಯ ವಸ್ತು ಸಂಗ್ರಹ

ತುಮಕೂರು: ಕೋವಿಡ್ 19 ವೈರಸ್‌ ಹರಡದಂತೆ ತಡೆ ಗಟ್ಟಲು ಲಾಕ್‌ಡೌನ್‌ ಘೋಷಣೆ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಿರ್ಗತಿಕರು, ಬಡವರು, ಕೂಲಿಕಾರ್ಮಿಕರಿಗೆ ನೀಡಲು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ನೇತೃತ್ವದಲ್ಲಿ ನಗರದ ಮಂಡಿಪೇಟೆಯಲ್ಲಿ ವರ್ತಕರಿಂದ ದಿನಸಿ ಪದಾರ್ಥಗಳನ್ನು ಸಂಗ್ರಹ ಮಾಡಲಾಯಿತು.

ಶಾಸಕ ಜ್ಯೋತಿಗಣೇಶ್‌ ಮಂಡಿ ಪೇಟೆಯ ಪ್ರತಿ ಅಂಗಡಿ ಮಳಿಗೆಗೆ ಖುದ್ದಾಗಿ ಭೇಟಿ ನೀಡಿ ಸಂಕಷ್ಟದಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ನೀಡ ಬೇಕೆಂದು ವರ್ತಕರಲ್ಲಿ ಮನವಿ ಮಾಡಿ ಮಾತನಾಡಿ, ವರ್ತಕರೆಲ್ಲಾ ತುಂಬು ಹೃದಯದಿಂದ ದಿನಸಿ ಪದಾರ್ಥಗಳನ್ನು ನೀಡಲು ಮುಂದೆ ಬಂದಿದ್ದು, ಸಂಗ್ರಹಿಸಿದ ದಿನಸಿಯನ್ನು ಕ್ರೋಢಿಕರಿಸಿ ಅರ್ಹರಿಗೆ ವಿತರಿಸಲಾಗುವುದು ಎಂದರು.

ನಗರದ ವೀರಶೈವ ಕಲ್ಯಾಣ ಮಂಟಪ, ಅಯ್ಯಪ್ಪಸ್ವಾಮಿ ಮಂದಿರ, ಶಂಕರಮಠ, ಬ್ರಾಹ್ಮಣರ ವಸತಿ ನಿಲಯ ಮತ್ತಿ ತರ ಕಡೆ ದಾನಿಗಳಿಂದ ಸಂಗ್ರಹಿಸಿದ ದವಸ ಧಾನ್ಯ ಗಳನ್ನು ಬಳಸಿ ತಯಾರಿಸಿದ ಊಟವನ್ನು ನಿರ್ಗತಿಕರು, ಕೂಲಿ ಕಾರ್ಮಿಕರಿಗೆ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

ಸಮಾಜ ಸೇವಕ ಶ್ರೀ ಭಗವಾನ್‌ ರೈಸ್‌ ಇಂಡಸ್ಟ್ರೀಸ್‌ನ ರಮೇಶ್‌ ಬಾಬು ಮಾತನಾಡಿ, ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ. ಇಂತಹ ಕಾರ್ಯಕ್ಕೆ ವರ್ತಕರು ಅಗತ್ಯವಿರುವ ದಿನನಿತ್ಯದ ವಸ್ತುಗಳನ್ನು ನೀಡಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಅಜಯ್‌ ಮಾತನಾಡಿ, ವರ್ತಕರಿಗೆ ದಿನಸಿ ಪದಾರ್ಥಗಳ ನೆರವು ನೀಡುವ ಮನೋ ಭಾವವಿದ್ದರೂ, ಹೇಗೆ ನೀಡ ಬೇಕೆಂಬ ಮಾರ್ಗ ತಿಳಿದಿರಲಿಲ್ಲ. ಶಾಸಕರೇ ಖುದ್ದಾಗಿ ಅಂಗಡಿ ಮಾಲೀಕರನ್ನು ಭೇಟಿ ಮಾಡಿ ದಿನಸಿ ಪದಾರ್ಥಗಳನ್ನು ನಿರ್ಗತಿಕರಿಗೆ ಹೇಗೆ ತಲುಪಿಸಬೇಕೆಂಬ ಮಾಹಿತಿ ನೀಡಲಾಗಿದೆ. ಸಂಕಷ್ಟದಲ್ಲಿರುವವರಿಗೆ ಧನ ಸಹಾಯ ಮಾಡಲಿಚ್ಛಿಸುವವರು ಜಿಲ್ಲಾಡಳಿತವನ್ನು ಸಂಪರ್ಕಿಸಬಹುದಾಗಿದೆ ಎಂದು ಮನವಿ ಮಾಡಿದರು. ತಹ ಶೀಲ್ದಾರ್‌ ಮೋಹನ್‌, ಸಮಾಜ ಸೇವಕರು, ಸ್ವಯಂ ಸೇವಕರು, ವರ್ತಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.