ಟೋನಿ ಲೂಯಿಸ್‌ ಇನ್ನಿಲ್ಲ

ಡಕ್‌ವರ್ತ್‌ ಲೂಯಿಸ್‌ ಸ್ಟೆರ್ನ್ ನಿಯಮದ ರೂವಾರಿ

Team Udayavani, Apr 3, 2020, 5:15 AM IST

ಟೋನಿ ಲೂಯಿಸ್‌ ಇನ್ನಿಲ್ಲ

ಲಂಡನ್‌: ನಿಗದಿತ ಓವರ್‌ಗಳ ಕ್ರಿಕೆಟ್‌ ಪಂದ್ಯಗಳು ಮಳೆಯಿಂದ ತೊಂದರೆಗೊಳಗಾದ ವೇಳೆ ಅಳವಡಿಸಲಾಗುವ ಡಕ್‌ವರ್ತ್‌ ಲೂಯಿಸ್‌ ಸ್ಟೆರ್ನ್ ನಿಯಮದ ರೂವಾರಿಗಳಲ್ಲಿ ಒಬ್ಬರಾದ ಟೋನಿ ಲೂಯಿಸ್‌ (78)ಅವರು ನಿಧನ ಹೊಂದಿದರು ಎಂದು ಇಂಗ್ಲೆಂಡ್‌ ಆ್ಯಂಡ್‌ ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ತಿಳಿಸಿದೆ.

ಟೋನಿ ಅವರ ನಿಧನಕ್ಕೆ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಟೋನಿ ಮತ್ತು ಸಹ ಗಣಿತಜ್ಞ ಫ್ರ್ಯಾಂಕ್‌ ಡಕ್‌ವರ್ತ್‌ ಅವರು ಡಕ್‌ವರ್ತ್‌ ಲೂಯಿಸ್‌ ನಿಯಮವನ್ನು 1997ರಲ್ಲಿ ಕಂಡುಹುಡುಕಿದ್ದರು ಮತ್ತು 1999ರಲ್ಲಿ ಇಂಟರ್‌ನ್ಯಾಶನಲ್‌ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಧಿಕೃತವಾಗಿ ಅನುಷ್ಠಾನ ಮಾಡಿಕೊಂಡಿತ್ತು. 2014ರಲ್ಲಿ ಇದರ ಹೆಸರನ್ನು ಡಕ್‌ವರ್ತ್‌ ಲೂಯಿಸ್‌ ಸ್ಟೆರ್ನ್ ನಿಯಮವೆಂದು ಪುನರ್‌ ಹೆಸರಿಸಲಾಗಿತ್ತು.

ಎಂಬಿಇ ಗೌರವ
ಟೋನಿ ಮತ್ತು ಫ್ರ್ಯಾಂಕ್‌ ಅವರು ಕ್ರಿಕೆಟಿಗೆ ನೀಡಿರುವ ಸೇವೆ ಅವಿಸ್ಮರಣೀಯ ಎಂದು ತಿಳಿಸಿದ ಇಸಿಬಿ ಟೋನಿ ಅವರ ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಸಾಮರ್ಥ್ಯ ದೇವರು ಕರುಣಿಸಲಿ ಎಂದು ತಿಳಿಸಿದೆ. ಕ್ರಿಕೆಟ್‌ ಮತ್ತು ಗಣಿತಶಾಸ್ತ್ರಕ್ಕೆ ನೀಡಿದ ಸೇವೆಗಾಗಿ ಟೋನಿ ಅವರಿಗೆ 2010ರಲ್ಲಿ ಮೆಂಬರ್‌ ಆಫ್ ದ ಆರ್ಡರ್‌ ಆಫ್ ದ ಬ್ರಿಟಿಷ್‌ ಎಂಪೈರ್‌ (ಎಂಬಿಇ) ಗೌರವ ನೀಡಲಾಗಿತ್ತು.

ಒಂದು ಎಸೆತ 22 ರನ್‌ ಗುರಿ
1992ರ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯಕ್ಕೆ ಮಳೆ ತೊಂದರೆ ನೀಡಿದ ವೇಳೆ ದಕ್ಷಿಣ ಆಫ್ರಿಕಾ ಗೆಲುವಿಗೆ ಅಸಾಮಾನ್ಯ ಗುರಿ ನೀಡಲ್ಪಟ್ಟ ಹಿನ್ನೆಲೆಯಲ್ಲಿ ಈ ಸಂಬಂಧ ಸೂಕ್ತವಾದ ನಿಯಮವೊಂದನ್ನು ಜಾರಿಗೊಳಿಸುವತ್ತ ಕ್ರಿಕೆಟ್‌ ವಲಯಗಳಲ್ಲಿ ಚರ್ಚೆ ಆರಂಭವಾಗಿತ್ತು.
ಈ ಹಿಂದೆ ತಂಡಗಳ ಇನ್ನಿಂಗ್ಸ್‌ನ ಕಡಿಮೆ ರನ್‌ ಗಳಿಸಿದ ಓವರ್‌ಗಳನ್ನು ತೆಗೆದ ಆಧಾರದಲ್ಲಿ ಗುರಿ ನೀಡಲಾಗುತ್ತಿತ್ತು. ಈ ಆಧಾರದಲ್ಲಿ ಇಂಗ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿಗೆ 13 ಎಸೆತಗಳಿಂದ 22 ರನ್‌ ಇರುವಾಗ ಮಳೆ ಬಂದು ತೊಂದರೆ ನೀಡಿತು. ಮಳೆ ನಿಂತ ಬಳಿಕ ಆಟ ಆರಂಭವಾದಾಗ ದಕ್ಷಿಣ ಆಫ್ರಿಕಾಕ್ಕೆ 1 ಎಸೆತದಲ್ಲಿ 21 ರನ್‌ ತೆಗೆಯುವ ಗುರಿಯನ್ನು ನೀಡಲಾಗಿತ್ತು.

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.