ಅಗತ್ಯಕ್ಕಿಂತ ಹೆಚ್ಚು ಔಷಧಗಳ ಖರೀದಿ ಕೊರತೆಗೆ ಕಾರಣ


Team Udayavani, Apr 3, 2020, 11:37 AM IST

ಅಗತ್ಯಕ್ಕಿಂತ ಹೆಚ್ಚು ಔಷಧಗಳ ಖರೀದಿ ಕೊರತೆಗೆ ಕಾರಣ

ಮಂಗಳೂರು: ಲಾಕ್‌ಡೌನ್‌ ಮುಂದು ವರಿದರೆ ಔಷಧ ಸಿಗದಿರಬಹುದು ಎಂಬ ಆತಂಕದಿಂದ ಜನರು ಈಗ ಅಗತ್ಯ ಇಲ್ಲದಿದ್ದರೂ ಹೆಚ್ಚುವರಿ ಔಷಧಗಳನ್ನು ಖರೀದಿಸಿ ಇಡುತ್ತಿರುವುದು ಮೆಡಿಕಲ್‌ ಶಾಪ್‌ ಸಿಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಹಲವು ಮೆಡಿಕಲ್‌ಗ‌ಳಲ್ಲಿ ಔಷಧ ಕೊರತೆಗೆ ಇದೂ ಒಂದು ಕಾರಣವಾಗುತ್ತಿದೆ.

ಎ. 14ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಇಲ್ಲ ಎಂದು ಕೇಂದ್ರ ಸರಕಾರವೇ ಸ್ಪಷ್ಟಪಡಿಸಿದ್ದರೂ ಜನ ಸಾಮಾನ್ಯರಲ್ಲಿ ಆತಂಕ ದೂರವಾಗಿಲ್ಲ. ಕೆಲವರು ಮೂರು, ಆರು ತಿಂಗಳಿಗೆ ಬೇಕಾದಷ್ಟು ಔಷಧವನ್ನು ಒಮ್ಮೆಲೇ ಪಡೆದುಕೊಳ್ಳುತ್ತಿದ್ದಾರೆ.

ದಯವಿಟ್ಟು ಅಗತ್ಯಕ್ಕಿಂತ ಹೆಚ್ಚುವರಿ ಔಷಧ ಪಡೆದು ಕೊಳ್ಳಬೇಡಿ; ಇದರಿಂದ ನಿಜಕ್ಕೂ ಅಗತ್ಯವುಳ್ಳವರಿಗೆ ಸಿಗದೆ ಇರುವ ಸಾಧ್ಯತೆ ಇರುತ್ತದೆ ಎಂದು ಔಷಧ ಅಂಗಡಿಗಳ ಮಾಲಕರು ಮನವಿ ಮಾಡಿದ್ದಾರೆ.

ಕೊರತೆ ಇಲ್ಲ
ಜಿಲ್ಲೆಯಲ್ಲಿ ಸದ್ಯ ಮಾಸ್ಕ್, ಸ್ಯಾನಿಟೈಸರ್‌ಗಳು ಅಗತ್ಯವಿರುವಷ್ಟು ಪೂರೈಕೆಯಾಗುತ್ತಿವೆ. ಔಷಧಗಳ ಕೊರತೆಯೂ ಇಲ್ಲ. ಆದರೆ ಕೆಲವು ಗ್ರಾಮೀಣ ಭಾಗಗಳಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ‌ ಔಷಧ
ವನ್ನೇ ಕೇಳುತ್ತಿದ್ದಾರೆ. ಇತರ ಬ್ರ್ಯಾಂಡ್‌ನ‌ ಔಷಧ ಕೂಡ ಅದೇ ಔಷಧೀಯ ಗುಣ ಹೊಂದಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದಾಗ್ಯೂ ಎಲ್ಲ ವಿಧದ ಔಷಧಗಳ ಪೂರೈಕೆಗೆ ಸಕಲ ಕ್ರಮ ಕೈಗೊಳ್ಳಲಾಗುತ್ತಿದೆ. ಮುಖ್ಯವಾಗಿ ಡಯಾಬಿಟೀಸ್‌, ಹೈಪರ್‌ ಟೆನ್ಶನ್‌ ಮೊದಲಾದವುಗಳ ಔಷಧಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.