ಆಫ್ರಿಕಾ: ಸುಳ್ಳು ಸುದ್ದಿಗಳದ್ದೇ ಸವಾಲು


Team Udayavani, Apr 3, 2020, 1:45 PM IST

ಆಫ್ರಿಕಾ: ಸುಳ್ಳು ಸುದ್ದಿಗಳದ್ದೇ ಸವಾಲು

ಮಣಿಪಾಲ: ಆಫ್ರಿಕನ್‌ ದೇಶಗಳಲ್ಲಿ ಕೋವಿಡ್ 19 ವೈರಸ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ. ಅಲ್ಲಿನ ಸರಕಾರಗಳಿಗೆ ಪ್ರಕರಣವನ್ನು ಎದುರಿಸುವುದಕ್ಕಿಂತ ಸುಳ್ಳು ಸುದ್ದಿಗಳನ್ನು ನಿಗ್ರಹಿಸುವುದೇ ದೊಡ್ಡ ಸವಾಲಾಗಿದೆ.

ಕೋವಿಡ್ 19 ವೈರಸ್‌ ಲಸಿಕೆಯನ್ನು ಪರೀಕ್ಷಿಸಲು ಆಫ್ರಿಕನ್ನರನ್ನು ಬಳಸಲಾಗುತ್ತಿದೆ ಎಂಬ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ವ್ಯಾಪಕವಾಗಿವೆ. ಕೋವಿಡ್‌ -19 ಗೆ ಯಾವುದೇ ಲಸಿಕೆ ಇಲ್ಲ. ಹಲವು ಕ್ಲಿನಿಕಲ್‌ ಪ್ರಯೋಗಗಳು ನಡೆಯುತ್ತಿವೆ. ಅವುಗಳಲ್ಲಿ ಯಾವುದೂ ಪ್ರಸ್ತುತ ಆಫ್ರಿಕನ್‌ ದೇಶಗಳಲ್ಲಿಲ್ಲ ಎಂಬ ಮಾಹಿತಿಯನ್ನು ಸರಕಾರ ನೀಡುತ್ತಿದೆೆ.

ಒಂದು ಫ್ರೆಂಚ್‌ ಭಾಷೆಯಲ್ಲಿ ಮಾತನಾಡುವ ಮಹಿಳೆಯ ಯೂಟ್ಯೂಬ್‌ ವಿಡಿಯೋ “ಎಲ್ಲಾ ಆಫ್ರಿಕನ್ನರಿಗೆ ಲಸಿಕೆ ಹಾಕಲು ಈಗ ಲಸಿಕೆ ಇದೆ. ಆದರೆ ಪಾಶ್ಚಿಮಾತ್ಯ ದೇಶಗಳಿಗೆ ಯಾವುದೂ ಇಲ್ಲ ಎಂದಿದ್ದಾರೆ. ಇದು ವೈರಲ್‌ ಆಗುತ್ತಿದೆ. ಮತ್ತೂಂದು ಯೂಟ್ಯೂಬ್‌ ವೀಡಿಯೊವು ಲಸಿಕೆಯನ್ನು ಇತರರ ಶ್ರೀಮಂತ ದೇಶಗಳಲ್ಲಿ ಬಳಸುವ ಮೊದಲು ಸುರಕ್ಷಿತ ವಾಗಿದೆಯೇ ಎಂದು ಪರೀಕ್ಷಿಸಲು ಆಫ್ರಿಕನ್‌ ಜನರ ಮೇಲೆ ಬಳಸಲಾಗುತ್ತದೆ ಎಂದು ಸುಳ್ಳು ಹೇಳಿದೆ.

ಕಪ್ಪು ಚರ್ಮಕ್ಕೆ ಬೇಗ ಸೋಂಕು
ಆಫ್ರಿಕಾದಲ್ಲಿ ಬಣ್ಣಗಳ ಮೇಲೆ ಜನರನ್ನು ವಿಭಾಗಿಸಲಾಗುತ್ತಿದೆ. ಕಪ್ಪು ಬಣ್ಣದವರಿಗೆ ಸೋಂಕು ಸುಲಭವಾಗಿ ಹರಡಬಹುದಾಗಿದ್ದು, ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಇದನ್ನು ತಡೆಯಲು ಸ್ಥಳೀಯ ಸರಕಾರ ಪ್ರತ್ಯೇಕ ಜಾಹೀರಾತು ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಪ್ಪು ಚಹಾವನ್ನು ಕುಡಿಯುವುದರಿಂದ ಕೋವಿಡ್ 19 ಸೋಂಕು ಬರುವುದನ್ನು ತಡೆಯಬಹುದು ಎಂಬ ಮಾಹಿತಿಯನ್ನು ಹರಿಯ ಬಿಡಲಾಗುತ್ತಿದೆ. ಸ್ಥಳೀಯ ಕೀನ್ಯಾದ ಮಾಧ್ಯಮ ವರದಿಗಳ ಪ್ರಕಾರ, ಕೋವಿಡ್ 19 ಅನ್ನು ತಪ್ಪಿಸಲು ಕಪ್ಪು ಚಹಾ ಕುಡಿಯುವಂತೆ ಸಲಹೆ ನೀಡುವ ಫೋನ್‌ ಕರೆಗಳು ಹೆಚ್ಚುತ್ತಿವೆಯಂತೆ. ಅವರು ತಿಳಿಸಿರುವಂತೆ ಚಹಾ ಕುಡಿಯದೇ ಇದ್ದರೆ ಅವರು ಅನಾರೋಗ್ಯದಿಂದ ಸಾಯಬಹುದು ಎಂದು ಹೆದರಿಸಲಾಗುತ್ತಿದೆಯಂತೆ.

ವೈರಸ್‌ ಅನ್ನು “ನಾಶಮಾಡಲು” ಚೀನಕ್ಕೆ ಹೋಗುವುದಾಗಿ ಹೇಳುವ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ ಮತ್ತು ಇತರ ಪ್ಲಾಟ್‌ಫಾರ್ಮ್ಗಳಲ್ಲಿ ಹಂಚಿ ಕೊಳ್ಳಲಾಗಿದೆ. ನಾನು ಕೋವಿಡ್ 19 ವೈರಸ್‌ ಅನ್ನು ನಾಶಮಾಡಲು ಪ್ರವಾದಿಯಂತೆ ಹೋಗುತ್ತಿದ್ದೇನೆ ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.