ಕನ್ನಡದಲ್ಲೂ ತೆರೆಕಾಣಲಿದೆ ಆರ್‌ಆರ್‌ಆರ್‌


Team Udayavani, Apr 3, 2020, 4:50 PM IST

ಕನ್ನಡದಲ್ಲೂ ತೆರೆಕಾಣಲಿದೆ ಆರ್‌ಆರ್‌ಆರ್‌

ಕನ್ನಡದಲ್ಲಿ ಈಗ ಡಬ್ಬಿಂಗ್‌ ಸಿನಿಮಾಗಳು ಸದ್ದು ಮಾಡಲಾರಂಭಿಸಿರೋದು ನಿಮಗೆ ಗೊತ್ತೇ ಇದೆ. ಈಗಾಗಲೇ ತೆಲುಗು, ತುಳು, ಹಿಂದಿ ಚಿತ್ರಗಳು ಕನ್ನಡಕ್ಕೆ ಡಬ್‌ ಆಗಿವೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಆರ್‌ ಆರ್‌ಆರ್‌. ಬಾಹುಬಲಿ ಚಿತ್ರದ ದೊಡ್ಡ ಯಶಸ್ಸಿನ ನಂತರ ರಾಜ್‌ ಮೌಳಿ ನಿರ್ದೇಶಿಸುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ದೊಡ್ಡ ನಿರೀಕ್ಷೆ ಹುಟ್ಟಸಿದೆ. ಈಗ ಈ ಚಿತ್ರ ಕನ್ನಡದಲ್ಲೂ ಡಬ್‌ ಆಗಿ ಬಿಡುಗಡೆಯಾಗಲಿದೆಯಂತೆ.

ಹೀಗೊಂದು ಸುದ್ದಿ ಯುಗಾದಿ ಸಂದರ್ಭದಲ್ಲಿ ಹೊರಬಂದಿದೆ. ಕಳೆದ ಬಾರಿ ಬಾಹುಬಲಿ ಚಿತ್ರ ಕನ್ನಡದಲ್ಲಿ ಡಬ್‌ ಆಗುತ್ತದೆ ಎಂದು ಹೇಳಲಾಗಿತ್ತಾದರೂ ಅದು ನೇರವಾಗಿ ಬಿಡುಗಡೆಯಾಗಿತ್ತು. ಆದರೆ ಈ ಬಾರಿ ಆರ್‌ಆರ್‌ಆರ್‌ ಚಿತ್ರ ಬರೋಬ್ಬರಿ 10 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಅದರಲ್ಲಿ ಕನ್ನಡವೂ ಸೇರಿದೆಯಂತೆ. ಈ ಮೂಲಕ ಬಿಗ್‌ ಬಜೆಟ್‌ನ ಚಿತ್ರವೊಂದು ಕನ್ನಡಕ್ಕೆ ಡಬ್‌ ಆಗುತ್ತಿದೆ. ಇತ್ತೀಚೆಗೆ ಚಿತ್ರದ ಮೋಶನ್‌ ಪೋಸ್ಟರ್‌ ಕನ್ನಡದಲ್ಲೂ ಬಿಡುಗಡೆಯಾಗಿ.ಮೆಚ್ಚುಗೆ ಗಳಿಸಿತ್ತು. ಇದಕ್ಕೆ ನಿರ್ದೇಶಕ ರಾಜ್‌ಮೌಳಿ ಕನ್ನಡಿಗರಿಗೆ ಕನ್ನಡದಲ್ಲೇ ಧನ್ಯವಾದ ಹೇಳಿದ್ದಾರೆ. ನಿಮ್ಮ ಉತ್ತಮ ಪ್ರತಿಕ್ರಿಯೆಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

ಈ ಚಿತ್ರದಲ್ಲಿ ತೆಲುಗಿನ ಸ್ಟಾರ್‌ ನಟರಾದ ರಾಮ್‌ ಚರಣ್‌ ತೇಜಾ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಾಲಿವುಡ್‌ ನಟ ಅಜೇಯ್‌ ದೇವಗನ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದ ಕಥೆ ಸೇರಿದಂತೆ ಯಾವ ಅಂಶವನ್ನೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಇನ್ನು ಕನ್ನಡದಲ್ಲಿ ಈಗಾಗಲೇ ಮೆಗಾಸ್ಟರ್‌ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ, ಸಲ್ಮಾನ್‌ ಖಾನ್‌ ಅವರ ದಬಾಂಗ್‌ 3 ಸೇರಿದಂತೆ ಸಾಕಷ್ಟು ಸ್ಟಾರ್‌ ನಟರ ಚಿತ್ರಗಳು ಕನ್ನಡಕ್ಕೆ ಡಬ್‌ ಆಗಿವೆ. ಈಗ ಆರ್‌ಆರ್‌ ಆರ್‌ ಸರದಿ. ಸುಮಾರು 350 ಕೋಟಿ ರೂಪಾಮಿ ಬಜೆಟ್‌ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಲ್ಲಾ ಓಕೆ ಆರ್‌ಆರ್‌ಆರ್‌ ಎಂದರೇನು ಎಂದು ನೀವು ಕೇಳಬಹುದು. ಮೂಲಗಳ ಪ್ರಕಾರ, ರೌದ್ರಂ ರಣಂ ರುಧಿರಂ ಎನ್ನಲಾಗಿದೆ.  ಇದು ಸ್ವಾತಂತ್ರ್ಯ ಹೋರಾಟಗಾರರಿಬ್ಬರ ಕಥೆ ಎನ್ನಲಾ ಗಿದೆ. ಚಿತ್ರದ ಬಹುತೇಕ ಚಿತ್ರೀಕಣ ಸೆಟ್‌ನಲ್ಲೇ ನಡೆಯುತ್ತಿದೆ.­

ಟಾಪ್ ನ್ಯೂಸ್

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.