ನಾಳೆಯಿಂದ ಬಿಬಿಎಂಪಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಹಿಂದಿನ ಪದ್ಧತಿಯಂತೆ ಅಹಾರ ವಿತರಣೆ


Team Udayavani, Apr 3, 2020, 9:24 PM IST

ನಾಳೆಯಿಂದ ಬಿಬಿಎಂಪಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಅಹಾರ ವಿತರಣೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಮಾರ್ಚ್ 23ರಿಂದ ಕಟ್ಟಡ, ಕೂಲಿ ಕಾರ್ಮಿಕರು, ವಲಸಿಗರು ಹಾಗೂ ಅಗತ್ಯವಿರುವವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರವನ್ನು ಸರಬರಾಜು ಮಾಡಲಾಗುತ್ತಿತ್ತು.

ಈ ನಡುವೆ ಕಟ್ಟಡ/ಕೂಲಿ ಕಾರ್ಮಿಕರು, ವಲಸಿಗರು ಹಾಗೂ ಅಗತ್ಯವಿರುವವರಿಗೆ ಅಹಾರ ಪದಾರ್ಥಗಳು (Food grains Kit ) ಸರ್ಕರವು ಒದಗಿಸುತ್ತಿದ್ದು, ಹಾಗೂ ಹಲವಾರು ಸ್ವಯಂ ಸೇವಾ ಸಂಸ್ಥೆಗಳು ಅಹಾರವನ್ನು ಸರಬರಾಜು ಮಾಡುತ್ತಿರುವ ಹಿನ್ನಲೆ ಮತ್ತು ಸರ್ಕಾರದ ವತಿಯಿಂದ ಸುಮಾರು 15 ಲಕ್ಷ ಕಟ್ಟಡ/ಕೂಲಿ ಕಾರ್ಮಿಕರಿಗೆ ರೂ.2,000 ಮೊತ್ತದ ನಗದು ಸಹಾಯ ಧನ ಹಾಗೂ ಅಹಾರ ಮತ್ತು ನಾಗರೀಕ ಸರಬರಾಜು ಇಲಾಖಾ ವತಿಯಿಂದ ಪ್ರತಿ ಕೂಲಿ ಕಾರ್ಮಿಕರು/ಬಡ ಕುಟುಂಬಗಳಿಗೆ 2 ತಿಂಗಳಿಗೆ ಸಾಕಾಗುವಷ್ಟು ಅಹಾರ ಪದಾರ್ಥ ಪೂರೈಕೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನಾಳೆಯಿಂದ ಬಿಬಿಎಂಪಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಈ ಹಿಂದೆ ಇದ್ದ ಪದ್ಧತಿಯಂತೆ ಬೆಳಗ್ಗಿನ ಉಪಹಾರಕ್ಕೆ ರೂ.5- ಹಾಗೂ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ರೂ. 10 ಗಳನ್ನು ನೀಡಿ ಇಂದಿರಾ ಕ್ಯಾಂಟೀನ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಟೋಕನ್ ಗಳನ್ನು ಪಡೆದು ಅಹಾರದ ಪೊಟ್ಟಣಗಳನ್ನು ವಿತರಿಸಲಾಗುವುದೆಂದು ಮಾನ್ಯ ಆಯುಕ್ತರುರವರು ತಿಳಿಸಿದ್ದಾರೆ

ಟಾಪ್ ನ್ಯೂಸ್

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಮೇಲೆ ಹಲ್ಲೆ?

Bengaluru: ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಮೇಲೆ ಹಲ್ಲೆ?

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bengaluru: ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಮೇಲೆ ಹಲ್ಲೆ?

Bengaluru: ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಮೇಲೆ ಹಲ್ಲೆ?

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.