ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಕಂಟಕ


Team Udayavani, Apr 4, 2020, 4:57 PM IST

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19  ಕಂಟಕ

ಹೊನ್ನಾವರ: ಜಿಲ್ಲೆಯ ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಸಮಸ್ಯೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೃದಯಾಘಾತ, ಅಪಘಾತ ಮತ್ತು ಹೆರಿಗೆಯ ಸಮಸ್ಯೆಗಳ ಹೆಚ್ಚಿನ ಚಿಕಿತ್ಸೆಗೆ ಜಿಲ್ಲೆಯ ಜನರು ದಕ್ಷಿಣ ಕನ್ನಡದ ದೊಡ್ಡ ಆಸ್ಪತ್ರೆಗಳಿಗೆ ರೋಗಿಗಳನ್ನು ಕೂಡಲೇ ಸಾಗಿಸಬೇಕಾಗುತ್ತದೆ. ರಾತ್ರಿ ರೋಗಿಗಳನ್ನು ಆ್ಯಂಬುಲೆನ್ಸ್‌ನಲ್ಲಿ ಸಂಬಂಧಿಕರು ಸಾಗಿಸುತ್ತಾರೆ. ಅಲ್ಲಿಯ ಆಸ್ಪತ್ರೆಗೆ 24 ತಾಸಿನಲ್ಲಿ ಆಯುಷ್ಮಾನ್‌ ಪ್ರಯೋಜನ ಪಡೆಯಲು ವಾಪಸ್‌ ಊರಿಗೆ ಬಂದು ಸ್ಥಳೀಯ ಆಸ್ಪತ್ರೆಗಳಿಂದ, ಕೆಲವೊಮ್ಮೆ ಜಿಲ್ಲಾಸ್ಪತ್ರೆಗಳಿಂದ ದಾಖಲೆ ಮುಟ್ಟಿಸದಿದ್ದರೆ ಆಯುಷ್ಮಾನ್‌ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.

ರೋಗಿಗಳೊಂದಿಗೆ ದಕ್ಷಿಣ ಕನ್ನಡಕ್ಕೆ ಹೋದವರು ಕಾಗದ ಪತ್ರ ಪಡೆಯಲು ಊರಿಗೆ ಬರುವಂತಿಲ್ಲ. ಊರಿನಲ್ಲಿದ್ದವರು ಕಾಗದಪತ್ರವನ್ನು ಅಲ್ಲಿಗೆ ಮುಟ್ಟಿಸುವಂತಿಲ್ಲ. ಅದಕ್ಕೆ ಉಪವಿಭಾಗಾಧಿಕಾರಿಗಳ ಪರವಾನಗಿ ಬೇಕು. ಎರಡುಮೂರು ತಾಲೂಕುಗಳಿಗೆ ಒಬ್ಬ ಉಪವಿಭಾಗಾಧಿಕಾರಿ ಇರುವುದರಿಂದ ಎಲ್ಲ ಸಮಯದಲ್ಲಿ ಅವರು ಲಭ್ಯವಾಗುವುದಿಲ್ಲ. ಅವರಿಗೆ ಅರ್ಜಿ ನೀಡಿ, ಸಹಿ ಪಡೆಯಲು ಎರಡು ದಿವಸ ಬೇಕು. ಇಲ್ಲವಾದರೆ ಲಕ್ಷಾಂತರ ರೂಪಾಯಿ ಹಣ ಕೊಟ್ಟು ಚಿಕಿತ್ಸೆ ಪಡೆಯಬೇಕಾಗುತ್ತದೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತುರ್ತು ದಕ್ಷಿಣ ಕನ್ನಡದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೊತೆಗೆ ಹೋಗುವವರು ನಿನ್ನೆ ಸಂಜೆಯೊಳಗೆ ಸ್ಥಳೀಯ ಆಸ್ಪತ್ರೆಯ ಪತ್ರ ತರುವಂತೆ ಹೇಳಿದ್ದರು.  ದಕ್ಷಿಣ ಕನ್ನಡಕ್ಕೆ ಹೋಗಲು ಪರವಾನಗಿ ಕೊಡಲು ಬೆಳಗ್ಗೆ ಅರ್ಜಿ ಕೊಟ್ಟರೂ ಸಂಜೆಯ ತನಕ ಪರವಾನಗಿ ಸಿಗಲಿಲ್ಲ. ಶಾಸಕರಿಂದ ಹೇಳಿಸಿದ ಮೇಲೆ ರಾತ್ರಿ 8ಕ್ಕೆ ಸಿಕ್ಕ ಪರವಾನಗಿ ಹಿಡಿದುಕೊಂಡು ಇಬ್ಬರು ಬೈಕ್‌ನಲ್ಲಿ ಹೋಗಿ ಕೊಟ್ಟು ಬರಲು ಪೆಟ್ರೋಲಿಗೆ ಮತ್ತೆ ಪರವಾನಗಿ ಪಡೆಯಬೇಕಾಯಿತು.

ಆಯುಷ್ಮಾನ್‌ ನಿರ್ದೇಶಕರು ಮತ್ತು ಆಸ್ಪತ್ರೆಗಳು ಇ-ಮೇಲ್‌ ಅಥವಾ ವಾಟ್ಸ್‌ ಆ್ಯಪ್‌ ಮುಖಾಂತರ ದಾಖಲೆ ಪಡೆಯಬೇಕು. ನಿತ್ಯ ಇಂತಹ ದೂರುಗಳು ದಾಖಲಾಗುತ್ತಿವೆ. ಸಹಾಯವಾಣಿಯಲ್ಲಿ ಇದಕ್ಕೆ ಪರಿಹಾರ ಸಿಗುವುದಿಲ್ಲ. ತರಕಾರಿ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯ ಕುರಿತು ನಿತ್ಯ ಇಂತಹ ದೂರುಗಳು ದಾಖಲಾಗುತ್ತವೆ.

ಆಯುಷ್ಮಾನ್‌ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪತ್ರಿಕೆಗಳಿಗೆ ಹೇಳಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಶಾಸಕರು ಮತ್ತು ಮಂತ್ರಿಗಳು ಕೂಡಲೇ ಇದನ್ನು ನಿವಾರಿಸಿಕೊಡಬೇಕಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.