ಎಸ್‌ಡಿಆರ್‌ಎಫ್‌ ಕೇಂದ್ರದಿಂದ 395 ಕೋ. ರೂ.


Team Udayavani, Apr 6, 2020, 5:15 AM IST

ಎಸ್‌ಡಿಆರ್‌ಎಫ್‌ ಕೇಂದ್ರದಿಂದ 395 ಕೋ. ರೂ.

ಬೆಂಗಳೂರು: ಕೋವಿಡ್ 19 ಸೋಂಕು ಪೀಡಿತರಿಗೆ ಚಿಕಿತ್ಸೆ ಜತೆಗೆ ಸೋಂಕು ತಡೆ ಮೂಲಕ ಸಮುದಾಯ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ರಾಜ್ಯ ವಿಪತ್ತು ಸ್ಪಂದನ ನಿರ್ವಹಣ ನಿಧಿ (ಎಸ್‌ಡಿಆರ್‌ಎಫ್‌)ಯಡಿ ತನ್ನ ಪಾಲಿನ 11,067 ಕೋ.ರೂ. ಘೋಷಿಸಿದ್ದು, ರಾಜ್ಯಕ್ಕೆ 395.50 ಕೋ. ರೂ. ಬಿಡುಗಡೆಯಾಗಿದೆ.

ರಾಜ್ಯಕ್ಕೆ 2020-21ನೇ ಸಾಲಿಗೆ ಕೇಂದ್ರ ಸರಕಾರವು ಎಸ್‌ಡಿಆರ್‌ಎಫ್‌ ಅಡಿ 1,054 ಕೋ. ರೂ. ಕಾಯ್ದಿರಿಸಿದ್ದು, ಅದರಡಿ ಮೊದಲ ಕಂತಿನಲ್ಲಿ 395 ಕೋ. ರೂ. ಬಿಡುಗಡೆ ಮಾಡಿದೆ. ಹಾಗಾಗಿ ಎಸ್‌ಡಿಆರ್‌ಎಫ್‌ನಡಿ ಬಾಕಿ ಉಳಿಯುವ 659 ಕೋ.ರೂ. ಮಾತ್ರ ವರ್ಷಪೂರ್ತಿ ಎದುರಾಗಬಹುದಾದ ವಿಪತ್ತುಗಳ ನಿರ್ವಹಣೆಗೆ ಸಿಗುವ ಆಪದ್ಧನವಾಗಿದೆ.ರಾಜ್ಯ ಸರಕಾರ ಎಸ್‌ಡಿಆರ್‌ಎಫ್‌ನಡಿ 80 ಕೋ. ರೂ. ಹಣವನ್ನು ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಬಳಸುವುದಾಗಿ ಈ ಹಿಂದೆ ಪ್ರಕಟಿಸಿತ್ತು.

ಕೇಂದ್ರದಿಂದ ಎಸ್‌ಡಿಆರ್‌ಎಫ್‌ ನಿಧಿಯಡಿ 395 ಕೋ.ರೂ. ಬಿಡುಗಡೆಯಾಗಿದೆ. ಪ್ರತಿ ರಾಜ್ಯಗಳಲ್ಲಿ ಕೋವಿಡ್ 19 ಸೋಂಕು ತಡೆ, ನಿಯಂತ್ರಣ ಸ್ಥಿತಿಗತಿ ಆಧಾರದ ಮೇಲೆ ಕೇಂದ್ರ ಹಣ ನೀಡಿದಂತಿದೆ. ಸದ್ಯದಲ್ಲೇ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆ ನಡೆಸಿ ಹಣ ಬಳಕೆಗೆ ಕಾರ್ಯ ಯೋಜನೆ ರೂಪಿಸಿ ಸೋಂಕು ತಡೆಗೆ ಸರಕಾರ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಿದೆ.
-ಆರ್‌.ಅಶೋಕ್‌, ಕಂದಾಯ ಸಚಿವ

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.