ದುಬಾೖ: ಕೋವಿಡ್-19 ಪರಿಣಾಮದಿಂದ 2 ತಿಂಗಳಲ್ಲಿ ಜೀರೋ ಕ್ರೈಮ್‌

ದ. ಕ.ಜಿಲ್ಲೆ, ಉಡುಪಿಯಲ್ಲೂ ಪ್ರಕರಣಗಳ ಸಂಖ್ಯೆ ಇಳಿಮುಖ

Team Udayavani, Apr 6, 2020, 2:45 PM IST

ದುಬಾೖ: ಕೋವಿಡ್-19 ಪರಿಣಾಮದಿಂದ 2 ತಿಂಗಳಲ್ಲಿ ಜೀರೋ ಕ್ರೈಮ್‌

ದುಬಾೖ: ಕೋವಿಡ್-19 ಬಂದ ಬಳಿಕ ವಾಹನಗಳು ಓಡಾಡುವುದು ನಿಂತಿತು. ಪರಿಣಾಮವಾಗಿ ವಾಯು ಮಾಲಿನ್ಯವೂ ಕಡಿಮೆಯಾಯಿತು. ಇಂಧನ ಬಳಕೆ ಕಡಿಮೆಯಾಗಿ ದರಗಳೂ ಕಡಿಮೆಯಾಗುವ ಸಾಧ್ಯತೆ ಇದೆ. ಇದೀಗ ಜನ ಸಂಚಾರ ಸ್ತಬ್ಧವಾದ ಪರಿಣಾಮ ಚಟುವಟಿಕೆಗಳು ಇಲ್ಲ. ಒಟ್ಟಿನಲ್ಲಿ ದುಬಾೖಯಲ್ಲಿ 2 ತಿಂಗಳಿನಿಂದ ಒಂದೇ ಒಂದು ಅಪರಾಧ ಪ್ರಕರಣ ದಾಖಲಾಗಿಲ್ಲವಂತೆ. ಈ ಬಗ್ಗೆ ಖಲೀಜ್‌ ಟೈಮ್ಸ್‌ ವರದಿ ಮಾಡಿದೆ.

ಪೊಲೀಸ್‌ ಇಲಾಖೆಯ ಮಾಹಿತಿ ಪ್ರಕಾರ, ಕೊಲೆಗಳು ಸೇರಿದಂತೆ ಯಾವುದೇ ಕಳ್ಳತನಗಳು, ದರೋಡೆಗಳು ಅಥವಾ ಹಿಂಸಾಚಾರಗಳು ನಡೆದಿಲ್ಲ. ಕೋವಿಡ್‌ 19ರ ಬಿಕ್ಕಟ್ಟನ್ನು ಎದುರಿಸುವಾಗ ಜನರು ತಮ್ಮ ಸುರಕ್ಷತೆ ಮತ್ತು ಅವರ ಪ್ರೀತಿಪಾತ್ರರು ಮತ್ತು ಕುಟುಂಬದವರಿಗೆ ಆದ್ಯತೆ ನೀಡುತ್ತಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

ಕಿಕ್ಕಿರಿದ ಪ್ರದೇಶಗಳಲ್ಲಿ ಹಣವನ್ನು ಕದಿಯುವುದು ಅಥವಾ ಬ್ಯಾಂಕ್‌ ಅಥವಾ ಅಂಗಡಿಯನ್ನು ದೋಚು ವಂತಹ ಅನೇಕ ಅಪರಾಧಗಳು ಅಥವಾ ದರೋಡೆಗಳು ಸಾಮಾನ್ಯವಾಗಿ ನಡೆಯುತ್ತವೆ. ಈ ಎರಡು ತಿಂಗಳಲ್ಲಿ ಅಂಥ ಪ್ರಕರಣಗಳು ನಡೆದಿಲ್ಲ.
ಸಾಮಾಜಿಕ ಅಂತರವೂ ವಂಚಕರಿಗೆ ಸಮಸ್ಯೆಯಾಗಿದೆ. ಮನೆಗಳು ಖಾಲಿಯಾಗಿರುವಾಗ ಕಳವು ಸಂಬಂಧಿ ಅಪರಾಧಗಳು ನಡೆಯುವುದು ಸಾಮಾನ್ಯ. ಆದರೆ ಈಗ ಜನರು ತಮ್ಮ ಮನೆಗಳಲ್ಲಿ ಉಳಿದುಕೊಂಡಿರುವುದರಿಂದ ಕಳ್ಳರೂ ಲಾಕ್‌ಡೌನ್‌ ಬಿಸಿ ಅನುಭವಿಸುವಂತಾಗಿದೆ.

99% ಅಕ್ರಮ ಡ್ರಗ್‌ ಮಾರುಕಟ್ಟೆ ಮತ್ತು ಕಳ್ಳಸಾಗಣೆ ಅಪರಾಧಗಳು ಕಣ್ಮರೆಯಾಗಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನಿರ್ಬಂಧಿತ ಚಲನೆ ಮತ್ತು ಕಣ್ಗಾವಲು ಅಪರಾಧಿಗಳಿಗೆ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಅಡ್ಡಿ ಯಾಗಿದೆ. ಈ ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರಕಾರ ಕೈಗೊಂಡ ಕಾರ್ಯಕ್ರಮಗಳಿಗೆ ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕಾನೂನಿನ ಅನ್ವಯ ಕ್ರಮಕೈಗೊಳ್ಳಲಾಗುತ್ತಿದೆ.

ನಮ್ಮಲ್ಲೂ ಅಷ್ಟೇ
ದ.ಕ. ಜಿಲ್ಲೆ, ಉಡುಪಿಯಲ್ಲೂ ಅಪರಾಧ ಪ್ರಕರಣ ಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹಿಂದೆ ಪೊಲೀ ಸರನ್ನು ಬೀಟ್‌ ಮತ್ತಿತರ ಉದ್ದೇಶಕ್ಕಾಗಿ ಬಳ ಸಲಾ ಗುತ್ತಿತ್ತು. ಪ್ರಸ್ತುತ ಜನರು ಮನೆಯಲ್ಲೇ ಇರು ವುದರಿಂದ ಬೀಟ್‌ ಸಮಸ್ಯೆ ಇಲ್ಲ. ಅದರೊಂದಿಗೆ ಎಲ್ಲ ಚೆಕ್‌ ಪೋಸ್ಟ್‌ಗಳಲ್ಲೂ ಬಂದೋಬಸ್ತ್ ಬಿಗಿಗೊಳಿಸಿರುವುದರಿಂದ ಪೊಲೀಸರ ಕಣ್ಗಾವಲು ಹೆಚ್ಚಿದೆ. ಇದೂ ಅಪರಾಧ ಸಂಖ್ಯೆ ಇಳಿಮುಖವಾಗಲು ಕಾರಣ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.