ಪುಸ್ತಕ ಕೇಳಿಸುವ ಆಡಿಬಲ್‌


Team Udayavani, Apr 6, 2020, 4:48 PM IST

ಪುಸ್ತಕ ಕೇಳಿಸುವ ಆಡಿಬಲ್‌

ಹಿಂದೆಲ್ಲಾ ಟೇಪ್‌ ರೆಕಾರ್ಡರುಗಳು, ಹಾಡು ಕೇಳುವುದಕ್ಕೆ ಮಾತ್ರವೇ ಸೀಮಿತವಾಗಿದ್ದವು. ನಂತರದ ದಿನಗಳಲ್ಲಿ, ಸಿನಿಮಾಗಳನ್ನು ಆಡಿಯೊ ರೂಪದಲ್ಲಿ ಕ್ಯಾಸೆಟ್‌ ಮಾಡಿ ಬಿಡುಗಡೆ ಮಾಡಲಾಯಿತು.

ಇಂದು ಕ್ಯಾಸೆಟ್ಟುಗಳ ಟ್ರೆಂಡ್‌ ಇಲ್ಲ. ಆದರೆ, ಡಿಜಿಟಲ್‌ ಜಗತ್ತಿನಲ್ಲಿ ಶ್ರವಣಮಾಧ್ಯಮ ವಿವಿಧ ಮಜಲುಗಳನ್ನು ಕಂಡಿದೆ. ಇಂದಿನ ಬಿಝಿ ಜಗತ್ತಿನಲ್ಲಿ, ಪುಸ್ತಕ ಓದಲು ಹೆಚ್ಚಿನವರಿಗೆ ಆಸೆಯಿದೆ, ಆದರೆ ಪುರುಸೊತ್ತಿಲ್ಲ. ಅಂಥವರನ್ನು ಗಮನದಲ್ಲಿರಿಸಿಕೊಂಡು ಸೃಷ್ಟಿಯಾದ ಉದ್ಯಮವೇ “ಆಡಿಬಲ್’. ಇದು, ಇ-ಕಾಮರ್ಸ್‌ ದೈತ್ಯ ಅಮೇಜಾನ್‌ ಸಂಸ್ಥೆಗೆ ಸೇರಿದ ಉದ್ಯಮ.

ಇಲ್ಲಿ, ಪುಸ್ತಕಗಳನ್ನು ಖ್ಯಾತನಾಮರ ದನಿಯಲ್ಲಿ ರೆಕಾರ್ಡ್‌ ಮಾಡಿ, ಜನರಿಗೆ ಒದಗಿಸುತ್ತಾರೆ. ಮಕ್ಕಳ ಕಥೆ ಪುಸ್ತಕಗಳು, ನರ್ಸರಿ ಗೀತೆಗಳು, ಪ್ರೇಮ ಕಥನಗಳು, ಕಾದಂಬರಿಗಳು, ಪ್ರಸಿದ್ಧ ಸಾಹಿತಿಗಳ ಕೃತಿಗಳು. ಹೀಗೆ, ಎಲ್ಲದರ ಆಡಿಯೊ ಆವೃತ್ತಿಯೂ ಇಲ್ಲಿ ಲಭ್ಯ. ಅದನ್ನು ಕೇಳಬೇಕೆಂದರೆ, ನಿಗದಿತ ಶುಲ್ಕ ಕೊಟ್ಟು ಚಂದಾದಾರರಾಗಬೇಕಿತ್ತು. ಇದೀಗ ಮನೆಯಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿ ಸಮಯದಸದುಪಯೋಗ ಪಡಿಸಿಕೊಳ್ಳಲಿ ಎನ್ನುವ ಉದ್ದೇಶದಿಂದ, “ಆಡಿಬಲ್’ ಸಂಸ್ಥೆ 200ಕ್ಕೂ ಹೆಚ್ಚು ಪುಸ್ತಕಗಳನ್ನು ಉಚಿತವಾಗಿ ನೀಡಿದೆ. ಇಲ್ಲಿರುವುದರಲ್ಲಿ ಹೆಚ್ಚಿನವು ಇಂಗ್ಲಿಷ್‌ ಪುಸ್ತಕಗಳು. ಇತರೆ ಕೆಲಸಗಳನ್ನು ಮಾಡಿಕೊಂಡೇ ಪುಸ್ತಕ ಕೇಳುವುದರಿಂದ, ಕೆಲಸ ಮುಗಿಸುವುದರ ಜೊತೆಗೆ ಪುಸ್ತಕ ಓದಿದ ಸಂತಸವೂ ಜೊತೆಯಾಗುತ್ತದೆ. ಮನೆಯಲ್ಲಿ ಪುಟ್ಟ ಮಕ್ಕಳಿದ್ದರೆ ಅವರ ಕಲಿಕೆಯೂ ಆಗುತ್ತದೆ. ಹೇಗೆಂದರೆ, ಇದರಲ್ಲಿ ಮಕ್ಕಳ ಕಥೆಗಳೂ, ಶಿಶುಗೀತೆಗಳೂ ಇವೆ. ಕಂಪ್ಯೂಟರ್‌, ಟ್ಯಾಬ್ಲೆಟ್‌, ಸ್ಮಾರ್ಟ್‌ಫೋನ್‌ ಯಾವುದರಲ್ಲಾದರೂ ಆಡಿಬಲ್‌ ಸೇವೆ ಪಡೆದುಕೊಳ್ಳಬಹುದು. tinyurl.com/r5w33tr ­

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.