ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?


Team Udayavani, Apr 7, 2020, 7:24 AM IST

ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ವೈರಸ್ ಸೋಂಕಿನಿಂದ ಒಮ್ಮೆ ಗುಣಮುಖರಾದವರಿಗೆ ಮತ್ತೆ ಸೋಂಕು ತಗಲಬಹುದೇ ಎಂಬ ಚರ್ಚೆ ಈಗ ಚಾಲ್ತಿಯಲ್ಲಿದೆ. ಅದಕ್ಕೆ ಪೂರಕವಾಗಿ ಚೀನ ಮತ್ತು ಜಪಾನ್‌ನಲ್ಲಿ ಸೋಂಕಿತರ ಮತ್ತೆ ಸೋಂಕಿಗೊಳಗಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.

ಇದನ್ನು ಕೆಲವು ವಿಜ್ಞಾನಿಗಳೂ ಅನುಮೋದಿಸಿದ್ದಾರೆ. ಕೋವಿಡ್ 19 ಸೋಂಕು ಈ ವೈರಸ್‌ ವಿರುದ್ಧದ ರೋಗನಿರೋಧಕ ಶಕ್ತಿಯನ್ನು ಕುಗ್ಗಿಸುವುದರಿಂದ ಮತ್ತೆ ಸೋಂಕು ತಗಲುವ ಸಾಧ್ಯತೆಗಳು ಇವೆ ಎಂದು ಅವರು ಹೇಳಿದ್ದಾರೆ. ಆದರೆ ಕೆಲ ವಿಜ್ಞಾನಿಗಳು ಇದನ್ನು ಅಲ್ಲಗಳೆದಿದ್ದಾರೆ.

ಸಾಮಾನ್ಯವಾಗಿ ವೈರಸ್‌ಗಳು ಮಾನವನ ದೇಹ ಸೇರಿದ ಮೇಲೆ ವಂಶವಾಹಿಗಳ ಮತ್ತು ಆಕಾರದಲ್ಲಿ ಬದಲಾವಣೆ ಹೊಂದುತ್ತವೆ. ಇದರಿಂದ ಅವಕ್ಕೆ ದೇಹದ ಜೀವನಿರೋಧಕ ಶಕ್ತಿಯನ್ನು ಎದುರಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.