ಎಂಆರ್ಪಿ ಮದ್ಯದ ಅಂಗಡಿಗೆ ಕನ್ನ
Team Udayavani, Apr 7, 2020, 2:55 PM IST
ಮಾಲೂರು: ತಾಲೂಕಿನ ಕರಿನಾಯಕನ ಹಳ್ಳಿ ಬಳಿಯಲ್ಲಿನ ಎಂಆರ್ಪಿ ಮದ್ಯದ ಅಂಗಡಿಗೆ ಹಿಂಬದಿಯಿಂದ ಕನ್ನ ಹಾಕಿರುವ ಖದೀಮರು, ಅಂಗಡಿಯ ಲ್ಲಿದ್ದ ಮದ್ಯವನ್ನು ದೋಚಿದ್ದಾರೆ. ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿ ಕೊಂಡಿರುವ ಕರಿನಾಯಕನಹಳ್ಳಿಯಲ್ಲಿ ಎಂಆರ್ಪಿ ಮದ್ಯದ ಅಂಗಡಿಯನ್ನು ತೆರೆಯಲಾಗಿದ್ದು, ರಾತ್ರಿ ಅಂಗಡಿಯ ಹಿಂಭಾಗದಲ್ಲಿ ಗೋಡೆ ಕೊರದೆ ಮದ್ಯ ದೋಚಲಾಗಿದೆ.
ಲಾಕ್ಡೌನ್ ಮಾಡಿದ್ದ ದಿನವೇ ಹೆಚ್ಚಿನ ಪ್ರಮಾಣದ ಮದ್ಯವನ್ನು ದಾಸ್ತಾನು ಮಾಡಿದ್ದು, ಅಂಗಡಿಯಲ್ಲಿನ ಕಾರ್ಮಿಕರೇ ಕಳವು ಮಾಡಿ ದುಬಾರಿ ಬೆಲೆಗೆ ಮಾರಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಕಡಿಮೆಬೆಲೆಯ 180 ಎಂ.ಎಲ್ ಮದ್ಯ 800 ರಿಂದ 1000 ಸಾವಿರ ರೂ.ವರೆಗೂ ಮಾರಾಟವಾಗುತ್ತಿರುವ ಕಾರಣ ಎಂಆರ್ಪಿ ಸೆಂಟರ್ನಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಸಿಬ್ಬಂದಿಗಳೇ ಕೃತ್ಯ ನಡೆಸಿ ರುವ ಶಂಕೆಯನ್ನು ಪೊಲೀಸರೂ ವ್ಯಕ್ತ ಪಡಿಸಿದ್ದಾರೆ. ಅಪರಾಧ ವಿಭಾಗದ ಪಿಎಸ್ಐ ರಂಗಲಕ್ಷ್ಮೀ ನೇತೃತ್ವದ ಪೊಲೀಸರ ತಂಡ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ