ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ
Team Udayavani, Apr 7, 2020, 3:49 PM IST
ಸಂಗ್ರಹ ಚಿತ್ರ
ದಾವಣಗೆರೆ: ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ. ಭಯೋತ್ಪಾದಕರೂ ಅಲ್ಲ. ಈಗಲೂ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ತಬ್ಲಿಘಿ ಜಮಾತ್ ಸಮಾವೇಶಕ್ಕೆ ಹೋಗಿ ಬಂದವರು ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ ಅವರು, ಯಾರು ದಿಲ್ಲಿಯ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡು ಹೊರಗಡೆ ಬರುತ್ತಾ ಇಲ್ಲ. ತಪ್ಪಿಸಿಕೊಂಡಿದ್ದಾರೆ. ನಿಜವಾಗಿಯೂ ಸರ್ಕಾರ ಅಂತಹವರಿಗೆ ರಕ್ಷಣೆ ಮಾಡಬಾರದು. ಅಂತಹವರನ್ನು ಗುಂಡಿಟ್ಟು ಹೊಡೆದರೂ ತಪ್ಪಲ್ಲ. ಒಬ್ಬರಿಂದ ಇಡೀ ದೇಶಕ್ಕೆ ವೈರಸ್ ಹರಡುತ್ತದೆ ಎಂದರು.
ಮಂಗಳವಾರ ಪಾತಾಳ ಲಿಂಗೇಶ್ವರ ದೇವಸ್ಥಾನ ಬಳಿ ಎಂ.ಪಿ. ರೇಣುಕಾಚಾರ್ಯ ಆಹಾರ ಸಾಮಗ್ರಿ ವಿತರಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ