ಐಪಿಎಲ್‌ಗಾಗಿ ಕೊಹ್ಲಿಯನ್ನು ಅಣಕಿಸುವ ತಂಟೆಗೇ ಹೋಗುತ್ತಿಲ್ಲ ಆಸೀಸಿಗರು!


Team Udayavani, Apr 8, 2020, 7:29 PM IST

ಐಪಿಎಲ್‌ಗಾಗಿ ಕೊಹ್ಲಿಯನ್ನು ಅಣಕಿಸುವ ತಂಟೆಗೇ ಹೋಗುತ್ತಿಲ್ಲ ಆಸೀಸಿಗರು!

ಮೆಲ್ಬರ್ನ್: ಕ್ರಿಕೆಟ್‌ ಜಗತ್ತಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಬಲ್ಲಂತಹ ಸ್ಫೋಟಕ ಹೇಳಿಕೆಯೊಂದನ್ನು ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕೆಲ್‌ ಕ್ಲಾರ್ಕ್‌ ನೀಡಿದ್ದಾರೆ.

ಭಾರತದ ಶ್ರೀಮಂತ ಟಿ20 ಕೂಟ ಐಪಿಎಲ್‌ನಲ್ಲಿ, ಎಲ್ಲಿ ತಮ್ಮ ಗುತ್ತಿಗೆ ತಪ್ಪಿ ಹೋಗುತ್ತದೋ ಎಂಬ ಹೆದರಿಕೆಯಿಂದ ಆಸೀಸ್‌ ಕ್ರಿಕೆಟಿಗರು, ಭಾರತೀಯ ಕ್ರಿಕೆಟ್‌ ತಂಡದ ನಾಯಕ ಕೊಹ್ಲಿಯನ್ನಾಗಲೀ, ಇತರೆ ಆಟಗಾರರನ್ನಾಗಲೀ ಅಣಕಿಸಲು (ಸ್ಲೆಜಿಂಗ್‌) ಹೋಗುತ್ತಿಲ್ಲ! ಹಿಂದಿಗಿಂತ ಆಸೀಸಿಗರು ತಣ್ಣಗಾಗಿದ್ದಾರೆ. ಬರೀ ಆಸೀಸಿಗರು ಮಾತ್ರವಲ್ಲ, ವಿಶ್ವದ ಇತರೆ ದೇಶಗಳ ಆಟಗಾರರ ಕಥೆಯೂ ಇದೆ ಎಂದು ಕ್ಲಾರ್ಕ್‌ ಹೇಳಿದ್ದಾರೆ.

ಐಪಿಎಲ್‌ನಲ್ಲಾಗಲೀ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಾಗಲೀ ಭಾರತೀಯರು ಆರ್ಥಿಕವಾಗಿ ಎಷ್ಟು ಶ್ರೀಮಂತರು ಎನ್ನುವುದು ಎಲ್ಲರಿಗೂ ಗೊತ್ತು. ಒಂದು ವೇಳೆ ಈ ಆಟಗಾರರನ್ನು ಅಣಕಿಸಿದ್ದಾರೆ. ಮುಂದೆ ಅದೇ ಆಟಗಾರರ ಜೊತೆ ಆಡಬೇಕಾಗುತ್ತದೆ. ಆಗ ಬರೀ 6 ವಾರಗಳಿಗೆ ಸಿಗುವ ಭಾರೀ ಹಣ ತಪ್ಪಿಹೋಗಬಹುದು ಎಂಬ ಲೆಕ್ಕಾಚಾರದಲ್ಲಿ ಯಾವುದೇ ಆಟಗಾರ ಸ್ಲೆಜಿಂಗ್‌
ತಂಟೆಗೆ ಹೋಗುತ್ತಿಲ್ಲ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕ್ಲಾರ್ಕ್‌ ಹೇಳಿದ್ದಾರೆ.

ಕ್ಲಾರ್ಕ್‌ ಹೇಳಿದ್ದೇನು?: ಹಿಂದೆಲ್ಲ ಬಹಳ ನಿರ್ದಯವಾಗಿ ವರ್ತಿಸುತ್ತಿದ್ದ ಆಸ್ಟ್ರೇಲಿಯ ಕ್ರಿಕೆಟಿಗರು ಈಗ ಕೊಹ್ಲಿ ಕಂಡರೆ ಸುಮ್ಮನಾಗುತ್ತಾರೆ. ಕಾರಣ ಅವರೊಂದಿಗೆ ಬೆಂಗಳೂರು ಐಪಿಎಲ್‌ ತಂಡದಲ್ಲಿ ಆಡುವ ಅವಕಾಶ ತಪ್ಪಿಹೋಗುವ ಭೀತಿ. ಇದರಿಂದ ಆಸ್ಟ್ರೇಲಿಯ ಆಟಗಾರರ ಆರ್ಭಟ ಮುಂಚಿಗಿಂತ ತಗ್ಗಿದೆ. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ರೋಚಕತೆ ಈಗ ತಗ್ಗಿದೆ’ ಎಂದು ಕ್ಲಾರ್ಕ್‌ ತಿಳಿಸಿದ್ದಾರೆ.

ಐಪಿಎಲ್‌ನಲ್ಲಿ ಆಸ್ಟ್ರೇಲಿಯದ ಹಲವು ಪ್ರಮುಖರು ಆಡುತ್ತಿದ್ದಾರೆ. ಸ್ಟೀವ್‌ ಸ್ಮಿತ್‌, ಡೇವಿಡ್‌ ವಾರ್ನರ್‌, ಪ್ಯಾಟ್‌ ಕಮಿನ್ಸ್‌, ಗ್ಲೆನ್‌ ಮ್ಯಾಕ್ಸ್‌ ವೆಲ್‌ ಇದರಲ್ಲಿ ಪ್ರಮುಖರು

ಟಾಪ್ ನ್ಯೂಸ್

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.