ಗಡಿ ಭಾಗದ ಸರಹದ್ದಿನಲ್ಲಿ ಚೆಕ್‌ಪೋಸ್ಟ್‌ ತೆರೆಯಲು ಕ್ರಮ


Team Udayavani, Apr 8, 2020, 6:00 PM IST

08-April-40

ಕೋಹಳ್ಳಿ: ಸಿಂಧೂರ ರಸ್ತೆಯಲ್ಲಿರುವ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿದ ಅಥಣಿ ಗ್ರೇಡ್‌-2 ತಹಶೀಲ್ದಾರ್‌ ಆರ್‌.ಆರ್‌. ಬುರ್ಲಿ ಪರಿಶೀಲನೆ ನಡೆಸಿದರು.

ಕೋಹಳ್ಳಿ: ಮಹಾರಾಷ್ಟ್ರದ ಯಾವುದೇ ವಾಹನಗಳು ನಮ್ಮ ವ್ಯಾಪ್ತಿಗೆ ಬರದ ಹಾಗೇ ಎಚ್ಚರಿಕೆ ವಹಿಸಬೇಕು. ಇಲ್ಲಿರುವ ಚೆಕ್‌ ಪೋಸ್ಟ್‌ಅನ್ನು ಬದಲಾಯಿಸಿ ಕರ್ನಾಟಕದ ಗಡಿಭಾಗದ ಸರಹದ್ದಿನಲ್ಲಿ ಹಾಕಿದರೆ ಅಕ್ರಮವಾಗಿ ಸಾಗಾಟವಾಗುವುದನ್ನು ತಡೆಗಟ್ಟಬಹುದು. ಸ್ಥಳ ಬದಲಾವಣೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಹದ್ದಿನಲ್ಲಿ ಚೆಕ್‌ ಪೋಸ್ಟ್‌ ಹಾಕಲು ಸೂಚಿಸಲಾಗುವುದು ಎಂದು ಅಥಣಿ ಗ್ರೇಡ್‌-2 ತಹಶೀಲ್ದಾರ್‌ ಆರ್‌.ಆರ್‌. ಬುರ್ಲಿ ಹೇಳಿದರು.

ಗ್ರಾಮದ ಹೊರವಲಯದ ಸಿಂಧೂರ ರಸ್ತೆಗೆ ಕೊರೊನಾ ತಪಾಸಣೆಗೆ ಹಾಕಿರುವ ಚೆಕ್‌ ಪೋಸ್ಟ್‌ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮಹಾರಾಷ್ಟ್ರದ ಗಡಿ ಭಾಗವಾದ ಕೋಹಳ್ಳಿ ಗ್ರಾಮದಿಂದ ಕೇವಲ ಒಂದು ಕಿ.ಮೀ.ದಲ್ಲಿ ಚೆಕ್‌ ಪೋಸ್ಟ್‌ ಹಾಕಲಾಗಿದೆ. ಇದರಿಂದ ಗಡಿ ಭಾಗದ ಸರಹದ್ದಿನಿಂದ ಬೇರೆ-ಬೇರೆ ನಡುವಿನ ರಸ್ತೆಗಳ ಮೂಲಕ ವಾಹನಗಳು ಸಂಚರಿಸುತ್ತಿವೆ. ಆದ್ದರಿಂದ ಚೆಕ್‌ ಪೋಸ್ಟ್‌ ದಲ್ಲಿ ಕಡಿಮೆ ವಾಹನಗಳು ಹೋಗುತ್ತಿವೆ. ಇದೇ ಕಾರಣದಿಂದ ಈ ಚೆಕ್‌ ಪೋಸ್ಟ್‌ ಬದಲಾಯಿಸಿ ಕರ್ನಾಟಕ ಸರಹದ್ದಿನಲ್ಲಿ ನಿರ್ಮಿಸಿದರೆ ಮಹಾರಾಷ್ಟ್ರದಿಂದ ಬರುವ ಮತ್ತು ಹೋಗುವ ವಾಹನಗಳನ್ನು ಪರಿಶೀಲನೆ ಮಾಡಬಹುದು. ಇದರ ಬಗ್ಗೆ ಮೇಲಧಿ ಕಾರಿಗಳೊಂದಿಗೆ ಚರ್ಚಿಸಿ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತೆಲಸಂಗ ಕಂದಾಯ ನಿರೀಕ್ಷಕ ಬಸವರಾಜ ಹೋಸಕೇರಿ, ಗ್ರಾಪಂ ಪಿಡಿಒ ಈರಪ್ಪ ತಮದಡ್ಡಿ, ಕಿರಿಯ ಮಹಿಳಾ ಸಹಾಯಕಿ ಎಫ್‌.ಎಸ್‌.ಕೋಲಕಾರ, ಗ್ರಾಮ ಸಹಾಯಕ ಮಹಾಂತೇಶ ನಾಟೀಕಾರ, ಆಶಾ ಕಾರ್ಯಕರ್ತೆ, ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.