ಲಾಕ್‌ಡೌನ್‌ ಅಸ್ತ್ರ ತೋರಿಸಿಕೊಟ್ಟ ಚೀನ

ವುಹಾನ್‌ನಲ್ಲಿ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಿದ್ದರಿಂದ ಮಾತ್ರವೇ ವೈರಸ್‌ ನಿಯಂತ್ರಣಕ್ಕೆ ಬಂತು

Team Udayavani, Apr 9, 2020, 10:36 AM IST

ಲಾಕ್‌ಡೌನ್‌ ಅಸ್ತ್ರ ತೋರಿಸಿಕೊಟ್ಟ ಚೀನ

ವುಹಾನ್‌: ಲಾಕ್‌ಡೌನ್‌ನ ಹಲವು ದಿನಗಳ ಬಳಿಕ ಆಸ್ಪತ್ರೆಯಲ್ಲಿದ್ದ ಸಿಬಂದಿಯೊಬ್ಬರು ತಮ್ಮ ಸಂಬಂಧಿಕರನ್ನು ಭೇಟಿಯಾದ ಕ್ಷಣ.

ವುಹಾನ್‌: ಕೋವಿಡ್‌-19 ವೈರಸ್‌ನ ತವರು ವುಹಾನ್‌ನಗರ ಅಂತಿಮವಾಗಿ ಲಾಕ್‌ಡೌನ್‌ನಿಂದ ಮುಕ್ತವಾಗಿದೆ. ಈ ಮೂಲಕ ಕೋವಿಡ್‌ 19 ಹರಡದಂತೆ ತಡೆಯಲು ಕ್ವಾರಂಟೈನ್‌ ಒಳ್ಳೆಯ ಅಸ್ತ್ರ ಎಂಬುದಕ್ಕೆ ಸಾಕ್ಷ್ಯಒದಗಿಸಿದೆ.

ಒಟ್ಟು 76 ದಿನಗಳ ಬಳಿಕ ಚೀನದ ಅತ್ಯಂತ ಈ ಸೂಕ್ಷ್ಮ ಪ್ರದೇಶ ಮೊದಲಿ ನಂತೆ ತೆರೆದುಕೊಂಡಿದೆ. ರೈಲು ಸೇವೆ ಪುನರಾರಂಭಗೊಂಡಿದೆ. ಬುಧವಾರ ಬೆಳಗ್ಗೆ ವುಹಾನ್‌ ನಗರದಲ್ಲಿ ಮೊದಲ ರೈಲು ಪ್ರಯಾಣಿಸಿದೆ. ಜನರು ತಮ್ಮ ಮೊದಲಿನ ಜೀವನಕ್ಕೆ ಮರಳಿದ್ದಾರೆ.

ಎರಡೂವರೆ ತಿಂಗಳುಗಳಿಗಿಂತಲೂ ಹೆಚ್ಚು ಕಾಲ ಮನೆಯೊಳಗೆ ಬಂಧಿಯಾಗಿದ್ದ ಜನರು ಹೊರಗೆ ಬಂದಿದ್ದಾರೆ. ಈ ಮೂಲಕ ಸೋಂಕು ಹರಡದಂತೆ ತಡೆಯಲು ಲಾಕ್‌ಡೌನ್‌ ಪ್ರಬಲ ಅಸ್ತ್ರ ಎಂಬುದನ್ನು ಜಗತ್ತಿಗೆ ವುಹಾನ್‌ನಗರ ತೋರಿಸಿ ಕೊಟ್ಟಿದೆ. ಗೊತ್ತಿರುವಂತೆಯೇ ಡಿಸೆಂಬರ್‌ತಿಂಗಳಲ್ಲಿ ಕೋವಿಡ್‌ ವೈರಸ್‌ ಮೊಟ್ಟ ಮೊದಲ ಬಾರಿಗೆ ಇಲ್ಲಿಯೇ ಪತ್ತೆಯಾಗಿತ್ತು.ಇಲ್ಲಿನ ಪ್ರಾಣಿ   ಗಳ ಮಾರುಕಟ್ಟೆ ಯಿಂದ ಈ ವೈರಸ್‌ ಹರಡಿದೆ ಎಂದು ವೈದ್ಯರು ಹೇಳಿ ದ್ದರು. ಬಳಿಕ ಸಾಂಕ್ರಾಮಿಕ ರೋಗ ಎಂದು ಅರಿತ ಚೀನ, ವೈರಸ್‌ ವಿರುದ್ಧ ಹೋರಾಡಲು ಲಾಕ್‌ಡೌನ್‌ಘೋಷಿಸಿತ್ತು. ವಿಶೇಷವಾಗಿ ವುಹಾನ್‌ ನಗರವನ್ನು ಸಂಪೂರ್ಣ  ವಾಗಿ ಬಂದ್‌ ಮಾಡಲಾಗಿತ್ತು. ಮನೆ  ಯಿಂದ ಹೊರಗೆ ಯಾರೂ ಬರದಂತೆ ಕಣ್ಗಾವಲಿ  ನಲ್ಲಿಡಲಾಗಿತ್ತು. ಈ ಎಲ್ಲಾ ಕಾರಣಕ್ಕೆ ಸೋಂಕು ನಿಯಂತ್ರಣಕ್ಕೆ ಬಂದಿತು. ಚೀನ ಸರಕಾರ ಹೇಳುವಂತೆಯೇ ಕೋವಿಡ್‌ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಇಳಿಕೆ ಯಾ ಗಿದೆ. ಈ ಕಾರಣಕ್ಕೆ ಕಳೆದ ತಿಂಗಳ ಕಡೇ ವಾರ ಚೀನ  ಲಾಕ್‌ಡೌನ್‌ತೆರವುಗೊಳಿಸಲಾಗಿತ್ತು. ಆದರೆ ವುಹಾನ್‌ ನಗರದಲ್ಲಿ ಲಾಕ್‌ಡೌನ್‌ಮುಂದುವರಿದಿತ್ತು.

ಚೀನದಲ್ಲಿ ಕೋವಿಡ್‌ 19 ಪತ್ತೆಯಾದಾಗ ಇತರ ರಾಷ್ಟ್ರಗಳು ಚುರುಕಾಗಲಿಲ್ಲ. ಚೀನದಲ್ಲಿ ಸಾವಿನ ಸಂಖ್ಯೆ ಏರುತ್ತಿದ್ದಂತೆಯೇ ಜಗತ್ತು ಎಚ್ಚೆತ್ತುಕೊಂಡಿತು. ಚೀನ ಅನುಸರಿಸಿದ ಲಾಕ್‌ ಡೌನ್‌ ಅಸ್ತ್ರವನ್ನು ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ಅನುಸರಿಸಿದವು. ಇದರ ಪರಿಣಾಮವಾಗಿ ಸೋಂಕು ಹರಡುವ ಸಾಧ್ಯತೆ ಕ್ಷೀಣಿಸಿತು. ಮಾತ್ರವಲ್ಲದೆ ಧನಾತ್ಮಕ ಫಲಿತಾಂಶವನ್ನು ಕಾಣುತ್ತಿವೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.