ಗ್ರಾಮೀಣ ತರಕಾರಿಗಳಿಗೆ ಉತ್ತಮ ಬೇಡಿಕೆ


Team Udayavani, Apr 9, 2020, 1:29 PM IST

ಗ್ರಾಮೀಣ ತರಕಾರಿಗಳಿಗೆ ಉತ್ತಮ ಬೇಡಿಕೆ

ಉಡುಪಿ: ದೇಶವನ್ನು ಲಾಕ್‌ ಡೌನ್‌ ಮಾಡಿರುವುದರಿಂದ ಗ್ರಾಮೀಣ ಪ್ರದೇಶದ ತರಕಾರಿಗಳಿಗೆ ಈಗ ಆಯಾ ಪ್ರದೇಶದಲ್ಲಿಯೇ ಬೇಡಿಕೆ ಸೃಷ್ಟಿಯಾಗಿದೆ. ಈ ಮೊದಲು ಅಷ್ಟೊಂದು ಬೇಡಿಕೆ ಇರಲಿಲ್ಲ. ಈಗ ಹೊರಗಿನಿಂದ ತರಕಾರಿ ಬರುವುದೂ ಕಡಿಮೆ ಆಗಿರುವುದರಿಂದ ಆಯಾ ಊರಿನಲ್ಲಿ ತರಕಾರಿ ಬೆಳೆಸುತ್ತಿರುವವರ ಮನೆಗೆ ಹೋಗಿ ಕೊಂಡೊಯ್ಯುತ್ತಿದ್ದಾರೆ. ಜನರಿಗೆ ಪೇಟೆಗೆ ಹೋಗುವುದಕ್ಕೆ ಅವಕಾಶ ಇಲ್ಲದಿರು ವುದೂ ಕಾರಣವಾಗಿದೆ. ಈಗ ದಲ್ಲಾಳಿಗಳ ಕಾಟವಿಲ್ಲದ ಕಾರಣ ಬೆಳೆಗಾರರಿಗೆ ಅನುಕೂಲವಾಗುತ್ತಿದೆ.

ಗರಿಗೆದರಿದ ವ್ಯಾಪಾರ
ಸುಮಾರು ಎರಡು ವರ್ಷದಿಂದ ಉಡುಪಿ, ಮಣಿಪಾಲ ಸೇರಿದಂತೆ ಆಯ್ದ ಪ್ರದೇಶದಲ್ಲಿ ತರಕಾರಿಯನ್ನು ಬೆಳೆಗಾರರ ಸೊಸೈಟಿ ನೇತೃತ್ವದಲ್ಲಿ ವಾಹನಗಳ ಮೂಲಕ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತಿತ್ತು. ಆದರೆ ಆಷ್ಟಾಗಿ ಲಾಭವಿರಲಿಲ್ಲ. ಕೋವಿಡ್ 19 ಭೀತಿಯಿಂದ ವಾಹನ ಸಂಚಾರ ಹಾಗೂ ಜನ ಸಂಚಾರ ನಿಷೇಧ ಹಿನ್ನೆಲೆಯಲ್ಲಿ ಮಾಂಸಾಹಾರಿಗಳು ಸಹ ತರಕಾರಿ ಕಡೆಗೆ ಮೊರೆ ಹೋಗಿದ್ದಾರೆ. ಈಗ ಬೇಡಿಕೆ ಹೆಚ್ಚಾಗು¤ದೆ. ಕೆಲವೇ ಸಮಯದಲ್ಲಿ ಖಾಲಿಯಾಗುತ್ತಿದೆ ಎಂದು ಬೆನಗಲ್‌ ತರಕಾರಿ ಬೆಳಗಾರರ ಸಂಘದ ಕಾರ್ಯದರ್ಶಿ ನಾಗಾರಾಜ್‌ ಉಳಿತ್ತಾಯ ತಿಳಿಸಿದರು.

ಮನೆ ಸೊಪ್ಪಿಗೂ ಬಂತು ಬೇಡಿಕೆ!
ನಮ್ಮಲ್ಲಿ ಬಸಲೆ, ಹರಿವೆ ತರಕಾರಿ ಸಾಕಷ್ಟು ಪ್ರಮಾಣದಲ್ಲಿ ಬೆಳೆಸಲಾಗುತ್ತದೆ. ಕಳೆದ ವರ್ಷ ಬೆಳೆದ ಈ ಸೊಪ್ಪು ತರಕಾರಿ ಕೇವಲ ಮನೆ ಅಡುಗೆ ಹಾಗೂ ನೆರೆ ಮನೆಯವರಿಗೆ ನೀಡಿದೆ. ಉಳಿದ ಸೊಪ್ಪು ತಿನ್ನಲು ಸಾಧ್ಯವಾಗದೆ ಜಾನುವಾರುಗಳಿಗೆ ಮೇವಿನ ರೂಪದಲ್ಲಿ ನೀಡಿದೆ. ಮೊನ್ನೆ ತನಕ ಸೊಪ್ಪು ತರಕಾರಿ ಕೇಳದ ಜನರು ಇದೀಗ ಮುಗಿಬಿದ್ದು ಖರೀದಿಸುತ್ತಿದ್ದಾರೆ. ತೊಂಡೆಕಾಯಿ, ಬೆಂಡೆಕಾಯಿ ಸಹ ಬೆಳೆಸಿ
ದ್ದೇನೆ. ಬೇಡಿಕೆ ಪೂರೈಸುವಷ್ಟು ಇಳುವರಿ ಇಲ್ಲ. ದೂರದೂರದಿಂದ ಬಂದು ಖರೀದಿ ಸುತ್ತಿರುವುದು ನೋಡಿದರೆ ತರಕಾರಿ ಬೆಳೆಸಬೇಕು ಎನ್ನುವ ಹಂಬಲ ಹೆಚ್ಚಿದೆ ಎಂದು ಕೃಷಿಕ ಭಾಸ್ಕರ್‌ ತಿಳಿಸಿದರು.

ತಾಜಾ ತರಕಾರಿ
ಪ್ರಸ್ತುತ ಸ್ಥಳೀಯವಾಗಿ ಸಿಗುವ ತರಕಾರಿಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದೇವೆ. ಇದು ಕಡಿಮೆ ಬೆಲೆಯಲ್ಲಿ ಸಿಗುವುದರ ಜತೆಗೆ ತಾಜಾವಾಗಿರುವುದರಿಂದ ರುಚಿ ಚೆನ್ನಾಗಿರುತ್ತದೆ. ಜತೆಗೆ ಮನೆ ಬಾಗಿಲಿಗೆ ವಾಹನದಲ್ಲಿ ಬರುವ ಅಗತ್ಯ ವಸ್ತುಗಳು ಅಂಗಡಿಗಳಿಗಿಂತ ಕಡಿಮೆ ದರದಲ್ಲಿ ಸಿಗುತ್ತಿದೆ.
-ಸಂಪಾ ನಾಯಕ್‌, ಬ್ರಹ್ಮಾವರ ನಿವಾಸಿ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.