ಭತ್ತದ ಬೆಳೆ ನಷ್ಟ: ಗದ್ದೆಗಿಳಿದು ಪರಿಶೀಲಿಸುವಂತೆ ಜನ ಪ್ರತಿನಿಧಿಗಳ ಕಾರುಗಳಿಗೆ ರೈತರ ಘೇರಾವ್
Team Udayavani, Apr 9, 2020, 7:05 PM IST
ಗಂಗಾವತಿ: ಅಕಾಲಿಕ ಮಳೆಯ ಕಾರಣ ನೆಲಕ್ಕುರುಳಿದ ಭತ್ತದ ಬೆಳೆ ವೀಕ್ಷಣೆಗೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗು ಶಾಸಕ ಸಂಸದರು ಮತ್ತು ಅಧಿಕಾರಿಗಳ ಕಾರುಗಳಿಗೆ ಮರಕುಂಬಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ಗುರುವಾರ ಜರುಗಿದೆ.
ಈ ಸಂದರ್ಭದಲ್ಲಿ ಸಚಿವ ಬಿ.ಸಿ ಪಾಟೀಲ್ ಹಾಗು ಶಾಸಕ, ಸಂಸದರು ಅನ್ಯ ಕಾರಿನಲ್ಲಿ ಮುಂದೆ ಹೋಗಿದ್ದರು.ಇದು ರೈತರಿಗೆ ತಿಳಿಯದೆ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಮತ್ತು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಜನಪ್ರತಿನಿಧಿಗಳ ಕಾರುಗಳನ್ನು ಅರ್ಧ ಗಂಟೆಗೂ ಹೆಚ್ಚು ನಿಲ್ಲಿಸಿ ಗದ್ದೆಗೆ ಇಳಿದು ನೆಲಕ್ಕೆ ಬಿದ್ದಿರುವ ನೆಲ್ಲು ವೀಕ್ಷಿಸುವಂತೆ ಒತ್ತಾಯಿಸಿದರು. ಈ ಮಧ್ಯೆ ಪೊಲೀಸರು ಪ್ರವೇಶ ಮಾಡಿ ಘೇರಾವ್ ಹಾಕಿದವರನ್ನು ಸಮಾಧಾನಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ