ಭಾರತೀಯ ರೈಲ್ವೇಯ IRCTCಯಿಂದ 8.5 ಲಕ್ಷ ಜನರಿಗೆ ಆಹಾರ ವಿತರಣೆ


Team Udayavani, Apr 10, 2020, 7:25 PM IST

ಭಾರತೀಯ ರೈಲ್ವೇಯ IRCTCಯಿಂದ 8.5 ಲಕ್ಷ ಜನರಿಗೆ ಆಹಾರ ವಿತರಣೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ ಸಂಬಂಧಿತ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವವರ ನೆರವಿಗೆ ಭಾರತೀಯ ರೈಲ್ವೇ ಧಾವಿಸಿದೆ. ಲಾಕ್ ಡೌನ್ ಆದಾಗಿನಿಂದ ಇಲ್ಲಿಯವರೆಗೆ ರೈಲ್ವೇ ಸುಮಾರು 8.5 ಜನರಿಗೆ ಊಟವನ್ನು ವಿತರಿಸುವ ಕಾರ್ಯವನ್ನು ಮಾಡಿದೆ.

ಪಿಯೂಷ್ ಗೋಯಲ್ ಅವರ ನೇತೃತ್ವದಲ್ಲಿ ಭಾರತೀಯ ರೈಲ್ವೇಯ ಕೆಟರಿಂಗ್ ಮತ್ತು ಟೂರಿಸಮ್ ಕಾರ್ಪೊರೇಷನ್ ಘಟಕವು ಸಚಿವ ಈ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ದೇಶದ ವಿವಿಧ ಕಡೆಗಳಲ್ಲಿ ಇರುವ IRCTCಯ ಅಡುಗೆ ಮನೆಗಳಲ್ಲಿ ತಯಾರಿಸಿದ ಆಹಾರವನ್ನು ಹಸಿದವರಿಗೆ ವಿತರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ರೈಲ್ವೇಯ ಈ ಕಾರ್ಯದಲ್ಲಿ ರೈಲ್ವೇ ರಕ್ಷಣಾ ದಳ ಹಾಗೂ ಕೆಲವೊಂದು ಸರಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ ಈ ಆಹಾರ ವಿತರಣೆಯ ಕೆಲಸ ನಡೆಯುತ್ತಿದೆ.

ಬಡವರಿಗೆ, ಭಿಕ್ಷುಕರಿಗೆ, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಲಾಕ್ ಡೌನ್ ನಿಂದಾಗಿ ತಮ್ಮ ಸ್ವಂತ ಊರುಗಳಿಗೆ ತೆರಳಲಾಗದೆ ಸಿಲುಕಿಕೊಂಡವರಿಗೆ ಹಾಗೂ ವಿವಿಧ ರೈಲ್ವೇ ನಿಲ್ದಾಣಗಳ ಬಳಿ ಮತ್ತು ಸಮೀಪದ ಪ್ರದೇಶಗಳಲ್ಲಿ ಆಹಾರವನ್ನು ಹುಡುಕಿಕೊಂಡು ಬರುವವರಿಗೆ ಈ ರೀತಿಯಾಗಿ ರೈಲ್ವೇ ಇಲಾಖೆ ಆಹಾರವನ್ನು ಒದಗಿಸುವ ಕೆಲಸವನ್ನು ಮಾಡುತ್ತಿದೆ.

ದೆಹಲಿ, ಪುಣೆ, ಹೌರಾ, ಹುಬ್ಬಳ್ಳಿ, ಮುಂಬಯಿ ಸೆಂಟ್ರಲ್, ಬೆಂಗಳೂರು, ಅಹಮದಾಬಾದ್, ಪಟ್ನಾ, ಗಯಾ, ರಾಂಚಿ, ವಿಜಯವಾಡ, ತಿರುಚನಾಪಳ್ಳಿ, ಗೌಹಾತಿ, ಸಮಷ್ಟಿಪುರ, ಪ್ರಯಾಗ್ ರಾಜ್, ವಿಶಾಖಪಟ್ಟಣ, ರಾಯ್ಪುರ ಹೀಗೆ ದೇಶದ ವಿವಿಧ ಭಾಗಗಳಲ್ಲಿ ಇರುವ ಐ.ಆರ್.ಸಿ.ಟಿ.ಸಿಯ ಕಿಚನ್ ಗಳಲ್ಲಿ ಆಹಾರವನ್ನು ತಯಾರಿಸಿ ಪ್ರತೀದಿನ ವಿತರಿಸುವ ಕಾರ್ಯ ನಡೆಯುತ್ತಿದೆ.

ಇದುವರೆಗೆ ಒದಗಿಸಲಾದ ಒಟ್ಟು 8 ಲಕ್ಷ ಊಟಗಳಲ್ಲಿ ಆರು ಲಕ್ಷ ಊಟವನ್ನು ಐ.ಆರ್.ಸಿ.ಟಿ.ಸಿ ಒದಗಿಸಿದ್ದರೆ, ಎರಡು ಲಕ್ಷ ಊಟವನ್ನು ರೈಲ್ವೇ ರಕ್ಷಣಾ ದಳ ತನ್ನ ಮೂಲಗಳಿಂದ ನೀಡಿದೆ ಇನ್ನು ಸುಮಾರು 1.5 ಲಕ್ಷದಷ್ಟು ಊಟವನ್ನು ರೈಲ್ವೇ ಇಲಾಖೆಯ ಜೊತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎನ್.ಜಿ.ಒ.ಗಳ ಕಡೆಯಿಂದ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.

ಇಷ್ಟು ಮಾತ್ರವಲ್ಲದೇ ಸುಮಾರು 20 ಕೋಟಿ ರೂಪಾಯಿಗಳಷ್ಟು ಹಣವನ್ನು ಐ.ಆರ್.ಸಿ.ಟಿ.ಸಿ. ಪಿ.ಎಂ.-ಕೇರ್ಸ್ ಫಂಡ್ ನಲ್ಲಿ ಡಿಪಾಸಿಟ್ ಮಾಡಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.