ಸಾಗರದಲ್ಲಿ 9 ಕೆಎಫ್‌ಡಿ ಕೇಸ್‌ ನೆಗೆಟಿವ್‌

ತೀರ್ಥಹಳ್ಳಿ 13-ಸಿದ್ದಾಪುರ 7-ಸೊರಬ ಹಾಗೂ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ತಲಾ ಒಂದು ನೆಗೆಟಿವ್‌

Team Udayavani, Apr 11, 2020, 1:32 PM IST

11-April-13

ಸಾಗರ: ಮಾರಲಗೋಡಿನಲ್ಲಿ ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು ಆರೋಗ್ಯ ಇಲಾಖೆ ಹಾಗೂ ಗ್ರಾಮಸ್ಥರ ಸಭೆ ನಡೆಸಿದರು.

ಸಾಗರ: ತಾಲೂಕಿನ ಒಂಭತ್ತು ಪ್ರಕರಣಗಳಲ್ಲಿ ಮಂಗನ ಕಾಯಿಲೆಯ ವೈರಸ್‌ ಪತ್ತೆಯಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಕಾರ್ಗಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ನಾಲ್ಕು, ತುಮರಿಯ 2 ಹಾಗೂ ಆವಿನಹಳ್ಳಿ, ಬ್ಯಾಕೋಡು, ಅರಳಗೋಡು ಪಿಎಚ್‌ಸಿ ವ್ಯಾಪ್ತಿಯ ತಲಾ ಒಂದು ಪ್ರಕರಣಗಳಲ್ಲಿ ರಕ್ತವನ್ನು ಪರೀಕ್ಷೆಗಾಗಿ ವಿಡಿಎಲ್‌ಗೆ ಕಳುಹಿಸಲಾಗಿತ್ತು. ಈ ಮಧ್ಯೆ ಮೂರು ದಿನಗಳಲ್ಲಿ ಎರಡು ಕೆಎಫ್‌ಡಿ ಪಾಸಿಟಿವ್‌ ಕಾಣಿಸಿದ ತುಮರಿ ಗ್ರಾಪಂ ವ್ಯಾಪ್ತಿಯ ಮಾರಲಗೋಡಿನಲ್ಲಿ ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು ಆರೋಗ್ಯ ಇಲಾಖೆ ಜೊತೆ ಗ್ರಾಮಸ್ಥರೊಂದಿಗೆ ಗುರುವಾರ ಪರಿಶೀಲನಾ ಸಭೆ ನಡೆಸಿದರು.

ಅರಣ್ಯ ಇಲಾಖೆಯ ಫಾರೆಸ್ಟರ್‌ ರಾಘವೇಂದ್ರ, ಗಾರ್ಡ್‌ ರಾಜೇಶ್ವರಪ್ಪ, ಎಪಿಎಂಸಿ ಸದಸ್ಯರಾದ ಓಂಕಾರ್‌ ಜೈನ್‌, ಸದಸ್ಯರಾದ ಲೋಕಣ್ಣ, ಸುಮಿತ್ರಾ, ಜಡಿ ಕೃಪಾ, ಆರೋಗ್ಯ ಕಾರ್ಯಕರ್ತೆ ರಾಜೇಶ್ವರಿ, ಆಶಾ ಕಾರ್ಯಕರ್ತೆ ಚಂದ್ರಕಲಾ ಮತ್ತು ರುಕ್ಮಿಣಿ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಕಮಲಮ್ಮ ಹಾಗೂ ಮಂಗನ ಕಾಯಿಲೆಯಿಂದ ಗುಣಮುಖರಾಗುತ್ತಿರುವ ತುಮರಿ ಸೊಸೈಟಿ ನಿರ್ದೇಶಕ ಮಂಜಪ್ಪ ಹೆಸಿಗೆ ಅನುಭವಗಳನ್ನು ಹಂಚಿಕೊಂಡರು.

ಕಾಡಿನ ಜತೆ ಇರುವ ಸಂಬಂಧ ಕಡಿದುಕೊಳ್ಳದಿದ್ದರೆ, ಮುನ್ನೆಚ್ಚರಿಕೆ ಇಡದೇ ಇದ್ದರೆ ಮಂಗನ ಕಾಯಿಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ದರಕು, ಕಟ್ಟಿಗೆ, ಮಾವಿನಕಾಯಿ, ವಾಟೆಕಾಯಿ ಹುಡುಕಲು ಸ್ಥಗಿತಗೊಳಿಸುವುದು ಅನಿವಾರ್ಯ. ಸತ್ತ ಮಂಗ ತಿನ್ನುತ್ತಿರುವ ನಾಯಿಗಳ ಬಗ್ಗೆ ಎಚ್ಚರ ಮತ್ತು ನಿಯಂತ್ರಣ ಕೂಡ ಮುಖ್ಯವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲಾಯಿತು. ಉಳಿದೆಡೆ ಪಾಸಿಟಿವ್‌: ವಿಡಿಎಲ್‌ ವರದಿಯನ್ವಯ ತಾಲೂಕಿನ ಪಕ್ಕದ ಸಿದ್ದಾಪುರದಲ್ಲಿ ನಾಲ್ಕು ಹಾಗೂ ತೀರ್ಥಹಳ್ಳಿಯ ಒಂದು ಪ್ರಕರಣದಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ವಿಡಿಎಲ್‌ ಒಟ್ಟು 36 ರಕ್ತದ ಸ್ಯಾಂಪಲ್‌ ಪರಿಶೀಲಿಸಿದ್ದು, ಸಾಗರದ 9 ಪ್ರಕರಣಗಳನ್ನು ಹೊರತುಪಡಿಸಿ ತೀರ್ಥಹಳ್ಳಿಯ 13, ಸಿದ್ದಾಪುರದ 7, ಸೊರಬ ಹಾಗೂ ಚಿಕ್ಕಮಂಗಳೂರು ಜಿಲ್ಲೆ ಕೊಪ್ಪದ ತಲಾ ಒಂದು ಪ್ರಕರಣಗಳಲ್ಲಿ ಕೆಎಫ್‌ಡಿ ವೈರಸ್‌ ನೆಗೆಟಿವ್‌ ಬಂದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.