ರೈತರ ಹಿತ ಕಾಯೋದು ಸರ್ಕಾರದ ಆದ್ಯತೆ


Team Udayavani, Apr 11, 2020, 3:10 PM IST

ರೈತರ ಹಿತ ಕಾಯೋದು ಸರ್ಕಾರದ ಆದ್ಯತೆ

ಹಾಸನ: ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿನಡೆದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್ 19 ನಿಯಂತ್ರಣದ ಜೊತೆಗೆ ರೈತರ ಹಿತ ಕಾಯುವುದು ಸರ್ಕಾರದ ಆದ್ಯತೆ ಆಗಿದ್ದು ಬೇಡಿಕೆ ಆಧಾರದ ಮೇಲೆ ವಿತರಣೆ ಮಾಡಬೇಕೆಂದರು.

ಕೃಷಿ ಉತ್ಪನ್ನ ಸಮರ್ಪಕ ಖರೀದಿ, ವಿಲೇವಾರಿಯಾಗಬೇಕು. ಸರಕು-ತರಕಾರಿ ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲ. ಈ ಬಗ್ಗೆ ಪೊಲೀಸ್‌ ಇಲಾಖೆ ನಿಗಾವಹಿಸಬೇಕು. ಅಂತರ ರಾಜ್ಯಗಳಿಂದ ಸಮಸ್ಯೆಯಾದಲ್ಲಿ ರಾಜ್ಯಮಟ್ಟದ ಟಾಸ್ಕ್ ಫೋರ್ಸ್‌ ಗಮನಕ್ಕೆ ತಂದು ಬಗೆಹರಿಸಬೇಕೆಂದರು.

ಶಾಸಕ ಎಚ್‌.ಡಿ.ರೇವಣ್ಣ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯಲ್ಲಿ ಕೊರತೆ ಇರುವ ಬೇಳೆ, ಎಣ್ಣೆ ಹಾಗೂ ಮತ್ತಿತರ ಸಾಮಗ್ರಿಗಳು ಹೆಚ್ಚು ಇರುವ ಕಡೆಗಳಿಂದ ಕಳುಹಿಸಬೇಕು ಎಂದು ಒತ್ತಾಯಿಸಿದರು.

ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಸಿ.ಎನ್‌.ಬಾಲಕೃಷ್ಣ, ಪ್ರೀತಂ ಜೆ.ಗೌಡ, ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೊಪಾಲಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಬಾಳೆ, ಕುಂಬಳಕಾಯಿ ಸೇರಿ ಹಲವು ಬೆಳೆಗಾರರ ಸಂಕಷ್ಟ ವಿವರಿಸಿದರು.

ಬೇರೆ ರಾಜ್ಯಗಳಲ್ಲಿ ಹಣ್ಣು, ತರಕಾರಿ ಸಾಗಾಟಕ್ಕೆ ತೊಂದರೆಯಾಗುತ್ತಿದೆ ಅದನ್ನು ಸರಿಪಡಿಸ ಬೇಕಾಗಿದೆ. ಹಾಪ್‌ಕಾಮ್ಸ್‌ ಮೂಲಕ ರೈತರು ಬೆಳೆದ ಹೆಚ್ಚುವರಿ ಉತ್ಪನ್ನ ಖರೀದಿಸುವ ವ್ಯವಸ್ಥೆ ಮಾಡಿ ಎಂದು ತಿಳಿಸಿದರು.

ಶಾಸಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಬಿ.ಸಿ. ಪಾಟೀಲ್‌ ರೈತರಿಗೆ ಅನುಕೂಲವಾಗುವಂತೆ ರಾಜ್ಯಮಟ್ಟದಲ್ಲಿ ಏಕರೂಪದ ದರ ನಿಗದಿಪಡಿಸಲಾಗುವುದೆಂದರು.  ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ ಗೌಡ, ಜಪಂ ಸಿಇಒ ಪರಮೇಶ್‌, ಹಾಸನ ಎಪಿಎಂಸಿ ಅಧ್ಯಕ್ಷ ಕಣದಳ್ಳಿ ಮಂಜೇಗೌಡ, ಅಪರ ಜಿಲ್ಲಾಧಿಕಾರಿ ಕವಿತಾ, ಉಪ ವಿಭಾಗಾಧಿಕಾರಿಗಳಾದ ಡಾ.ನವೀನ್‌ ಭಟ್‌, ಗಿರೀಶ್‌ನಂದನ್‌, ಜಂಟಿ ಕೃಷಿ ನಿರ್ದೇಶಕ ಮಧುಸೂದನ್‌ ಇದ್ದರು.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.