ರಾಜ್ಯದಲ್ಲಿ ದಿನೇ ದಿನೇ ಏರುತ್ತಿದೆ ಸೋಂಕಿತರ ಸಂಖ್ಯೆ: ಇಂದು ಹೊಸ 10 ಕೋವಿಡ್ ಪ್ರಕರಣ ಪತ್ತೆ
Team Udayavani, Apr 12, 2020, 1:10 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕು ಪಾಸಿಟಿವ್ ಸಂಖ್ಯೆ ದಿನೇ ದಿನೇ ಏರುತ್ತಿದೆ. ಇಂದು ಹೊಸದಾಗಿ 10 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 226ಕ್ಕೇರಿದೆ.
ಬೆಳಗಾವಿಯಲ್ಲಿ ಇಂದು ಹೊಸ ನಾಲ್ಕು ಪ್ರಕರಣಗಳು ದೃಢವಾಗಿದೆ. ಉಳಿದಂತೆ ಕಲಬುರಗಿಯಲ್ಲಿ ಎರಡು ಪ್ರಕರಣ, ಬೆಂಗಳೂರು ನಗರದಲ್ಲಿ ಮೂರು, ಮೈಸೂರಿನಲ್ಲಿ ಒಂದು, ವಿಜಯಪುರದಲ್ಲಿ ಒಂದು ಪ್ರಕರಣ ದೃಢವಾಗಿದೆ.
ವಿಜಯಪುರದಲ್ಲಿ ಮೊದಲ ಕೊವಿಡ್-19 ಸೋಂಕು ಪ್ರಕರಣ ದೃಢಪಟ್ಟಿದೆ. ವಿದೇಶ ಪ್ರವಾಸ, ಸಂಪರ್ಕ ಇಲ್ಲದ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ವೃದ್ಧೆಯಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ.
ಮೈಸೂರಿನ ಪಾರ್ಮ್ ಕಂಪೆನಿಯ ಮತ್ತೋರ್ವ ಸಿಬ್ಬಂದಿಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 88ರ ಸಂಪರ್ಕಕ್ಕೆ ಬಂದ 32 ವರ್ಷದ ವ್ಯಕ್ತಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಬೆಳಗಾವಿಯ ಯಬಾಗ ತಾಲೂಕಿನಲ್ಲಿ ಮೂವರಿಗೆ ಹಾಗೂ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯಲ್ಲಿ ಒಬ್ಬರಿಗೆ ಸೋಂಕು ದೃಡಪಟ್ಟಿದೆ.
ರಾಜ್ಯದಲ್ಲಿ ಒಟ್ಟು 226 ಸೋಂಕು ಪ್ರಕಣಗಳು ದೃಢವಾಗಿದ್ದು, ಇವರಕಲ್ಲಿ 47 ಜನರು ಗುಣಮುಖರಾಗಿದ್ದಾರೆ. ಮತ್ತು ಆರು ಜನರು ಸೋಂಕಿನ ಕಾರಣದಿಂದ ಮೃತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ