ಕಣ್ಣ ಮುಂದೆ ಒಂದು ಗುರಿಬೇಕು


Team Udayavani, Apr 13, 2020, 11:21 AM IST

aim

ಬಿಸಿನೆಸ್‌ ಮಾಡಬೇಕು, ಅದರಲ್ಲಿ ಸ್ವಲ್ಪ ಜಾಸ್ತಿ ದುಡ್ಡು ಸಂಪಾದಿಸಬೇಕು ಎಂದು ಹಲವರು ಕನಸು ಕಾಣುತ್ತಾರೆ. ಆದರೆ, ಕನಸು ಕಂಡವರೆಲ್ಲಾ ಕಾಸು
ಮಾಡುವುದಿಲ್ಲ. ಬಿಸಿನೆಸ್‌ಗೆ ನಿಂತವರೆಲ್ಲಾ ಅನಿಲ್‌ ಅಂಬಾನಿ ಆಗಲು ಸಾಧ್ಯವಿಲ್ಲ. ಆದರೆ, ಸತತ ಪ್ರಯತ್ನ ಮತ್ತು ಪರಿಶ್ರಮದಿಂದ ಒಂದಷ್ಟು ದುಡ್ಡು ಮಾಡಲು
ಖಂಡಿತ ಸಾಧ್ಯವಿದೆ. ಹೇಗೆ ಅಂದರೆ- ನಿಮ್ಮ ಗುರಿ ಏನೆಂದು ಮೊದಲು ನಿರ್ಧರಿಸಿಕೊಳ್ಳಿ. ನಿಮ್ಮ ಗಮನ ಪೂರ್ತಿಯಾಗಿ ಗುರಿಸಾಧನೆಯ ಕಡೆಗೇ ಇರಲಿ.

ಯಾವುದೇ ಕಾರಣಕ್ಕೂ ಹಿಂದೇಟು ಹಾಕಬೇಡಿ. ನಿಮ್ಮ ಗುರಿ ಏನೆಂಬುದನ್ನು ದಪ್ಪ ಅಕ್ಷರಗಳಲ್ಲಿ ಬರೆದು, ಅದನ್ನು ನಿಮ್ಮ ರೂಮಿನ ಗೋಡೆಯ ಮೇಲೆ, ಕನ್ನಡಿಯ ಮೇಲೆ ಅಂಟಿಸಿ. ನೀವು ಯಾವುದೇ ಕೆಲಸ ಮಾಡಲು ಹೊರಟಾಗಲೂ ಆ ಗುರಿಯ ಮಾಹಿತಿ ಇರುವ ಅಕ್ಷರಗಳು ಕಣ್ಣಿಗೆ ಬೀಳಬೇಕು. ಆಗ, ಒಂದು ರಿಸ್ಕ್ಗೆ ಕೈ ಹಾಕಲು, ಮನಸ್ಸು ಮಾನಸಿಕವಾಗಿ ಸಿದ್ಧವಾಗುತ್ತದೆ.

ದುಡ್ಡು ಮಾಡ್ತೇನೆ ಅಂತ ಹೊರಟವರು, ಸುಮ್ಮನೆ ಮನಸಲ್ಲಿ ಹಾಗೆ ಅಂದುಕೊಂಡರೆ ಸಾಲದು. ಆ ಗುರಿಸಾಧನೆಗೆ ಒಂದು ಟೈಮ್‌ ಫಿಕ್ಸ್‌ ಮಾಡಿಕೊಳ್ಳಬೇಕು. ಇಷ್ಟು ದಿನದೊಳಗೆ ಇಷ್ಟು ಕಾಸು ಮಾಡ್ತೇನೆ ಅಂತ; ಅದು ಆರು ತಿಂಗಳಾಗಿರಬಹುದು, ಅಥವಾ ಒಂದು ವರ್ಷದ ಅವಧಿ ಆಗಿರಬಹುದು. ಕಣ್ಣಮುಂದೆ ಒಂದು ಗುರಿ ಇಟ್ಟುಕೊಂಡು ಅದನ್ನು ತಲುಪಲು ಹೊರಟಾಗ, ಅದಕ್ಕೊಂದು ಅರ್ಥ ಇರುತ್ತದೆ. ಅಂದಹಾಗೆ,ಯಾವುದೇ ಕಾರಣಕ್ಕೂ ಒಂದೇ ಬಾರಿಗೆ ದೊಡ್ಡ ಮೊತ್ತ ಸಂಪಾದಿಸುವ ನಿರ್ಧಾರ ಕೈಗೊಳ್ಳಬೇಡಿ. ದೊಡ್ಡ ಮೊತ್ತ ಅಂದಮೇಲೆ, ಅಷ್ಟನ್ನು ಸಂಪಾದಿಸಲು ಕೂಡ ದೀರ್ಘ‌ ಕಾಲವೇ ಬೇಕಾಗುತ್ತದೆ. ಈ ಅವಧಿಯಲ್ಲಿ ಏನಾದರೂ ಯಡವಟ್ಟಾದರೆ, ಒಟ್ಟು ನಿರ್ಧಾರವೇ ಠುಸ್‌ ಆಗುವ ಸಂಭವ ಇರುತ್ತದೆ. ಹಾಗಾಗಿ, 2 ಲಕ್ಷ, 4 ಲಕ್ಷ, 5 ಲಕ್ಷ… ಹೀಗೆ ಚಿಕ್ಕ ಮೊತ್ತದ ಹಣ ಸಂಪಾದನೆಯ ಗುರಿ ಇಟ್ಟುಕೊಳ್ಳಿ.

ಬ್ಯುಸಿನೆಸ್‌ನಲ್ಲಿ ಹಲವು ಬಗೆಯವು ಇವೆ. ಯಾವ ಬ್ಯುಸಿನೆಸ್‌ ಮಾಡಲಿ ಎಂಬುದು ಹಲವರ ಪ್ರಶ್ನೆ. ನಿಮಗೆ ಯಾವ ವಿಷಯದಲ್ಲಿ ಸ್ವಲ್ಪ ಮಟ್ಟಿಗಾದರೂ ತಿಳಿವಳಿಕೆ ಇದೆಯೋ, ಆ ರಂಗದಲ್ಲೇ ಅದೃಷ್ಟ ಪರೀಕ್ಷೆಗೆ ಮುಂದಾಗಿ. ತುಂಬಾ ಡಿಮ್ಯಾಂಡ್‌ ಇದೆ, ಆದರೆ ಪ್ರಾಡಕ್ಟ್ ತಯಾರಿಸೋದು ಬಹಳ ಕಷ್ಟ ಅನ್ನುತ್ತಾರಲ್ಲ ಅಂಥ ವಿಭಾಗದಲ್ಲಿಯೇ ಕೆಲಸ ಶುರುಮಾಡಿ. ಯಾಕೆ ಅಂದ್ರೆ, ಅಲ್ಲಿ ಪ್ರತಿಸ್ಪರ್ಧಿಗಳು ಕಡಿಮೆ  ಇರ್ತಾರೆ. ಹಾಗಾಗಿ, ಗೆಲ್ಲುವುದಕ್ಕೆ ಅಲ್ಲಿ ಹೆಚ್ಚು ಅವಕಾಶ ಇರುತ್ತೆ.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.