ಸಾಲಿಗ್ರಾಮ ಮುಖ್ಯಪೇಟೆ ಲಾಕ್‌ಡೌನ್‌ ಇನ್ನಷ್ಟು ಬಿಗಿ


Team Udayavani, Apr 13, 2020, 6:16 AM IST

ಸಾಲಿಗ್ರಾಮ ಮುಖ್ಯಪೇಟೆ ಲಾಕ್‌ಡೌನ್‌ ಇನ್ನಷ್ಟು ಬಿಗಿ

ಕೋಟ: ಜನದಟ್ಟನೆ ಹೆಚ್ಚಿದ ಕಾರಣಕ್ಕೆ ಸಾಲಿಗ್ರಾಮ ಮುಖ್ಯಪೇಟೆಯನ್ನು ಶನಿವಾರ ಸಂಜೆಯಿಂದ ಭಾಗಶಃ ಸೀಲ್‌ಡೌನ್‌ ಮಾಡಲಾಗಿದ್ದು ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ.

ವಾಹನಗಳ ಸಂಚಾರ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿರುವ ಕುರಿತು ದೂರುಗಳು ಕೇಳಿಬಂದ ಮೇರೆಗೆ ಸ್ಥಳೀಯಾಡಳಿತ ನೆರವಿನೊಂದಿಗೆ ಕೋಟ ಪೊಲೀಸರು ಕಾರಂತಬೀದಿಯ ಎರಡು ಕಡೆ ಹಾಗೂ ಆಂಜನೇಯ ದೇವಸ್ಥಾನದ ಎದುರು ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್‌ ಅಳವಡಿಸಿ ವಾಹನಗಳು ಒಳಪ್ರವೇಶಿಸದಂತೆ ನಿರ್ಬಂಧಿಸಿದರು. ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಅನವಶ್ಯವಾಗಿ ಪೇಟೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಯಿತು.
ಹೀಗಾಗಿ ಬೆಳಗ್ಗೆ 11ರ ಅನಂತರ ಮುಖ್ಯಪೇಟೆ ಸಂಪೂರ್ಣ ಬಿಕೋ ಎನ್ನುತಿತ್ತು.

ಟಾಪ್ ನ್ಯೂಸ್

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.