ವಿವಿಧ ಸಂಘಟನೆಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ


Team Udayavani, Apr 13, 2020, 12:27 PM IST

ವಿವಿಧ ಸಂಘಟನೆಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಮುಂಬಯಿ: ಕೋವಿಡ್‌ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಹಾರಾಷ್ಟ್ರ ಐಎಎಸ್‌ ಅಧಿಕಾರಿಗಳ ಪತ್ನಿಯರ ಸಂಘವು ಮುಖ್ಯಮಂತ್ರಿ ಪರಿಹಾರ ನಿಧಿಗೆ 1.75 ಲಕ್ಷ ರೂ.ಗಳ ದೇಣಿಗೆ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಸಂಜಯ್‌ ಕುಮಾರ್‌ ಅವರು ಶನಿವಾರ ಸಂಜೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಚೆಕ್‌ ಹಸ್ತಾಂತರಿಸಿದ್ದು, ಇದನ್ನು ರಾಜ್ಯದಲ್ಲಿ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿವಿಧ ಉಪಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

ದೊಡ್ಡ ಕಾರ್ಪೋರೇಟ್‌ಗಳು ತಮ್ಮ ಸಂಪತ್ತನ್ನು ಸರಕಾರಿ ಯೋಜನೆಗಳಿಗೆ ಉಪಲಬ್ಧಗೊಳಿಸಿದ ಅನಂತರ ಮುಂಬಯಿ ಮತ್ತು ಮಹಾರಾಷ್ಟ್ರದ ಇತರೆಡೆಯ ಸಾಮಾನ್ಯ ವ್ಯಕ್ತಿಗಳು ಮತ್ತು ಸ್ಥಳೀಯ ಸ್ವಯಂಸೇವಕ ಸಂಘಗಳು ಕೂಡ ಲಾಕ್‌ಡೌನ್ನಿಂದಾಗಿ ಸಿಕ್ಕಿಕೊಂಡಿರುವ ವಲಸಿಗರು, ಸಾಮಾನ್ಯ ಕಾರ್ಮಿಕರು ಮತ್ತು ಇತರರಿಗೆ ಸಹಾಯ ಮಾಡಲು ಇದೇ ರೀತಿಯ ಪ್ರಯತ್ನಗಳಲ್ಲಿ ತೊಡಗಿದ್ದಾರೆ. ಒಂದು ವಿಶಿಷ್ಟ ಉಪಕ್ರಮದಲ್ಲಿ ಚಾಂದಿವಲಿಯ ವುಡ್‌ಲ್ಯಾಂಡ್‌ ಹೈಟ್ಸ್ ಕಟ್ಟಡದ ಸದಸ್ಯರು ಪ್ರತಿದಿನ ಸುಮಾರು 500 ವಲಸೆ ಭದ್ರತಾ ಸಿಬಂದಿಗಳು, ಮನೆ ನೌಕರರು, ಕನ್ಸರ್ವೆನ್ಸಿ ಸಿಬಂದಿ ಮತ್ತು ಚಾಲಕರಿಗೆ ಸ್ಥಳೀಯ ದೇವಾಲಯಗಳು ಮತ್ತು ಸುತ್ತಮುತ್ತಲಿನ ಸ್ವಯಂಸೇವಕರ ಮೂಲಕ ಆಹಾರ ಸಾಮಗ್ರಿಗಳನ್ನು ಒದಗಿಸುತ್ತಿದ್ದಾರೆ ಮತ್ತು ತಮ್ಮ ವೈಯಕ್ತಿಕ ಉಳಿತಾಯದಿಂದ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡುತ್ತಿದ್ದಾರೆ ಎಂದು ತಂಡದ ಸದಸ್ಯ ಪ್ರದೀಪ್‌ ಮೆನನ್‌ ಹೇಳಿದ್ದಾರೆ.

ಗೋವಂಡಿ ಪೊಲೀಸ್‌ ಠಾಣೆಯ ಕಾಸ್ಟೇಬಲ್‌ ರಾಜೇಂದ್ರ ಘೋರ್ಪಡೆ ಅವರು ಕಳೆದ ಕೆಲವು ದಿನಗಳಿಂದ ಬಡವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವುದರ ಜತೆಗೆ ತಮ್ಮ ಉಳಿತಾಯದಿಂದ 25,000 ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದಾನ ಮಾಡಿದ್ದಾರೆ. ಬಾಲಿವುಡ್‌ ನಟ ನಾನಾ ಪಾಟೆಕರ್‌ ಅವರ ನಾಮ್‌ ಫೌಂಡೇಶನ್‌ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದೆ. ಇಂಟರ್‌ನ್ಯಾಷನಲ್‌ ಸೊಸೈಟಿ ಫಾರ್‌ ಕೃಷ್ಣ ಕಾನ್ಷಿಯಸ್ನೆಸ್‌ ಟೆಂಪಲ…, ರಿಲಯನ್ಸ್ ಫೌಂಡೇಶನ…, ರೋಟರಿ ಕ್ಲಬ್‌ ಆಫ್ ಮುಂಬಯಿ ಕ್ವೀನ್ಸ್ ನೆಕ್ಲೆಸ್‌ ಇಸ್ಕಾನ್‌ ಅನ್ನಾಮೃತ ಜತೆಗೆ ಕೈಜೋಡಿಸಿ ಮುಂಬಯಿ, ಪಾಲ್ಗರ್‌, ಪುಣೆ, ಔರಂಗಾಬಾದ್‌, ಜಾಲಾ° ಮತ್ತು ನಾಗಪುರಗಳಲ್ಲಿ ವಲಸೆ ಬಂದವರಿಗೆ 2,25,000 ಕ್ಕೂ ಹೆಚ್ಚು ಊಟವನ್ನು ಒದಗಿಸಿದೆ.

ಲಾಕ್‌ಡೌನ್‌ ಅವಧಿಯಲ್ಲಿ 250 ಬೆಸ್ಟ್‌ ಬಸ್‌ ಚಾಲಕರು, ಕಂಡಕ್ಟರ್‌ಗಳು, ಪಾದಚಾರಿ ನಿವಾಸಿಗಳು ಮತ್ತು ವಲಸಿಗರಿಗೆ ಧರ್ಮೇಶ್‌ ಝವೇರಿ ಮತ್ತು ಭರತ್‌ ಪರೇಖ್‌ ನೇತೃತ್ವದ ವಿಲೇ ಪಾರ್ಲೆ ಜೈನ್‌ ಡೈಮಂಡ್‌ ಟ್ರೇಡರ್ಸ್‌ ಗ್ರೂಪ್‌ ವಾರಾಂತ್ಯದ ಊಟ ಮತ್ತು ಉಪಾಹಾರವನ್ನು ಆಯೋಜಿಸುತ್ತಿದೆ. ಅದೇ, ರಾಯಗಡದ 150 ವಲಸೆ ಕುಟುಂಬಗಳಿಗೆ ಆಹಾರ ಪ್ಯಾಕೆಟ್‌ಗಳನ್ನು ಒದಗಿಸಲು ಇಲ್ಲಿನ ಹಿಲ್‌ ಸ್ಪ್ರಿಂಗ್‌ ಇಂಟರ್‌ನ್ಯಾಷನಲ್‌ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಬಿಷೇಕ್‌ ಅವರ್‌ಸೇಕರ್‌ ಅವರು 1,53,000 ರೂ. ದೇಣಿಗೆ ಸಂಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.