ಕೋವಿಡ್-19 ಎಫೆಕ್ಟ್ ನಿಂದ 100 ಕೋಟಿ ರೂ. ನಷ್ಟ: ಗಾಲ್ಫ್ ಕ್ಲಬ್ ಗಳಿಗೆ ಸಂಕಷ್ಟ


Team Udayavani, Apr 13, 2020, 4:11 PM IST

ಗಾಲ್ಫ್ ಕ್ಲಬ್ ಗಳಿಗೆ ಸಂಕಷ್ಟ

ಹೊಸದಿಲ್ಲಿ: ಗಾಲ್ಫ್ ಅಂಕಣಗಳಲ್ಲಿ ಸಿಗುತ್ತಿದ್ದ ದಿನನಿತ್ಯದ ಹಣವನ್ನೇ ನಂಬಿಕೊಂಡು ಬದುಕುತ್ತಿದ್ದ ಕ್ಯಾಡಿಗಳ (ಕೆಲಸಗಾರರು) ಬದುಕು ದುರ್ಬರವಾಗಿದೆ. ಆದರೆ ಸಂಕಷ್ಟವಿರುವುದು ಬರೀ ಕ್ಯಾಡಿಗಳಿಗೆ ಮಾತ್ರವಲ್ಲ, ಗಾಲ್ಫ್ ಕೂಟವನ್ನೇ ನಂಬಿಕೊಂಡು ಬದುಕುತ್ತಿದ್ದ ಕ್ಲಬ್‌ಗಳಿಗೂ ದುಸ್ಥಿತಿ ಎದುರಾಗಿದೆ.

ಗಾಲ್ಫ್ ಕೂಟಗಳು ರದ್ದಾಗಿರುವುದು, ಮುಂದೂಡಿಕೆಯಾಗಿರುವುದು ಸೇರಿದರೆ 100 ಕೋಟಿ ರೂ. ನಷ್ಟವಾಗಿದೆ ಎಂದು ಭಾರತ ಗಾಲ್ಫ್ ಕ್ಲಬ್‌ ಗಳ ಅಧ್ಯಕ್ಷ (ಜಿಐಎ) ರಿಷಿ ನಾರಾಯಣನ್‌ ತಿಳಿಸಿದ್ದಾರೆ.

ದೇಶದಲ್ಲಿ  240ಕ್ಕೂ ಅಧಿಕ ಗಾಲ್ಫ್ ಕ್ಲಬ್‌ಗಳಿವೆ. ಕಳೆದ ವರ್ಷ ಆರ್ಥಿಕ ಕುಸಿತದಿಂದ ಈ ಕ್ಲಬ್‌ಗಳು ನಷ್ಟ ಅನುಭವಿಸಿದ್ದವು. ಕಂಪನಿಗಳು ಪ್ರಾಯೋಜಕತ್ವದಿಂದ ಹಿಂದೆ ಸರಿದಿದ್ದವು. ಕೆಲವು ಕೂಟಗಳೇ ನಿಂತು ಹೋಗಿದ್ದವು. ಈ ಬಾರಿ ಕೊರೊನಾ ದಾಳಿಯಾದ ಮೇಲೆ, ಸಂಪೂರ್ಣ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ನಾಲ್ಕು ಪಿಜಿಟಿಐ (ಪ್ರೊಫೆಶನಲ್‌ ಗಾಲ್ಫ್ ಟೂರ್‌ ಆಫ್ ಇಂಡಿಯಾ) ಕೂಟಗಳು ರದ್ದಾಗಿವೆ, ಇನ್ನು 5-6 ಕೂಟಗಳು ಮುಂದೂಡಿಕೆಯಾಗಿವೆ. ಐಜಿಯು (ಇಂಡಿಯನ್‌ ಗಾಲ್ಫ್ ಯೂನಿಯನ್‌) ಕೂಟಗಳದ್ದೂ ಇದೇ ಕಥೆ.

ಹೀಗಾಗಿ ಕ್ಲಬ್‌ಗಳಿಗೆ ಬರಬೇಕಾಗಿದ್ದ ಪ್ರವೇಶ ಶುಲ್ಕ, ಆತಿಥೇಯತ್ವ ಶುಲ್ಕ, ಆಹಾರ-ಪಾನೀಯ-ಸಾಧನಗಳ ಶುಲ್ಕ ಹೀಗೆ ಕ್ಲಬ್‌ಗಳು ಸಿಕ್ಕಾಪಟ್ಟೆ ಕಳೆದುಕೊಳ್ಳುತ್ತಿವೆ. ಇದರಿಂದ ಕ್ಲಬ್ಬನ್ನೇ ನಂಬಿಕೊಂಡಿದ್ದ ವ್ಯಕ್ತಿಗಳನ್ನು ಸಾಕುವುದು ಕಷ್ಟವಾಗಿದೆ.

ಟಾಪ್ ನ್ಯೂಸ್

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqewqe

Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ

1-qewqwewq

IPL 2024; ಮೈದಾನದ ಸಿಬಂದಿಗೆ ಬಹುಮಾನ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

1-wwqewewq

French Open-2024: ರಫೆಲ್‌ ನಡಾಲ್‌, ಮರ್ರೆ ಮನೆಗೆ

1-wqq2q342

FIH ಪ್ರೊ ಲೀಗ್‌ ಹಾಕಿ : ಆರ್ಜೆಂಟೀನಾ ವಿರುದ್ಧ ರೋಚಕ ಜಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.