ಸಂಕಷ್ಟಕ್ಕೆ ಸಿಲುಕಿದ ವ್ಯಾಪಾರಸ್ಥರಿಗೆ ನೆರವು
Team Udayavani, Apr 13, 2020, 5:27 PM IST
ರಾಣಿಬೆನ್ನೂರ: ಹೊನ್ನತ್ತಿಯಲ್ಲಿ ಅಗತ್ಯವುಳ್ಳವರಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ದಿನಬಳಕೆ ಸಾಮಗ್ರಿಗಳ ಕಿಟ್ ವಿತರಿಸಿದರು.
ರಾಣಿಬೆನ್ನೂರ: ಹೊನ್ನತ್ತಿ ಗ್ರಾಮದಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಶ್ರೀ ಹೊನ್ನಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಅಂಗಡಿಗಳನ್ನು ಆರಂಭಿಸಿ ನಂತರ ತಮ್ಮ ಊರುಗಳಿಗೆ ತೆರಳಬೇಕಿದ್ದ ವ್ಯಾಪಾರಸ್ಥರು ಲಾಕ್ ಡೌನ್ ಪರಿಣಾಮ ಗ್ರಾಮದಲ್ಲಿಯೇ ಉಳಿಯುವಂತಾಗಿದ್ದು, ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರು ಅಗತ್ಯ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದರು.
ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಸಂತ್ರಸ್ತರಿಗೆ ಕಿಟ್ ವಿತರಿಸಿ ಧೈರ್ಯ ತುಂಬಿದರು. ತಾಪಂ ಇಒ ಎಸ್.ಎಂ. ಕಾಂಬಳೆ, ಜಿಪಂ ಸದಸ್ಯ ಏಕನಾಥ ಬಾನುವಳ್ಳಿ, ಅಶೋಕ ನಾರಜ್ಜಿ, ಬಸವರಾಜ ಶಿಡೇನೂರ, ಸುರೇಶ ಕರೂರ, ಬಸಪ್ಪ ಪೂಜಾರ, ವೆಂಕಟೇಶ ಉಕ್ಕಡಗಾತ್ರಿ, ಗುಡ್ಡದ ಆನ್ವೇರಿ ಪಿಡಿಒ ವಿದ್ಯಾವತಿ ಹಳೇಗೌಡ್ರ, ಶಿಲ್ಪಾ ಪಾಟೀಲ, ಮಲ್ಲಿಕಾರ್ಜುನಪ್ಪ ಹುಬ್ಬಳ್ಳಿ, ಹೊನ್ನತ್ತಿ ಪಿಡಿಒ ಪಿ.ಎಸ್. ಆರಾಧ್ಯಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ