ಕಡುಕಷ್ಟದಲ್ಲೊಂದು ಭರವಸೆಯ ಬೆಳಕು


Team Udayavani, Apr 13, 2020, 6:15 PM IST

ಕಡುಕಷ್ಟದಲ್ಲೊಂದು ಭರವಸೆಯ ಬೆಳಕು

ಲಂಡನ್‌: ಇಡೀ ಭೂಮಂಡಲ ಕೋವಿಡ್‌-19 ಹಾವಳಿಗೆ ಥರ ಗುಟ್ಟುತ್ತಿರುವಾಗ ಅಲ್ಲಲ್ಲಿ ಚಿಕ್ಕಪುಟ್ಟ ಭರವಸೆಯ ಕಿರಣಗಳು ಗೋಚರಿಸುತ್ತಿವೆ. ನ್ಯೂ ಇಂಗ್ಲಂಡ್‌ ಜರ್ನಲ್‌ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾಗಿರುವ ವರದಿಯೊಂದು ಕೋವಿಡ್‌ಗೆ ಗಿಲೀಡ್‌ ಸಯನ್ಸಸ್‌ ಇಂಕ್‌ ಅಭಿವೃದ್ಧಿಪಡಿಸಿರುವ ಒಂದು ಔಷಧ ಪರಿಣಾಮಕಾರಿಯಾಗಬಹುದು ಎಂಬ ಆಶಾಭಾವನೆ ಬಿತ್ತಿದೆ.

61 ಕೋವಿಡ್‌ ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದಾಗ ಗುಣಾತ್ಮಕವಾದ ಫ‌ಲಿತಾಂಶ ಸಿಕ್ಕಿದೆ. ಆದರೆ ಸೋಂಕಿತರಿಗೆ ಬೇರೆ ಯಾವ ಚಿಕಿತ್ಸೆ ನೀಡಲಾಗಿತ್ತು ಎಂಬ ಮಾಹಿತಿ ಈ ವರದಿಯಲ್ಲಿಲ್ಲ. ಇದು ಪ್ರಾಥಮಿಕ ಹಂತದಲ್ಲಿರುವ ಚಿಕಿತ್ಸೆ. ಇತರ ಸೋಂಕಿತರ ಜತೆಗೆ ಈ ಚಿಕಿತ್ಸೆಯನ್ನು ಹೋಲಿಸಿ ನೋಡಿಲ್ಲ ಮತ್ತು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಿಲ್ಲ. ಆದರೂ ಇದೊಂದು ಆಶಾದಾಯಕ ಬೆಳವಣಿಗೆ ಎಂದಷ್ಟೇ ಹೇಳಬಹುದು ಎಂದು ವರದಿ ಹೇಳಿದೆ.

ರೆಮೆಡ್‌ಸಿವಿರ್‌ ಎಂಬ ಔಷಧಿಯನ್ನು ಸೋಂಕಿತರ ಮೇಲೆ ಪ್ರಯೋಗಿಸಲಾಗಿದೆ. 61 ಸೋಂಕಿತರ ಪೈಕಿ 30 ಮಂದಿ ಮೆಕಾನಿಕಲ್‌ ವೆಂಟಿಲೇಟರ್‌, ನಾಲ್ವರು ಶರೀರದಲ್ಲಿ ರಕ್ತವನ್ನು ಪಂಪ್‌ ಮಾಡುವ ಮೆಶಿನ್‌ನಲ್ಲಿದ್ದರು. 18 ದಿನಗಳ ಚಿಕಿತ್ಸೆಯ ಬಳಿಕ ಆಕ್ಸಿಜನ್‌ ಸಪೋರ್ಟ್‌ ಬೇಸ್‌ನಲ್ಲಿದ್ದ 36 ರೋಗಿಗಳಲ್ಲಿ ಅಂದರೆ ಶೇ. 68 ರೋಗಿಗಳಲ್ಲಿ ಗಣನೀಯವಾದ ಸುಧಾರಣೆ ಕಂಡುಬಂದಿದೆ.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.