ತನಗೆ ಸಿಕ್ಕಿದ ಅಕ್ಕಿಯನ್ನು ಬಡವರಿಗೆ ಹಂಚಿದ ಮಹಿಳೆ!


Team Udayavani, Apr 14, 2020, 6:29 AM IST

ತನಗೆ ಸಿಕ್ಕಿದ ಅಕ್ಕಿಯನ್ನು ಬಡವರಿಗೆ ಹಂಚಿದ ಮಹಿಳೆ!

ಬೆಳ್ತಂಗಡಿ/ಉಪ್ಪಿನಂಗಡಿ: ಈಗ ಅಗತ್ಯ ವಿಲ್ಲ ದಿದ್ದರೂ ಕೆಲವರು ಉಚಿತ ವಸ್ತುಗಳಿಗಾಗಿ ಸರತಿ ಸಾಲಲ್ಲಿ ನಿಲ್ಲುತ್ತಾರೆ. ಇಂಥ ಸಂದರ್ಭದಲ್ಲಿ ತಣ್ಣೀರುಪಂತ ಪಂಜಿಕುಡೇಲಿನ ಮಹಿಳೆಯೊಬ್ಬರು ತನಗೆ ಸಿಕ್ಕಿರುವ ಅಕ್ಕಿಯನ್ನು ಬಡವರಿಗೆ ಹಂಚಿ ಗಮನ ಸೆಳೆದಿದ್ದಾರೆ.

ಪಂಜಿಕುಡೇಲ್‌ ನಿವಾಸಿ ದಿ| ಶಿವಪ್ಪ ಪೂಜಾರಿ ಅವರ ಪತ್ನಿ ಚಿನ್ನಮ್ಮ ಎಂಬವರು ತನಗೆ “ಅಂತ್ಯೋದಯ’ ಯೋಜನೆಯಡಿ ಸಿಕ್ಕಿರುವ 50 ಕೆ.ಜಿ. ಪಡಿತರ ಅಕ್ಕಿಯನ್ನು ಬಡವರಿಗೆ ಹಂಚಿದ್ದಾರೆ. ಇವರಿಗೆ ತಲಾ 35 ಕೆ.ಜಿ.ಯಂತೆ ಎರಡು ತಿಂಗಳಿಗೆ ಒಟ್ಟು 70 ಕೆ.ಜಿ. ಅಕ್ಕಿ ಸಿಕ್ಕಿತ್ತು. ಅದರಲ್ಲಿ ತನ್ನ ಜೀವನಕ್ಕಾಗಿ 20 ಕೆ.ಜಿ.ಯನ್ನು ಉಳಿಸಿ ಉಳಿದ 50 ಕೆ.ಜಿ.ಯನ್ನು ದಾನ ಮಾಡಿದ್ದಾರೆ.

ಪತಿಯನ್ನು ಕಳೆದುಕೊಂಡು ತಾನೇ ಸಂಕಷ್ಟ ದಲ್ಲಿರುವ ಸಮಯದಲ್ಲೂ ಅವರು ಮತ್ತೂಬ್ಬರಿಗೆ ಸಹಾಯಹಸ್ತ ಚಾಚಿ ಆದರ್ಶ ಮೆರೆದಿದ್ದಾರೆ.

ಅಗತ್ಯವುಳ್ಳವರಿಗೆ ನೀಡಿ
ಗ್ರಾ.ಪಂ. ವ್ಯಾಪ್ತಿಯಲ್ಲಿ ಅಧ್ಯಕ್ಷರು, ಸದಸ್ಯರು ಹಾಗೂ ದಾನಿಗಳು ಸೇರಿಕೊಂಡು ಈಗಾಗಲೇ ಆಹಾರದ ಸಮಸ್ಯೆಯಾದವರಿಗೆ ಆಹಾರ ಸಾಮಗ್ರಿಗಳ ಕಿಟ್‌ ಒದಗಿಸಿದ್ದು, ಬಡವರಾಗಿರುವ ಚಿನ್ನಮ್ಮರ ಮನೆಗೂ ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷ ಜಯವಿಕ್ರಮ್‌, ಸದಸ್ಯರಾದ ಅಬ್ದುರ್ರಹ್ಮಾನ್‌, ನವೀನ್‌, ಪಿಡಿಒ ಪೂರ್ಣಿಮಾ ಅವರ ತಂಡ ತೆರಳಿತ್ತು. ಈ ಸಂದರ್ಭ ಕಿಟ್‌ ನಿರಾಕರಿಸಿದ ಚಿನ್ನಮ್ಮ ಅವರು, ತನ್ನಲ್ಲಿರುವ ಅಕ್ಕಿಯನ್ನೇ ಅಗತ್ಯವುಳ್ಳವರಿಗೆ ನೀಡಿ ಎಂದು ಹೇಳಿದ್ದಾರೆ. ಇವರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.