ಪುತ್ತೂರು, ಬೆಳ್ತಂಗಡಿ: ಕ್ಯಾಂಪ್ಕೋದಿಂದ ಖರೀದಿ ಆರಂಭ

ಎಪಿಎಂಸಿಯಿಂದ ಶೂನ್ಯ ಬಡ್ಡಿದರದಲ್ಲಿ ಅಡಮಾನ ಸಾಲ

Team Udayavani, Apr 14, 2020, 5:46 AM IST

ಪುತ್ತೂರು, ಬೆಳ್ತಂಗಡಿ: ಕ್ಯಾಂಪ್ಕೋದಿಂದ ಖರೀದಿ ಆರಂಭ

ಪುತ್ತೂರು: ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿರುವ ಪುತ್ತೂರು ಎಪಿಎಂಸಿ ಹಾಗೂ ಕ್ಯಾಂಪ್ಕೋ ಸಂಸ್ಥೆಗಳು ಸೋಮವಾರದಿಂದ ಅಡಿಕೆ ಅಡಮಾನ ಸಾಲ ಹಾಗೂ ಅಡಿಕೆ ಖರೀದಿ ಪ್ರಕ್ರಿಯೆ ಆರಂಭಿಸಿವೆ.

ಅಡಮಾನ ಸಾಲ ಯೋಜನೆಯಡಿ ಸೋಮವಾರ 8 ಮಂದಿಗೆ ಶೂನ್ಯ ಬಡ್ಡಿ ದರದ ಸಾಲ ನೀಡಲಾಯಿತು. ಎಪಿಎಂಸಿಯು ಅಡಿಕೆ ಅಡಮಾನವಿರಿ ಸುವ ರೈತರಿಗೆ 3 ತಿಂಗಳ ಅವಧಿಗೆ 50 ಸಾ. ರೂ. ಅನ್ನು ಶೂನ್ಯ ಬಡ್ಡಿಯಲ್ಲಿ ನೀಡುತ್ತಿದೆ. ಈ ಮೊತ್ತದ ಸಾಲಕ್ಕೆ ರೈತರು 3.50 ಕ್ವಿಂ. ಅಡಿಕೆಯನ್ನು ಎಪಿಎಂಸಿ ದಾಸ್ತಾನು ಮಳಿಗೆಯಲ್ಲಿರಿಸಬೇಕು. 3 ತಿಂಗಳ ಅನಂತರ ಸಾಲವನ್ನು ನವೀಕರಣ ಮಾಡುವ ಚಿಂತನೆಯೂ ಇದೆ.
ಅಡಿಕೆ ಅಡಮಾನ ಸಾಲ ನೀಡು ವುದರಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು ಎಂಬ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು ತಿಳಿಸಿದರು.

ಪ್ರಾ. ಕೃಷಿ ಪತ್ತಿನ ಸ. ಸಂಘಗಳಲ್ಲಿಯೂ ಅಡಿಕೆ ಅಡಮಾನವಿಟ್ಟು ಸಾಲ ನೀಡುವ ಯೋಜನೆ ಅನುಷ್ಠಾನಗೊಂಡಿದೆ. ಆದರೆ ಅಲ್ಲಿ ಬಡ್ಡಿ ಸಹಿತ ಸಾಲ ನೀಡಲಾಗುತ್ತಿದೆ. ಮುಂದೆ ಕಡಬ ಎಪಿಎಂಸಿಯಲ್ಲೂ ಇದೇ ರೀತಿಯ ಸಾಲ ಯೋಜನೆ ಆರಂಭಿಸಲು ಚಿಂತಿಸಲಾಗಿದೆ ಎಂದು ದಿನೇಶ್‌ ಮೆದು ತಿಳಿಸಿದ್ದಾರೆ. ರೈತರಿಗೆ ಸಾಲದ ಚೆಕ್‌ ವಿತರಣೆ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಕಾರ್ತಿಕ್‌ ರೈ ಬೆಳ್ಳಿಪ್ಪಾಡಿ, ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಉಪಸ್ಥಿತರಿದ್ದರು.

ಕ್ಯಾಂಪ್ಕೋದಿಂದ ಖರೀದಿ ಆರಂಭ
ಜಿಲ್ಲೆಯ 9 ಕ್ಯಾಂಪ್ಕೋ ಕೇಂದ್ರಗಳಲ್ಲಿ ಸೋಮವಾರ ಅಡಿಕೆ ಖರೀದಿಸಲಾಯಿತು. ಓರ್ವ ಸದಸ್ಯನಿಂದ ತಿಂಗಳಿಗೆ 1 ಕ್ವಿಂ. ಅಥವಾ 25 ಸಾ. ರೂ. ಮೌಲ್ಯದ ಅಡಿಕೆ ಖರೀದಿಸಲು ಕ್ಯಾಂಪ್ಕೋ ನಿರ್ಧರಿಸಿದೆ. ಪುತ್ತೂರು ಕೇಂದ್ರದಲ್ಲಿ 22 ಮಂದಿ ಅಡಿಕೆ ಮಾರಾಟ ಮಾಡಿದರು. ಜಿಲ್ಲೆಯ 9 ಕಡೆಗಳಲ್ಲಿನ ಕೇಂದ್ರಗಳಲ್ಲೂ ಸೋಮವಾರ ರೈತರಿಂದ ಅಡಿಕೆ ಖರೀದಿ ನಡೆಸಲಾಗಿದೆ.

ಬೆಳ್ತಂಗಡಿ: ಕ್ಯಾಂಪ್ಕೋದಿಂದ 50 ಕ್ವಿಂಟಾಲ್‌ ಕೊಕ್ಕೊ ಖರೀದಿ
ಬೆಳ್ತಂಗಡಿ: ಜಿಲ್ಲೆಯ 9 ಕಡೆಗಳಲ್ಲಿ ಕ್ಯಾಂಪ್ಕೋ ಅಡಿಕೆ ಹಾಗೂ ಕೋಕ್ಕೋ ಖರೀದಿಗೆ ವ್ಯವಸ್ಥೆ ಮಾಡಲಾಗಿದ್ದು, ಬೆಳ್ತಂಗಡಿ ಕ್ಯಾಂಪ್ಕೋ ಕೇಂದ್ರದಲ್ಲಿ ಸೋಮವಾರ 50 ಕ್ವಿಂಟಾಲ್‌ ಕೊಕ್ಕೊ ಖರೀದಿ ನಡೆಸಲಾಗಿದೆ.

ಕೊಕ್ಕೊ ಮಾರಾಟಕ್ಕೆ ರೈತರಿಗೆ ಯಾವುದೇ ಮಿತಿ ಹೇರದಿರುವುದರಿಂದ ಸೋಮವಾರ ಒಟ್ಟು 107 ಮಂದಿ ಸದಸ್ಯರಿಂದ 50 ಕ್ವಿಂಟಾಲ್‌ ಕೊಕ್ಕೊ ಖರೀದಿಸಲಾಗಿದೆ. ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ವ್ಯವಹಾರ ನಡೆಸಲು ಸೂಚಿಸಲಾಗಿತ್ತು.

ಎ.14ರಂದು ಅಡಿಕೆ ಖರೀದಿ
ಮಂಗಳವಾರ, ಬುಧವಾರ, ಶುಕ್ರವಾರ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿದೆ. ಈಗಾಗಲೆ ಬೆಳ್ತಂಗಡಿಯಲ್ಲಿ ಎ.14ರಂದು 20 ಸದಸ್ಯರಿಗೆ ಟೋಕನ್‌ ನೀಡಲಾಗಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಖರೀದಿ ಕೇಂದ್ರ ತೆರೆದಿರುತ್ತದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.