ಹೆಬ್ರಿ ಗಡಿಯಲ್ಲಿ ಅಪರಿಚಿತರ ಪ್ರವೇಶ: ಹೆಚ್ಚಿದ ಆತಂಕ


Team Udayavani, Apr 14, 2020, 10:38 AM IST

ಹೆಬ್ರಿ ಗಡಿಯಲ್ಲಿ ಅಪರಿಚಿತರ ಪ್ರವೇಶ: ಹೆಚ್ಚಿದ ಆತಂಕ

ಹೆಬ್ರಿ: ಉಡುಪಿ ಜಿಲ್ಲೆಯೊಳಗೆ ಬೇರೆ ಜಿಲ್ಲೆಯ ವಾಹನಗಳು ಪ್ರವೇಶಿಸುವುದಕ್ಕೆ ನಿಷೇಧ ಹೇರಿ, ಗಡಿ ಪ್ರದೇಶಗಳನ್ನು ಸೀಲ್‌ ಮಾಡಿದ್ದರೂ ಹಲವು ವಾಹನಗಳು ಹಾಗೂ ವ್ಯಕ್ತಿಗಳು ನುಸುಳಿರುವುದು ಆತಂಕಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ರೋಗಿಯೊಬ್ಬರನ್ನು ರವಿವಾರ ಆ್ಯಂಬುಲೆನ್ಸ್‌ನಲ್ಲಿ ಕರೆತರಲಾಗಿತ್ತು. ಆಗುಂಬೆ ಚೆಕ್‌ಪೋಸ್ಟ್‌ ನಲ್ಲಿ ರಾತ್ರಿ 9 ಗಂಟೆಗೆ ಈ ವಾಹನ ಸಂಚರಿಸಿದ್ದು, ವರದಿ ಪುಸ್ತಕದಲ್ಲಿ ಮೃತದೇಹ ಎಂದು ನಮೂದಿಸಿದ್ದು ಅಚ್ಚರಿ ಮೂಡಿಸಿದೆ.
ಅಲ್ಲದೆ, ರವಿವಾರ ರಾತ್ರಿ 7 ಗಂಟೆ ಸುಮಾರಿಗೆ ಮುಂಬಯಿ ಮೂಲದ 10 ಜನರು ಗೇಟ್‌ ಮೂಲಕ ಕಾಲ್ನಡಿಗೆಯಲ್ಲಿ ಬಂದಿದ್ದಾರೆ.

7ನೇ ತಿರುವಿನಲ್ಲಿ ನಡೆದು ಬರುತ್ತಿದ್ದ ಅವರನ್ನು ಹೆಬ್ರಿ ಪೊಲೀಸರು ಓಡಿಸಿದ್ದಾರೆ. ಅವರು ಎಲ್ಲಿ ಹೋದರು ಎನ್ನುವುದು ತಿಳಿದುಬಂದಿಲ್ಲ. ರವಿವಾರ ಕುಚ್ಚಾರು, ಪಡುಕುಡೂರು ಪ್ರದೇಶದಲ್ಲಿ ಬೆಂಗಳೂರಿನ ಕೆಲವರು ಬಂದಿದ್ದಾರೆ ಎಂಬ ಮಾಹಿತಿ ಇದ್ದು, ಚೆಕ್‌ಪೋಸ್ಟ್‌ನ ಭದ್ರತೆ ಕುರಿತು ಅನುಮಾನ ಮೂಡಿಸಿದೆ. ಇದು ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.

ರೋಗಿಯನ್ನು ರಸ್ತೆಯಲ್ಲೇ ಬಿಟ್ಟುಹೋದರು!
ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹೆಬ್ರಿ ಸಮೀಪದ ಕಬ್ಬಿನಾಲೆಯ ವ್ಯಕ್ತಿ ಅನಾರೋಗ್ಯ ಪೀಡಿತನಾಗಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೇರೆ ಕಡೆ ತೋರಿಸಿ ಎಂದು ಸೂಚಿಸಿದ್ದರು. ಆದರೆ, ಕೆಲಸ ಕೊಟ್ಟಿದ್ದ ಮನೆಯ ಮಾಲಕರು ಇಲ್ಲದ ಕಾರಣ ಆ್ಯಂಬುಲೆನ್ಸ್‌ನಲ್ಲಿ ಊರಿಗೆ ಕಳುಹಿಸಿದ್ದರು. ಆದರೆ, ಆ್ಯಂಬುಲೆನ್ಸ್‌ ನವರು ಈ ರೋಗಿಯನ್ನು ಮುದ್ರಾಡಿ ಪೇಟೆಯಲ್ಲಿ ಬಿಟ್ಟುಹೋಗಿದ್ದಾರೆ. ರಸ್ತೆ ಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಗಮನಿಸಿ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿ ಪತ್ತೆ
ಕುಚ್ಚಾರು ಬಸ್ಸು ತಂಗುದಾಣದಲ್ಲಿ ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೋರ್ವ ಸೋಮವಾರ ಸಂಜೆ 5ರಿಂದ ಮಲಗಿದ್ದು, ಪೊಲೀಸರಿಗೆ ಸ್ಥಳೀಯರಾದ ಪಾಂಡುರಂಗ ಪೂಜಾರಿ ಮಾಹಿತಿ ನೀಡಿದ್ದಾರೆ. ರಾತ್ರಿಯಾದರೂ ಆ ವ್ಯಕ್ತಿ ಅಲ್ಲೇ ಇದ್ದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.