ನಮಗಂತೂ ಮೋದಿ ಭಾಷಣ ನಿರಾಸೆ ತಂದಿದೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
Team Udayavani, Apr 14, 2020, 11:58 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೇ ಮೂರನೇ ತಾರೀಖಿನ ವರೆಗೂ ಲಾಕ್ ಡೌನ್ ಮುಂದುವರೆಸಿದ್ದಾರೆ. ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಯವರಿಂದ ಬಹಳ ನಿರೀಕ್ಷೆ ಮಾಡಿದ್ದೆವು. ನಮಗಂತೂ ಮೋದಿ ಭಾಷಣ ನಿರಾಸೆ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಪ್ರಧಾನಿಯವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ಹಿತಕ್ಕಾಗಿ ಅವರದ್ದೇ ಆದ ರೀತಿಯ ಸಂದೇಶ ನೀಡಿದ್ದಾರೆ. ರಿಯಾಯಿತಿ ಕೊಡ್ತಾರೆ ಅಂದುಕೊಂಡಿದ್ದೆವು. ಕಾರ್ಮಿಕರು ಮತ್ತು ಉದ್ಯಮಿಗಳು ಮತ್ತು ರೈತರಿಗೆ ವಿನಾಯತಿ ಕೊಡ್ತಾರೆ ಅಂದುಕೊಂಡಿದ್ದೆವು. ಇದರ ಬಗ್ಗೆ ಏನು ಹೇಳಿಲ್ಲ. ನಾವು ಸಹಕಾರ ಕೊಡ್ತೀವಿ ಅದ್ರೆ ಯಾವುದೇ ವಿನಾಯಿತಿ ಕೊಡದಿರುವುದು ಬೇಸರ ತಂದಿದೆ ಎಂದರು.
ವೈದ್ಯರಿಗೆ ಒಳ್ಳೆಯ ಕಿಟ್ ಕೊಡುತ್ತಿಲ್ಲ. ಬೇರೆ ಬೇರೆ ದೇಶಗಳಲ್ಲಿ ಒಳ್ಳೆಯ ಕಿಟ್ ಕೊಟ್ಟಿದ್ದಾರೆ. ವೈದ್ಯರು, ಪೊಲೀಸರು, ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ಕಿಟ್ ಕೊಡಲಿ. ನಮಗಂತೂ ಮೋದಿ ಭಾಷಣ ನಿರಾಸೆ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ