ಸೌರ ಯುಗಾದಿ ಸರಳ ಆಚರಣೆ, ಕೃಷಿ ಚಟುವಟಿಕೆಗೆ ಚಾಲನೆ
Team Udayavani, Apr 15, 2020, 10:18 AM IST
ಅಜೆಕಾರು: ತುಳು ಸಂಸ್ಕೃತಿಯ ಪ್ರಮುಖ ಹಬ್ಬವಾಗಿರುವ ಸೌರ ಯುಗಾದಿಯನ್ನು ಮನೆ ಮಂದಿಯಷ್ಟೇ ಸೇರಿ ಸರಳ ರೀತಿಯಲ್ಲಿ ಈ ಬಾರಿ ಆಚರಿಸಲಾಗಿದೆ.
ಸೌರ ಯುಗಾದಿಯಂದು ಬಹುತೇಕ ಕೃಷಿಕರು ತಮ್ಮ ಕೃಷಿ ಚಟುವಟಿಕೆಗೆ ಚಾಲನೆ ನೀಡುತ್ತಾರೆ. ಈ ಬಾರಿ ಬೇಸಗೆ ಮಳೆಯು ಉತ್ತಮವಾಗಿ ಸುರಿಯುತ್ತಿರುವುದರಿಂದ ರೈತರು ಉತ್ಸಾಹದಿಂದಲೇ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು. ಭತ್ತದ ಗದ್ದೆಗಳನ್ನು ಹದ ಮಾಡುವ ಕಾರ್ಯ ಮಾಡಿ ನಂತರ ಬಿತ್ತನೆ ಬೀಜ ಬಿತ್ತಲು ಚಾಲನೆ ನೀಡಲಾಯಿತು. ಆಧುನಿಕ ಯಂತ್ರೋಪಕರಣಗಳಿದ್ದರೂ ಗ್ರಾಮೀಣರಲ್ಲಿ ಹಲವರು ಸಾಂಪ್ರದಾಯಿಕ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ.
ಸೌರ ಯುಗಾದಿಯಂದು ಉಳುಮೆ ಮಾಡಿ ಬಿತ್ತನೆ ಬೀಜ ಹಾಕಿದರೆ ಭತ್ತದ ಬೆಳೆ ಸಮೃದ್ಧವಾಗಿ ಬೆಳೆಯುತ್ತದೆ ಎಂಬ ನಂಬಿಕೆ ಕೃಷಿಕರದ್ದು.
-ಸುಭಾಷ್ ಪೂಜಾರಿ,ಕೃಷಿಕ ಕುಕ್ಕುಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು