ಜಿಲ್ಲಾಡಳಿತಕ್ಕೆ ಆಹಾರಧಾನ್ಯ-ಅಗತ್ಯ ವಸ್ತುಗಳ ಸಲ್ಲಿಕೆ
Team Udayavani, Apr 15, 2020, 4:04 PM IST
ಧಾರವಾಡ: ನಗರದ ಡಿಸಿ ಕಚೇರಿ ಎದುರು ಸಚಿವ ಜಗದೀಶ ಶೆಟ್ಟರ ಸಮ್ಮುಖದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಯಿತು.
ಧಾರವಾಡ: ನಗರದ ಅಸೋಶಿಯೇಶನ್ ಆಫ್ ಕನ್ಸ್ಲ್ಟಿಂಗ್ ಸಿವಿಲ್ ಇಂಜನಿಯರ್ ನ ಧಾರವಾಡ ಶಾಖೆ ವತಿಯಿಂದ ಆಹಾರ ಧಾನ್ಯ ಮತ್ತಿತರ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಸಮ್ಮುಖದಲ್ಲಿ ಅಕ್ಕಿ, ಒಳ್ಳೆ ಎಣ್ಣಿ, ಬೇಳೆ, ಸಕ್ಕರೆ, ಚಹಾಪುಡಿ ಮತ್ತಿತರ ಅಗತ್ಯ ವಸ್ತುಗಳನ್ನು ಸಾಂಕೇತಿಕವಾಗಿ ನೀಡಲಾಯಿತು. ಬಳಿಕ ಜಿಲ್ಲಾಡಳಿತ ನಿರ್ದೇಶನದಂತೆ ಇಲ್ಲಿನ ಸನ್ಮತಿ ಮಾರ್ಗದಲ್ಲಿನ ಡಾ| ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ಥಾಪಿಸಿರುವ ಸ್ವೀಕೃತಿ ಕೇಂದ್ರಕ್ಕೆ ಆಹಾರ ಧಾನ್ಯ ಸಲ್ಲಿಸಲಾಯಿತು.
ಎಸಿಸಿಇನ ವಿಜಯ ಹಳ್ಳಿಕೇರಿ, ಸುನೀಲ ಬಾಗೇವಾಡಿ, ವಿಜಯೇಂದ್ರ ಪಾಟೀಲ, ಕಬೀರ ನದಾಫ್, ಅರುಣ ಶೀಲವಂತ, ಅಶೋಕ ಕೌಜಗೇರಿ, ರಾಜಶೇಖರ ಇಟಗಿ, ವಿಜಯ ತೋಟಗೇರ, ಸೋಹನ ತೋಟಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್