ಕೋವಿಡ್‌: ಕೈದಿಗಳಿಗೆ ತಾತ್ಕಾಲಿಕ ಬಿಡುಗಡೆ


Team Udayavani, Apr 15, 2020, 6:45 PM IST

ಕೋವಿಡ್‌: ಕೈದಿಗಳಿಗೆ ತಾತ್ಕಾಲಿಕ ಬಿಡುಗಡೆ

ಟರ್ಕಿ: ಜೈಲುಗಳಲ್ಲಿ ಕೋವಿಡ್‌-19 ಸೋಂಕು ಹರಡುವುದನ್ನು ತಪ್ಪಿಸಲು ಮೂರನೇ ಒಂದು ಭಾಗದ ಕೈದಿಗಳನ್ನು ಮುಕ್ತಗೊಳಿಸಲು ಟರ್ಕಿಯ ಸಂಸದರು ಒಪ್ಪಿದ್ದಾರೆ.
ಆದರೆ ಭಯೋತ್ಪಾದನೆ ಆರೋಪದ ಮೇಲೆ ಜೈಲಿನಲ್ಲಿದ್ದ ದೇಶದ್ರೋಹಿಗಳನ್ನೂ ಸರಕಾರಿ ವಿರೋಧಿಗಳನ್ನು ಹೊರತು ಪಡಿಸಿದ್ದಕ್ಕಾಗಿ ಈ ಕ್ರಮವನ್ನು ಟೀಕಿಸಲಾಯಿತು.

ದೀರ್ಘ‌ಕಾಲದ ಜನ ದಟ್ಟಣೆಯನ್ನು ಕಡಿಮೆ ಮಾಡಲು ಕಳೆದವಾರ ಪ್ರಸ್ತಾಪಿಸಲಾದ ಯೋಜನೆಯಲ್ಲಿ 45,000 ಕೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡುವುದಾಗಿ ಎಂದು ಅಧ್ಯಕ್ಷÒ ರಿಸೆಪ್‌ ತಯ್ಯಿಪ್‌ ಎರ್ಡೊಗನ್‌ ಹೇಳಿದರು. ಸೋಮವಾರ 17 ಕೈದಿಗಳು ಕೋವಿಡ್‌ 19 ವೈರಸ್‌ ಸೋಂಕಿತರಾಗಿದ್ದು, ಮೂವರು ಮೃತಪಟ್ಟಿದ್ದಾರೆ.  ಆದ್ದರಿಂದ ಕಾರಾಗೃಹಗಳಲ್ಲಿ ವೈರಸ್‌ ಏಕಾಏಕಿ ಉಲ್ಬಣಗೊಳ್ಳಬಹುದೆಂಬ ಆತಂಕಕ್ಕೆ ಕಾರಣವಾಗಿದೆ. ಟರ್ಕಿಯ ಮಾನವ ಹಕ್ಕುಗಳ ಸಂಘವು ಕಳೆದ ವಾರ 60 ವರ್ಷಕ್ಕಿ ಂತ ಮೇಲ್ಪಟ್ಟ ಗಂಭೀರ ಕಾಯಿಲೆ ಇರುವ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿತ್ತು.

ಭಯೋತ್ಪಾದಕ ಸಂಘಟನೆಯ ಆರೋಪದಡಿ  ಟರ್ಕಿಯ ಎರಡನೆ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷ ಸೆಲಹ ಟ್ಟಿನ್‌ ಡೆಮಿರ್ಟಾಸ್‌ ರಿಗೆ ಕ್ಷಮಾಧಾನ ಸಿಕ್ಕಿಲ್ಲ. ಯುರೋಪಿನ ಅತಿದೊಡ್ಡ ಜೈಲು ಟರ್ಕಿಯಲ್ಲಿ ಸುಮಾರು 2,94,000 ಕೈದಿಗಳನ್ನು ಹೊಂದಿದೆ. 2019 ರ ಅಂಕಿ ಅಂಶಗಳ ಪ್ರಕಾರ 65 ವರ್ಷ ವಯಸ್ಸಿನ 3,500 ಕೈದಿಗಳಿದ್ದಾರೆ. ಕಾನೂನಿನ ಪ್ರಕಾರ ಕೈದಿಗಳನ್ನು ಆರ ಂಭದಲ್ಲಿ ಮೇ 31ರೊಳಗೆ ಬಿಡುಗಡೆ ಮಾಡುವ ಸಂಭವವಿದೆ. ಇದೇ ರೀತಿ ಹಲವು ದೇಶಗಳಲ್ಲಿ ಜೈಲುಗಳಲ್ಲಿನ ಕೈದಿಗಳನ್ನು ಸೋಂಕು ಹರಡುವುದನ್ನು ತಡೆಗಟ್ಟುವ ಕ್ರಮದ ಹಿನ್ನೆಲೆಯಲ್ಲಿ ಅವಧಿ ಮುನ್ನವೇ ಬಿಡುಗಡೆಗೊಳಿಸಲಾಗುತ್ತಿದೆ. ಅದೇ ಕ್ರಮವನ್ನು ಈಗ ಟರ್ಕಿ ಸರಕಾರವೂ ಅನುಸರಿಸಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.